• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಂಕಾಕ್‌ನಲ್ಲಿ ಶಿರೂರ ಗಾಯನ: ಸಂತಸಪಟ್ಟ ಕನ್ನಡಿಗರು
ಬಾದಾಮಿ ತಾಲೂಕಿನ ಕೆರೂರ ಗ್ರಾಮದ ಗಾಯಕ ವೆಂಕಟೇಶಮೂರ್ತಿ ಶಿರೂರ ತಮ್ಮ ಪ್ರತಿಭೆಯನ್ನು ಥಾಯ್ಲೆಂಡ್‌ ದೇಶದ ಬ್ಯಾಂಕಾಕ್‌ನಲ್ಲಿ ಸುಗಮ ಸಂಗೀತ ಹಾಗೂ ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಿ ಪ್ರತಿಭೆ ಮೆರೆದರು.
ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ ಹೇಳಿಕೆ ನೀಡಿದ ಪ್ರಧಾನಿ ವಿರುದ್ಧ ಪ್ರತಿಭಟನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಅದಾನಿ ಹಾಗೂ ಅಂಬಾನಿ ಕಾಂಗ್ರೆಸ್‌ಗೆ ಹಣ ನೀಡುತ್ತಾರೆ ಎಂದಿದ್ದಾರೆ ಎಂದು ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮಂಜುನಾಥ್‌ ಗೌಡ ಆರೋಪಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಳವಳ್ಳಿ ತಾಲೂಕಿಗೆ ಶೇ.73.59 ರಷ್ಟು ಫಲಿತಾಂಶ
ಮಳವಳ್ಳಿ ತಾಲೂಕಿನಲ್ಲಿ 3151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2267 ವಿದ್ಯಾರ್ಥಿಗಳು ಉತೀರ್ಣರಾಗಿರುತ್ತಾರೆ. 1531 ಬಾಲಕರು ಹಾಗೂ 1620 ಬಾಲಕಿಯರಲ್ಲಿ 947 ಬಾಲಕರು, 1320 ಬಾಲಕಿಯರು ಉತ್ತೀರ್ಣರಾಗಿದ್ದಾರೆ. 584 ಬಾಲಕರು, 308 ಬಾಲಕಿಯರು ಅನುತೀರ್ಣಗೊಂಡಿದ್ದಾರೆ.
ಬೆಳಗಾವಿಯಲ್ಲಿ ಬಸವ ಜಯಂತಿ ಅದ್ಧೂರಿ ಮೆರವಣಿಗೆ
ವಿವಿಧ ಲಿಂಗಾಯತ ಸಂಘಟನೆಗಳ ಆಶ್ರಯದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರದ ಅದ್ಧೂರಿ ಮೆರವಣಿಗೆಯು ಬೆಳಗಾವಿ ನಗರದಲ್ಲಿ ಶುಕ್ರವಾರ ನಡೆಯಿತು.
ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕ: ಗಂಗಾಂಬಿಕೆ
ಬಸವ ಜಯಂತಿಯನ್ನು ಎಷ್ಟು ವರ್ಷಗಳ ಕಾಲ ಆಚರಣೆ ಮಾಡಬೇಕು ಮತ್ತು ಯಾಕೆ ಮಾಡಬೇಕು ಎನ್ನುವ ಪ್ರಶ್ನೆ ಮೂಡುತ್ತದೆ. ಈ ಉಸಿರು ಇರುವವರೆಗೂ ಬಸವ ಜಯಂತಿ ಆಚರಣೆ ಮಾಡಬೇಕು ಎಂದು ಬಸವ ಚಿಂತಕಿ ಗಂಗಾಂಬಿಕೆ ಹೇಳಿದ್ದಾರೆ.
ಜಿಲ್ಲಾಡಳಿತದಿಂದ ಬಸವ ಜಯಂತಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗನ್ ಹೌಸ್ ವೃತ್ತದ ಬಳಿ ಬಸವೇಶ್ವರ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಪುಷ್ಪಾರ್ಚನೆ
ಧಾರವಾಡದಲ್ಲಿ ಅರ್ಥಪೂರ್ಣ ಬಸವ ಜಯಂತಿ ಆಚರಣೆ
ಜಿಲ್ಲಾಧಿಕಾರಿ ದಿವ್ಯಪ್ರಭು ಇಬ್ಬರೂ ಮಹಾನ್‌ ವ್ಯಕ್ತಿಗಳ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚಣೆ ಸಲ್ಲಿಸಿ, ನಮಿಸಿದರು. ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
✔️ ರಿಲೀಸ್‌...ಸಮಾನತೆಗಾಗಿ ಹೋರಾಡಿದ ಕ್ರಾಂತಿ ಪುರುಷ ಬಸವಣ್ಣ: ಭೀಮುನಾಯಕ್
ಯಾದಗಿರಿಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಲಯದಲ್ಲಿ ವಿಶ್ವಗುರು ಬಸವಣ್ಣನವರ 891ನೇ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮರವರ 601ನೇ ಜಯಂತಿ ಆಚರಿಸಲಾಯಿತು.
ಜಗತ್ತಿಗೆ ಸಂಸತ್ತಿನ ಪರಿಕಲ್ಪನೆ ಕೊಟ್ಟ ವಿಶ್ವಗುರು ಬಸವಣ್ಣ: ಸೊನ್ನದ
ವೀರಶೈವ ಲಿಂಗಾಯತ ಸಮಾಜದಿಂದ ವಿಶ್ವಗುರು ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ ಜಯಂತಿ ವೀರಶೈವ ಲಿಂಗಾಯತ ಸಮಾಜದಿಂದ ವಿಶ್ವಗುರು ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ ಜಯಂತಿ
ಬಸವಣ್ಣ ಭಾವಚಿತ್ರ ಮೆರವಣಿಗೆ ಮಾಡಿ ಜಯಂತಿ ಆಚರಣೆ
ಮೆರವಣಿಗೆಯುದ್ದಕ್ಕೂ ಭಕ್ತರು ಜೈ ಬಸವೇಶ, ವಿಶ್ವಗುರು ಬಸವಣ್ಣನವರಿಗೆ ಜಯವಾಗಲಿ. ಸಕಲರಿಗೆ ಲೇಸು ಬಯಸಿದ ಬಸವಾದಿ ಶಿವ ಶರಣರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು.
  • < previous
  • 1
  • ...
  • 11069
  • 11070
  • 11071
  • 11072
  • 11073
  • 11074
  • 11075
  • 11076
  • 11077
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved