• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
12ರಂದು ರಾಷ್ಟ್ರೀಯ ಪಾರಂಪರಿಕ ಬೀಜೋತ್ಸವ: ಡಾ.ಬಸವನಗೌಡ
ದೇಸೀಯ ಬೀಜ ವೈವಿಧ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ರಾಷ್ಟ್ರೀಯ ಪಾರಂಪರಿಕ ಬೀಜೋತ್ಸವವನ್ನು ನಗರದ ಐಸಿಎಆರ್‌- ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಮೇ 12ರಂದು ಹಮ್ಮಿಕೊಳ್ಳಲಾಗಿದೆ ಎಂದು ಐಕಾಂತಿಕಾ ಸಂಸ್ಥೆಯ ರಾಘ‍ವ, ಕೇಂದ್ರದ ತೋಟಗಾರಿಕೆ ತಜ್ಞ ಎಂ.ಜಿ.ಬಸವನಗೌಡ ಹೇಳಿದ್ದಾರೆ.
ಐಎಫ್‌ಎಸ್‌ ಪರೀಕ್ಷೆಯಲ್ಲಿ ಸಿರಿಗೆರೆಯಕಾವ್ಯಗೆ ರಾಷ್ಟ್ರಮಟ್ಟದಲ್ಲಿ ೭ನೇ ಸ್ಥಾನ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಯರದಕೆರೆ ಗ್ರಾಮದ ವೈ.ಎಸ್.‌ಕಾವ್ಯ ಇದೀಗ ರಾಷ್ಟ್ರಮಟ್ಟದ ಐ.ಎಫ್.‌ಎಸ್.‌ ಪರೀಕ್ಷೆಯಲ್ಲಿ ಏಳನೆಯ ಸ್ಥಾನ ಗಳಿಸಿ ಸಾಧನೆ ಮೆರೆದಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲೂ ಜಿಲ್ಲೆ ಕಳಪೆ ಸಾಧನೆ
ಯಾವುದೇ ತರಗತಿಯಾಗಿದ್ದರು ಫಲಿತಾಂಶ ಪ್ರಕಟಗೊಂಡಾಗ ಕುಖ್ಯಾತಿ ಕಳಂಕವು ರಾಯಚೂರಿಗೆ ಪಕ್ಕಾ ಎನ್ನುವ ಖಚಿತ ವಾತಾವರಣ ನಿರ್ಮಾಣವಾಗುತ್ತಿರುವುದು ಪಾಲಕರು, ಶಿಕ್ಷಣ ಪ್ರೇಮಿಗಳಲ್ಲಿ ಬೇಸರ ಮೂಡಿಸುತ್ತಿದೆ.
ಫಲಿತಾಂಶ ಕ್ಷೀಣಿಸಿದರೂ ಜಿಲ್ಲೆಯ ಸ್ಥಾನ ಯಥಾಸ್ಥಿತಿ
ಕನ್ನಡಪ್ರಭ ವಾರ್ತೆ ವಿಜಯಪುರ ನಿರೀಕ್ಷೆಯಂತೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಬಂದಿದೆ. ಉತ್ತಮ ಸಾಧನೆ ಮಾಡಿರುವ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಸಾಧನೆ ಮಾಡಿರುವ ಶಾಲೆಗಳಲ್ಲಿ ಸಂಭ್ರಮ ಮೇಳೈಸಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಾಧನೆ ಮಾಡಲು ಜಿಲ್ಲೆಗೆ ಸಾಧ್ಯವಾಗಿಲ್ಲ. ಹಿಂದಿನ ವರ್ಷದಂತೆಯೇ ವಿಜಯಪುರ ಜಿಲ್ಲೆ ಈ ವರ್ಷವೂ ರಾಜ್ಯದ ಫಲಿತಾಂಶದಲ್ಲಿ 11ನೇ ಸ್ಥಾನವನ್ನು ಪಡೆಯುವ ಮೂಲಕ ಸಮತೋಲನ ಕಾಯ್ದುಕೊಂಡಿದೆ. ಆದರೆ, ಕಳೆದ ಬಾರಿಗಿಂತ ಶೇ.11.41ರಷ್ಟು ಫಲಿತಾಂಶ ಕ್ಷೀಣಿಸಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ : ಕಾಫಿ ನಾಡಿಗೆ ಹತ್ತನೇ ಸ್ಥಾನ
ಚಿಕ್ಕಮಗಳೂರು, ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ.ಕಳೆದ ಮಾರ್ಚ್‌ ಮಾಹೆಯಲ್ಲಿ ಜಿಲ್ಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 12,934 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ಈ ಪೈಕಿ 10,786 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 83.39 ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷ ಜಿಲ್ಲೆ ರಾಜ್ಯದಲ್ಲಿ 18ನೇ ಸ್ಥಾನದಲ್ಲಿದ್ದು, ಈ ಬಾರಿ 8ನೇ ಸ್ಥಾನವನ್ನು ಉತ್ತಮೀಕರಿಸಿಕೊಂಡಿದೆ.
ರಸ್ತೆ ದಾಟುತಿದ್ದ ವೇಳೆ ಜಿಂಕೆಗೆ ಬೈಕ್‌ ಡಿಕ್ಕಿ: ರಕ್ಷಿಸಿ ಚಿಕಿತ್ಸೆ
ಸಿಂಧನುರಿನ ಪಶುಆಸ್ಪತ್ರೆಯಲ್ಲಿ ಗಾಯಗೊಂಡ ಜಿಂಕೆಗೆ ವನಸಿರಿ ತಂಡದ ಸದಸ್ಯರು ಚಿಕಿತ್ಸೆ ಕೊಡಿಸುತ್ತಿರುವುದು
ಸಿದ್ದಾಪುರ: ಕಳೆದ ಬಾರಿಗಿಂತ ಶೇ. 1.73 ಫಲಿತಾಂಶ ಹೆಚ್ಚಳ
ಸಿದ್ದಾಪುರ ತಾಲೂಕಿನಲ್ಲಿ ೬೦೨ ವಿದ್ಯಾರ್ಥಿಗಳು ಹಾಗೂ ೬೧೩ ವಿದ್ಯಾರ್ಥಿನಿಯರು ಸೇರಿದಂತೆ ೧೨೧೫ ವಿದ್ಯಾರ್ಥಿಗಳ ಪರೀಕ್ಷೆಗೆ ಕುಳಿತಿದ್ದರು. ಅವರಲ್ಲಿ ೫೭೮ ವಿದ್ಯಾರ್ಥಿಗಳು, ೬೦೮ ವಿದ್ಯಾರ್ಥಿಗಳು ಸೇರಿದಂತೆ ಒಟ್ಟೂ ೧೧೮೬ ವಿದ್ಯಾಥಿಗಳು ಉತ್ತೀರ್ಣರಾಗಿದ್ದಾರೆ.
ಬೆಳಗಾವಿ ಜಿಲ್ಲೆಗೆ ಖಾನಾಪುರ ತಾಲೂಕಿಗೆ 2ನೇ ಸ್ಥಾನ
ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ಶೇ.69.14 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ನಮ್ಮ ತಾಲೂಕು ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಗಳಿಸಿದೆ ಎಂದು ಬಿಇಒ ರಾಜೇಶ್ವರಿ ಕುಡಚಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ: ‘ಸೂಪರ್‌ 60’ಗೆ ಶೇ.73.61ರಷ್ಟು ಫಲಿಂತಾಶ
ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಲ್ಲಿ 60 ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ ಬೆಂಗಳೂರಿನಲ್ಲಿ ವಿಶೇಷ ಕೋಚಿಂಗ್ ಕೊಡಿಸಿದ್ದರು. ಅ‍ರೆಲ್ಲರೂ ಉತ್ತಮ ದರ್ಜೆಯಲ್ಲಿ ಪಾಸಾಗಿದ್ದಾರೆ
ಹರಿಹರ ತಾಲೂಕಿಗೆ ಶೇ.೬೪.೦೫ ಫಲಿತಾಂಶ
ಗುರುವಾರ ಪ್ರಕಟವಾದ 2023-೨೦೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹರಿಹರ ತಾಲೂಕಿನಾದ್ಯಾಂತ ಶೇ.೬೪.೦೫ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
  • < previous
  • 1
  • ...
  • 11080
  • 11081
  • 11082
  • 11083
  • 11084
  • 11085
  • 11086
  • 11087
  • 11088
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved