• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಡಿಎಸ್ ಕಳಂಕವನ್ನು ಡಿಕೆಶಿ ತಲೆಗೆ ಕಟ್ಟಲು ಹುನ್ನಾರ: ಚಿದಂಬರ್

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಇಲ್ಲದ ಆರೋಪಗಳನ್ನು ಮಾಡುತ್ತಿರುವ ಜೆಡಿಎಸ್ ಮುಖಂಡರು ಅಸೂಯೆ, ದ್ವೇಷದ ಕೀಳು ಮಟ್ಟದ ನಡವಳಿಕೆಯನ್ನು ತೋರಿಸಿದ್ದಾರೆ.  

ಕುಡಿವ ನೀರು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಿ
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಥಳೀಯ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಪರಿಸ್ಥಿತಿಗೆ ಅನುಗುಣವಾಗಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ಪೂರೈಸಬೇಕು.
ಬರ: ನೀರು ಪೂರೈಸಲು ಖಾಸಗಿ ಬೋರ್‌ವೆಲ್‌ ಬಳಸಲು ಸೂಚನೆ

ತಾಲೂಕಿನಾದ್ಯಂತ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ಪಶುಪಾಲನಾ ಮತ್ತು ಕೆಎಂಎಫ್ ಇಲಾಖೆಯಿಂದ ಗುತ್ತಿಗೆಯಾಗಿದ್ದು, ಸುಮಾರು 2618 ಕಿಟ್‌ಗಳನ್ನು ರೈತರಿಗೆ ನೀಡಲಾಗುವುದು.

ಕಾರ್ಯ ನಿರ್ವಹಿಸದ ಸಿಗ್ನಲ್‌ಗಳು, ಸಂಚಾರ ದಟ್ಟಣೆ: ಜನರ ಪರದಾಟ
ಕೆಲವು ವರ್ಷಗಳ ಹಿಂದೆ ನಗರದ ಮೂರು ಕಡೆಗಳಲ್ಲಿ (ಕೋರ್ಟ ಸರ್ಕಲ್, ಹಲಗೇರಿ ಕ್ರಾಸ್, ಪೊಸ್ಟ್ ಸರ್ಕಲ್) ಸಿಗ್ನಲ್ ದೀಪಗಳನ್ನು ಅಳವಡಿಸಲಾಗಿತ್ತು. ಪ್ರಾರಂಭದ ಕೆಲವು ದಿನಗಳಲ್ಲಿ ಮಾತ್ರ ಕಾರ್ಯನಿರ್ವಹಿಸಿದ ಎರಡು ಕಡೆಯ ಸಿಗ್ನಲ್ ದೀಪಗಳು ನಂತರ ಬಂದ್‌ ಆಗಿ ವರುಷಗಳೇ ಗತಿಸಿವೆ
ಪ್ರಜ್ವಲ್ ರೇವಣ್ಣರನ್ನು ಬಂಧಿಸುವಂತೆ ಎಸ್‌ಡಿಪಿಐ ಪ್ರತಿಭಟನೆ
ದಿನಬೆಳಗಾದರೆ ಲವ್ ಜಿಹಾದ್ ಎಂದು ಭಾಷಣ ಬಿಗಿಯುವ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಪ್ರಜ್ವಲ್ ರೇವಣ್ಣ ಸಾವಿರಕ್ಕಿಂತಲೂ ಹೆಚ್ಚು ಮಹಿಳೆಯರ ಮಾನ ಹರಾಜು ಮಾಡಿದಾಗ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ರಿಯಾಜ್ ಕಡಂಬು ಪ್ರಶ್ನಿಸಿದರು.
ಫೇಲಾಗುವ ಭೀತಿಯಿಂದ ವಿದ್ಯಾರ್ಥಿ ಆತ್ಮಹತ್ಯೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುತ್ತೇನೆಂಬ ಭಯದಲ್ಲಿ ಫಲಿತಾಂಶ ಬರುವ ದಿನವಾದ ಗುರುವಾರ ಬೆಳಗ್ಗೆಯೇ ಮನೆಯಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನಲ್ಲಿ ಗುರುವಾರ ನಡೆದಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ: ಶಿವಮೊಗ್ಗ 3ನೇ ಸ್ಥಾನಕ್ಕೆ ಜಿಗಿತ
ಕಳೆದ ಬಾರಿ ಜಿಲ್ಲಾವಾರು ಪಟ್ಟಿಯಲ್ಲಿ 28ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 3ನೇ ಸ್ಥಾನಕ್ಕೆ ಜಿಗಿದಿದ್ದು, ಶೇ. 88.67 ಫಲಿತಾಂಶ ಪಡೆದಿದೆ. ಹೊಸದಾಗಿ ಪರೀಕ್ಷೆ ತೆಗೆದುಕೊಂಡಿದ್ದ 23028 ವಿದ್ಯಾರ್ಥಿಗಳ ಪೈಕಿ 20420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಲ್ಲದೆ, ಜಿಲ್ಲೆಯ 132 ಶಾಲೆಗಳು ಶೇ.100 ಫಲಿತಾಂಶ ಪಡೆದಿವೆ. ಯಾವುದೇ ಶಾಲೆಯೂ ಈ ಬಾರಿ ಶೂನ್ಯ ಫಲಿತಾಂಶವನ್ನು ದಾಖಲಿಸಿಲ್ಲ.
12ರಂದು ಛಲವಾದಿ ಸಮಾಜ ವಧು-ವರರ ಸಮಾವೇಶ
ದಾವಣಗೆರೆ ನಗರದ ಜಯನಗರದ ಎಸ್‌.ಎಸ್‌. ಹೈಟೆಕ್ ಆಸ್ಪತ್ರೆ ರಸ್ತೆಯ ಶ್ರೀ ಭಗೀರಥ ವೃತ್ತದ ಎಚ್.ಬಿ. ಇಂದಿರಮ್ಮ ರಾಮಯ್ಯ ಸಭಾಂಗಣದಲ್ಲಿ ಮೇ 12ರಂದು ಛಲವಾದಿ ಸಮಾಜದ ವಧು-ವರರ ಸಮಾವೇಶ ನಡೆಯಲಿದೆ.
ಪ್ರತಿಭಾವಂತರಿಗೆ ಡಿಡಿಎನ್‌ಕೆ ಅಸೋಸಿಯೇಶನ್‌ ವೇದಿಕೆ
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ತರಬೇತಿ ನೀಡಿ ಪ್ರೋತ್ಸಾಹ ಮತ್ತು ಬೆಂಬಲ ನೀಡಲಾಗುತ್ತದೆ ಎಂದು ಡಿ.ಡಿ.ಎನ್.ಕೆ ಅಸೋಸಿಯೇಶನ್ ಗೌರವ ಅಧ್ಯಕ್ಷ, ವಕೀಲ ಎಸ್.ಡಿ. ಚಿನಿವಾಲ ಹೇಳಿದರು.
ಗೋಕರ್ಣ ದೇವಾಲಯದಲ್ಲಿ ತೀರ್ಥಕೊಡಲು 2 ಕುಟುಂಬ ನಡುವೆ ಗಲಾಟೆ!

ಇಲ್ಲಿನ ಮಹಾಬಲೇಶ್ವರ ಮಂದಿರದ ನಂದಿಮಂಟಪದಲ್ಲಿ ತೀರ್ಥ ನೀಡುವ ಅರ್ಚಕರ ಮನೆತನದ ನಡುವೆ ಪಾಳಿ(ಹಕ್ಕಿನ) ಕುರಿತು ಗುರುವಾರ ದೇವಾಲಯದಲ್ಲೇ ಗಲಾಟೆ ನಡೆದಿದೆ.  

  • < previous
  • 1
  • ...
  • 11077
  • 11078
  • 11079
  • 11080
  • 11081
  • 11082
  • 11083
  • 11084
  • 11085
  • ...
  • 14691
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved