• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರಳ ಬಸವ ಜಯಂತಿ ಆಚರಣೆಗೆ ನಿರ್ಧಾರ: ಚನ್ನಮಲ್ಲಪ್ಪ ಘಂಟಿ
ದೇವದುರ್ಗದ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಬಸವ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು.
ಟ್ಯೂಷನ್‌ ಗೀಳು ಅಂಟಿಸಿಕೊಳ್ಳದೆ ಜಿಲ್ಲೆಯ ಟಾಪರ್‌ ಆದಿತ್ಯ ಎಸ್.ಎಂ.
ಟಾಪರ್‌ ಸ್ಥಾನ ಬರಬೇಕೆಂಬ ಕಾರಣಕ್ಕಾಗಿ ಟ್ಯೂಷನ್‌ಗೆ ಹೋಗಲೇಬೇಕೆಂಬ ಕೆಲವಲ್ಲಿರುವ ಅಭಿಪ್ರಾಯವನ್ನು ಸುಳ್ಳಾಗಿಸಿದ್ದಾರೆ.
ಚಕ್ರಬಸವಣ್ಣ ಸ್ವಾಮಿ ವಿಗ್ರಹ ಪಕ್ಕಕ್ಕೆ ಸರಿಸಿ ನಿಧಿ ಶೋಧನೆ
ಮಾಗಡಿ: ಕೆಂಪೇಗೌಡರು ಕಟ್ಟಿಸಿದ ಸೋಮೇಶ್ವರಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ನೆಲೆಸಿರುವ ಚಕ್ರಬಸವಣ್ಣ ವಿಗ್ರಹವನ್ನು ಕಿಡಿಗೇಡಿಗಳು ನಿಧಿಯಾಸೆಗಾಗಿ ಪಕ್ಕಕ್ಕೆ ಸರಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ
ರಾಯಚೂರು ಜಿಲ್ಲೆಗೆ ದೇವದುರ್ಗ ತಾಲೂಕು ಶೇ.78.98 ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದೆ.
ಇಂದು ಕೂರಗಲ್ಲು ಗ್ರಾಮದಲ್ಲಿ ದೊಡ್ಡಮ್ಮತಾಯಿ ನೂತನ ದೇಗುಲ ಉದ್ಘಾಟನೆ
ಶಿಥಿಲಾವಸ್ಥೆಯಲ್ಲಿದ್ದ ಹಳೆಯ ದೇವಾಲಯಗಳನ್ನು ಕಳೆದ ಐದು ವರ್ಷಗಳ ಹಿಂದೆಯೇ ಕೆಡವಲಾಗಿತ್ತು. ಮಾಜಿ ಶಾಸಕ ಕೆ. ಮಹದೇವ್ ಈ ದೇವಾಲಯದ ಮರು ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆ ಮಾಡಿದ್ದರು.
ಬೆಳ್ತಂಗಡಿ ತಾಲೂಕಿಗೆ ಶೇ.94.18 ಫಲಿತಾಂಶ
ತಾಲೂಕಿನಲ್ಲಿ ಒಟ್ಟು 76 ಪ್ರೌಢಶಾಲೆಗಳಿದ್ದು ಅದರಲ್ಲಿ 14 ಸರ್ಕಾರಿ ಪ್ರೌಢಶಾಲೆಗಳು, 4 ಅನುದಾನಿತ ಪ್ರೌಢಶಾಲೆಗಳು ಹಾಗು 25 ಅನುದಾನ ರಹಿತ ಪ್ರೌಢಶಾಲೆಗಳು ಹೀಗೆ ಒಟ್ಟು 43 ಪ್ರೌಢಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿವೆ.
ರಾಜ್ಯದಲ್ಲಿ ಕೊಡಗು ಜಿಲ್ಲೆಗೆ 4 ನೇ ಸ್ಥಾನ; ಶೇ.91.24 ಫಲಿತಾಂಶ
ಪರೀಕ್ಷೆ ಬರೆದ 5,905 ವಿದ್ಯಾರ್ಥಿಗಳಲ್ಲಿ 5393 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 91. 24 ಫಲಿತಾಂಶ ಬಂದಿದೆ.
ಗಡಿ ಭಾಗದಲ್ಲಿ ಸಾಮರಸ್ಯ ಮೂಲಕ ಕನ್ನಡ ಬೆಳೆಸಿ
ಕರ್ನಾಟಕದ ಸಮಗ್ರ ಏಳಿಗೆಯೇ ಪರಿಷತ್ತಿನ ಪ್ರಮುಖ ಗುರಿಯಾಗಿದೆ, ಕನ್ನಡ ಭಾಷೆ ಸಾಹಿತ್ಯವನ್ನು ಇನ್ನಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಹಿತ್ಯದ ಅಧ್ಯಯನದದಲ್ಲಿ ತೊಡಗಿಸಿಕೊಳ್ಳಬೇಕು
ಆರ್‌.ವಿ. ವಿದ್ಯಾಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
ಪ್ರಥಮ ದರ್ಜೆಯಲ್ಲಿ 50 ವಿದ್ಯಾರ್ಥಿಗಳು ಮತ್ತು ದ್ವಿತೀಯ ದರ್ಜೆಯಲ್ಲಿ 25 ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ. ಒಟ್ಟು ಶಾಲೆಯ ಫಲಿತಾಂಶ ಪ್ರತಿಶತ ಶೇ.90 ರಷ್ಟು ಆಗಿರುತ್ತದೆ.
ಹೊರ ರಾಜ್ಯಗಳಲ್ಲಿ ಕೂಡ ಬಸವ ಜಯಂತಿ ಆಚರಣೆಯಲ್ಲಿದೆ
ಬಸವಣ್ಣನವರ ಕಾಲದಲ್ಲಿ ಸ್ಥಾನಿಕರು, ಪ್ರಭುಗಳು, ಅಧಿಕಾರಿಗಳು ಪ್ರಜಾ ಶೋಷಕರಾಗಿದ್ದನ್ನು ನೋಡಬಹುದು. ದುಡಿದು ಮೈ ಬಗ್ಗಿಸುವವನು ಹಾಗೂ ದುಡಿದು ಮೈ ಬೆಳೆಸುವವರನ್ನು ನೋಡಬಹುದು
  • < previous
  • 1
  • ...
  • 11075
  • 11076
  • 11077
  • 11078
  • 11079
  • 11080
  • 11081
  • 11082
  • 11083
  • ...
  • 14691
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved