• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಗನತ್ತ ಗ್ರಾಮದಲ್ಲಿ ಪೌಷ್ಠಿಕ ಆಹಾರ ವಿತರಣೆ
ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧಿಸಿದಂತೆ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಡಿಪಿಓ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪೌಷ್ಟಿಕ ಆಹಾರ ವಿತರಣೆ ಮಾಡಿದರು.
ಮಲೇರಿಯಾ ನಿರ್ಮೂಲನೆಗೆ ಸ್ವಚ್ಛತೆಗೆ ಆದ್ಯತೆ ನೀಡಿ-ಡಾ. ಸರಿತಾ
ಮಲೇರಿಯಾ ನಿರ್ಮೂಲನೆಗೆ ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಹಾಗೂ ಸೊಳ್ಳೆ ಪರದೆ ಬಳಸಬೇಕು. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಆರೋಗ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ರೋಗವಾಹಕ ರೋಗಗಳ ನಿಯಂತ್ರಾಧಿಕಾರಿ ಡಾ. ಸರಿತಾ ಹೇಳಿದರು.
ಶ್ರೀನಿವಾಸಪ್ರಸಾದ್ ಅಚ್ಚಳಿಯದೆ ಉಳಿದಿದ್ದಾರೆ: ಪುಟ್ಟರಂಗಶೆಟ್ಟಿ
ವಿ.ಶ್ರೀನಿವಾಸಪ್ರಸಾದ್ 12 ನೇ ದಿನದ ಉತ್ತರ ಕ್ರಿಯಾಧಿ ಮತ್ತು ಭೂಶಾಂತಿ ಕಾರ್ಯಕ್ರಮ
ಅಕ್ಕ ನುಡಿದಂತೆ ನಡೆದ ತಮ್ಮ ರಾಜ್ಯಕ್ಕೆ ದ್ವಿತೀಯ
ಅಕ್ಕನ ಸಾಧನೆಯೇ ತಮ್ಮನಿಗೆ ದಾರಿ ದೀಪವೆಂಬಂತೆ ಅಕ್ಕ ಎಸ್ಸೆಸ್ಸೆಲ್ಸಿಯಲ್ಲಿ ತೆಗೆದುಕೊಂಡ ಅಂಕಗಳನ್ನು ಬೆನ್ನಟ್ಟಿದ ಸಿದ್ಧಾಂತ ನಾಯಕಬಾ ಗಡಗೆ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ.
ಸೂರ್ಲಬ್ಬಿ ಶಾಲೆಯ ತೇರ್ಗಡೆ ಹೊಂದಿದ ಏಕೈಕ ವಿದ್ಯಾರ್ಥಿನಿ ಬರ್ಬರ ಹತ್ಯೆ
ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಡಗು ಪೊಲೀಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ.
ಇಂದಿನಿಂದ ಆನ್‌ಲೈನಲ್ಲೇ ಬಿಡಿಎ ಆಸ್ತಿ ತೆರಿಗೆ ಪಾವತಿಗೆ ಅವಕಾಶ
ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ಬಿಡಿಎ ಆಸ್ತಿ ತೆರಿಗೆ ಆನ್‌ಲೈನ್‌ ವ್ಯವಸ್ಥೆ ಸುಧಾರಿಸಿದೆ. ಶುಕ್ರವಾರದಿಂದಲೇ ವೆಬ್‌ನಲ್ಲಿ ಹಣ ಪಾವತಿಸಬಹುದು.
ಎಸ್ಸೆಸ್ಸೆಲ್ಸಿ, ಹಾವೇರಿ ಜಿಲ್ಲೆಗೆ ಶೇ. 78ರಷ್ಟು ಫಲಿತಾಂಶ
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗೆ ಶೇ. ೭೮.೩೪ರಷ್ಟು ಫಲಿತಾಂಶ ಬಂದಿದೆ. ರಾಜ್ಯಮಟ್ಟದಲ್ಲಿ ೧೫ನೇ ಸ್ಥಾನ ಪಡೆದಿದೆ.
ಬಸವ ತತ್ವದ ನಿಜಾಚರಣೆಯ ಬದುಕು ನಮ್ಮದಾಗಬೇಕು: ಅರವಿಂದ ಜತ್ತಿ
ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಬೃಹನ್ಮಠದಲ್ಲಿ ನಡದ ಬಸವೇಶ್ವರ ಜಯಂತಿ ಅಂಗವಾಗಿ ಚಿಂತನ ಗೋಷ್ಠಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ ಶಾಲೆಗೆ ಮೊದಲ ರ್‍ಯಾಂಕ್‌!

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ.  

ಈ ಬಾರಿಯೂ ಕೈಕೊಟ್ಟೀತೆ ಪೂರ್ವ ಮುಂಗಾರು?
ಮಳೆಯಾಗದೆ ಕೃಷಿ ಚಟುವಟಿಕೆ ಚುರುಕುಗೊಳ್ಳದೆ ನಿಂತಿದ್ದು, ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ಇನ್ನು, ಮಳೆ ಬರುವುದು ತಡವಾದರೆ ಸಿರಿಧಾನ್ಯ ಬಿತ್ತನೆ ಮಾಡಿ ಎಂದು ಕೃಷಿ ಅಧಿಕಾರಿ ರೈತರಿಗೆ ಸಲಹೆಯಿತ್ತಿದ್ದಾರೆ.
  • < previous
  • 1
  • ...
  • 11081
  • 11082
  • 11083
  • 11084
  • 11085
  • 11086
  • 11087
  • 11088
  • 11089
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved