• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕ ಯೋಗಿಯ ಜೀವನಾದರ್ಶ ಅಳವಡಿಸಿಕೊಳ್ಳಿ: ಸಿದ್ದೇಶ್ವರ ಶ್ರೀ
ಬಸವಣ್ಣನವರ ಕಾಯಕ ನಿಷ್ಠೆಯನ್ನು ಅಳವಡಿಸಿಕೊಳ್ಳಿ ಎಂದು ರಬಕವಿ ವಿರಕ್ತ ಮಠದ ಶ್ರೀಗುರು ಸಿದ್ದೇಶ್ವರ ಶ್ರೀಗಳು ಹೇಳಿದರು.
ಬಸವೇಶ್ವರ ಆದರ್ಶಗಳ ಪಾಲನೆ ಅಗತ್ಯ: ಚಂದ್ರಶೇಖರ್ ನಾಯ್ಕ್
ಬಸವಣ್ಣ ಮಹಾನ್ ಕವಿ, ಸಮಾಜ ಸುಧಾರಕ, ದಾರ್ಶನಿಕರಾಗಿ ಹೊರಹೊಮ್ಮಿದವರು. ವಚನಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆ. ಜೀವನದಲ್ಲಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ ಜಗಳೂರಲ್ಲಿ ಹೇಳಿದ್ದಾರೆ.
ಮಕ್ಕಳಿಗೆ ಪೋಷಕರು ಸಂಸ್ಕೃತಿ, ಸಂಸ್ಕಾರ ಕಲಿಸಬೇಕು
ನಿಮ್ಮ ಮಕ್ಕಳ ಭವಿಷ್ಯ ಪೋಷಕರಾದ ನಿಮ್ಮ ಕೈಯಲ್ಲಿಯೇ ಇದೆ. ಆದ್ದರಿಂದ ಹೆತ್ತವರು ಜಾಗೃತೆಯಿಂದ ಮಕ್ಕಳ ಲಾಲನೆ, ಪೋಷಣೆ ಮಾಡಬೇಕು ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ತತ್ವಾದರ್ಶ ಅಳವಡಿಸಿಕೊಳ್ಳಿ: ರವಿ ಅಂಗಡಿ
ಕುಷ್ಟಗಿ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.
ವಚನಗಳು ಮಾನವೀಯತೆ ಪ್ರಗತಿಗೆ ಪ್ರೇರಣೆ: ಡಿ.ಮಂಜುನಾಥ
ಸಮಸಮಾಜ ನಿರ್ಮಾಣ ಕಾರ್ಯದಲ್ಲಿ ಬಸವಣ್ಣನವರು ವಚನಗಳ ಮೂಲಕ ಪ್ರತಿಪಾದಿಸಿದ್ದರು. ಅದರೇ ಇವನಾರವ ಎನ್ನುವಾಗ ಇವ ನಮ್ಮವ ಎಂದು ಎಲ್ಲರನ್ನು ಸಮಾನವಾಗಿ ಕಾಣುವ ಕನಿಷ್ಟ ಸೌಜನ್ಯತೆ ಕಳೆದುಕೊಳ್ಳುವ ಸಂದರ್ಭದಲ್ಲಿ ನಾವಿದ್ದೇವೆ. ಮಾನವೀಯತೆಯ ಪ್ರಗತಿಗಾಗಿ ಬಸವಣ್ಣನವರ ವಚನಗಳ ಸಾಲುಗಳ ಆಶಯಗಳನ್ನು ನಿಜವಾಗಿ ಅರ್ಥೈಸಿಕೊಳ್ಳುವ ಅವಶ್ಯಕತೆಯಿದೆ.
ವಿವಿಧೆಡೆ ಬಸವೇಶ್ವರ ಆರಾಧನೆ, ಎತ್ತುಗಳಿಗೂ ಪೂಜೆ
ದಾವಣಗೆರೆ ನಗರದ ವಿವಿಧೆಡೆ ಶುಕ್ರವಾರ ಬಸವ ಜಯಂತಿಯನ್ನು ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಜನರು ಬಸವೇಶ್ವರ ದೇವಸ್ಥಾನಗಳಿಗೆ ತೆರಳಿ ಭಕ್ತಿ ಸಮರ್ಪಿಸಿದರೆ, ಕೆಲವರು ಎತ್ತುಗಳಿಗೆ ಅಲಂಕಾರ ಮಾಡಿ, ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು. ಕೆಲವು ದೇವಸ್ಥಾನಗಳಲ್ಲಿ ತೊಟ್ಟಿಲು ಪೂಜೆ ಸಹ ನಡೆಸಲಾಯಿತು.
ರೈತ ಮಹಿಳೆ ಪಹಣಿ ಲೋಪ ಸರಿಪಡಿಸಲು ಮೇ 28ರವರೆಗೆ ಗಡುವು
ಕೊಗ್ಗನೂರು ಗ್ರಾಮದ ರೈತ ಮಹಿಳೆ ನಿಂಗಮ್ಮ ಅವರಿಗೆ ಸೇರಿದ ಜಮೀನಿನ ಪಹಣಿಯಲ್ಲಿದ್ದ ಲೋಪದೋಷಗಳನ್ನು ಮೇ 27ರೊಳಗೆ ಸರಿಪಡಿಸಬೇಕು. ಇಲ್ಲದಿದ್ದರೆ ದಾವಣಗೆರೆ ತಹಸೀಲ್ದಾರ್ ಕಚೇರಿ ಎದುರು ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಬುಳ್ಳಾಪುರ ಹನುಮಂತಪ್ಪ ಎಚ್ಚರಿಸಿದ್ದಾರೆ.
ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು
ಬಸವೇಶ್ವರ ಜಯಂತಿ ಅಂಗವಾಗಿ ಮಜ್ಜಿಗುಡ್ಡದಲ್ಲಿ ರಥೋತ್ಸವ ನಡೆಯುತ್ತದೆ. ಈ ವೇಳೆ ಭಕ್ತಾಧಿಗಳ ಸಂಖ್ಯೆ ಅಪಾರವಾಗಿತ್ತು. ಅತ್ತ ರಥವೂ ಸಾಗುತ್ತಿತ್ತು. ಇತ್ತ ಜನಜಂಗುಳಿಯೂ ವಿಪರೀತವಾಗಿ ತಳ್ಳಾಟ, ನೂಕಾಟ ಎಲ್ಲವೂ ನಡೆದಿತ್ತು. ಈ ತಳ್ಳಾಟದಿಂದಾಗಿ ಮಹಮ್ಮದಸಾಬ ಆಯತಪ್ಪಿ ರಥದ ಚಕ್ರಕ್ಕೆ ಸಿಲುಕಿದ. ಇದರಿಂದ ಸ್ಥಳದಲ್ಲೇ ಮೃತಪಟ್ಟ.
ಐಎಫ್‌ಎಸ್‌ ತೇರ್ಗಡೆಯಾದ ಅಕ್ಕಿಮರಡಿಯ ಕುವರ
ಮಹಾಲಿಂಗಪುರ ಸಮೀಪದ ಅಕ್ಕಿಮರಡಿ ಗ್ರಾಮದ ಪ್ರಗತಿಪರ ರೈತ ಸದಾಶಿವ ಕಂಬಳಿ ಅವರ ಪುತ್ರ ಪಾಂಡುರಂಗ ಕಂಬಳಿ ಕೇಂದ್ರ ಲೋಕಸೇವಾ ಆಯೋಗದ ಐಎಫ್‌ಎಸ್‌ ಪರೀಕ್ಷೆಯಲ್ಲಿ ದೇಶಕ್ಕೆ 42ನೇ ರ್‍ಯಾಂಕ್‌ ಪಡೆದಿದ್ದಾನೆ.
12ನೇ ಶತಮಾನದಲ್ಲಿ ಮಾನವನ ಸಮಾನತೆಗಾಗಿ ಹೋರಾಡಿದವರು ವಿಶ್ವಗುರು ಬಸವಣ್ಣ: ಬಿ.ಜಿ. ಶಿವರಾಜ್
ಗಂಡು-ಹೆಣ್ಣು ಇಬ್ಬರು ಸಮಾನರು ಎಂಬುದನ್ನು ಪ್ರಪಂಚಕ್ಕೆ ಸಾರಿದವರು ಹಾಗೂ ಅವರು ಸಮಾಜಕ್ಕೆ ಕೊಟ್ಟಂತಹ ಕೊಡುಗೆಗಳು ಎಂದೆಂದಿಗೂ ಅಜರಾಮರವಾಗಿ ಪ್ರಪಂಚಕ್ಕೆ ಮಾರ್ಗದರ್ಶನವಾಗಿದೆ.
  • < previous
  • 1
  • ...
  • 11068
  • 11069
  • 11070
  • 11071
  • 11072
  • 11073
  • 11074
  • 11075
  • 11076
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved