• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಅಕ್ಷಯ ತೃತೀಯ: ಚಿನ್ನ ಖರೀದಿಗೆ ನಗರದ ಜನ ಸಜ್ಜು
ಅಕ್ಷಯ ತೃತೀಯದ ಹಬ್ಬಕ್ಕೆ ನಗರ ಸಜ್ಜಾಗಿದ್ದು, ಹಬ್ಬದ ಮುನ್ನಾದಿನವೇ ಗ್ರಾಹಕರು ಮುಂಗಡವಾಗಿ ಚಿನ್ನ ಖರೀದಿಸಿದ್ದು, ಶುಕ್ರವಾರ ಮನೆಯಲ್ಲಿ ಪೂಜಿಸಲು ಅಣಿಯಾಗಿದ್ದಾರೆ.
ಎಸ್ಸೆಸ್ಸೆಲ್ಸಿ: ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಹಾಗೂ ಕಡಿಮೆ ಅಂಕ ಬಂದ ಕಾರಣಕ್ಕೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಬ್ಬರು ಸೇರಿ ರಾಜ್ಯದಲ್ಲಿ ಮೂವರು ವಿದ್ಯಾರ್ಥಿಗಳು ಗುರುವಾರ ಆತ್ಮಹತ್ಯೆಗೆ ಶರಣಾದರೆ, ಆತ್ಮಹತ್ಯೆಗೆ ಪ್ರಯತ್ನಿಸಿದ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಅಂಕಿತಾ ಕೊಣ್ಣೂರ ಟಾಪರ್‌
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿರಸಿ ಶೈಕ್ಷಣಿಕ ಜಿಲ್ಲೆ: ಶೇಕಡಾ ೮೪ ಫಲಿತಾಂಶ
ಕಳೆದ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯು ೨೩ನೇ ಸ್ಥಾನದಲ್ಲಿತ್ತು. ಈ ವರ್ಷ ೮ನೇ ಸ್ಥಾನಕ್ಕೆ ಏರಿಕೆ ಕಂಡಿದೆ.
ವಿಜಯವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳ ಸಾಧನೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಥಮ ಭಾಷೆಯಲ್ಲಿ 125 ಕ್ಕೆ 125 ಅಂಕಗಳನ್ನು ಮತ್ತು ಸಂಸ್ಕೃತ ವಿಷಯದಲ್ಲಿ 14 ವಿದ್ಯಾರ್ಥಿಗಳು, ದ್ವಿತೀಯ ಭಾಷೆ ಇಂಗ್ಲಿಷ್ ನಲ್ಲಿ 6 ವಿದ್ಯಾರ್ಥಿಗಳು, ತೃತೀಯ ಭಾಷೆ ಕನ್ನಡ ಮತ್ತು ಹಿಂದಿಯಲ್ಲಿ 16 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 2 ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ 2 ವಿದ್ಯಾರ್ಥಿಗಳು, ಸಮಾಜ ವಿಜ್ಞಾನ ವಿಷಯದಲ್ಲಿ 5 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ಕಾರ್ಕಳ ತಾಲೂಕು ಪ್ರಥಮ
ಈ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಶೇ.96.3 ಫಲಿತಾಂಶ ಕಾರ್ಕಳ ಇತಿಹಾಸದಲ್ಲೇ ಉತ್ತಮ ದಾಖಲೆಯಾಗಿದೆ. ಈ ಸಾಧನೆಯೊಂದಿಗೆ ತಾಲೂಕು ಶ್ರೇಷ್ಠ ಸಾಧನೆ ಮಾಡಿದಂತಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕೊನೆಗೆ ತಳ್ಳಲ್ಪಟ್ಟ ಕಲ್ಯಾಣದ ಜಿಲ್ಲೆಗಳು!
ಕಲ್ಯಾಣದ ಹೆಬ್ಬಾಗಿಲು ಕಲಬುರಗಿ ಜಿಲ್ಲೆ ಕಳೆದ ಬಾರಿಯ ತನ್ನ 29 ನೇ ಸ್ಥಾನದಿಂದ ಈ ಬಾರಿ ದಿಢೀರನೆ 34 ನೇ ಸ್ಥಾನಕ್ಕೆ ಕುಸಿದಿದೆ. ಇದಲ್ಲದೆ ಕಲಬುರಗಿ ಕಂದಾಯ ವಿಭಾಗದ 43 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ.
ಪ್ರಕೃತಿ ಜೊತೆಗಿನ ಹೊಂದಾಣಿಕೆಯಿಂದ ಉತ್ತಮ ಸಮಾಜ ಸೃಷ್ಟಿ:ರವೀಂದ್ರ ಭಟ್ಟ
ಕಾಡಿನ ಪ್ರಾಣಿಗಳು ಯಾವ ಸಮಯದಲ್ಲಿ ದಾಳಿ ಮಾಡುತ್ತದೆ ಎಂಬುದು ತಿಳಿಯುತ್ತದೆ. ಅದರೆ ನಾಡಿನಲ್ಲಿ ಯಾವ ಪ್ರಾಣಿ ಹೇಗೆ ದಾಳಿ ಮಾಡುತ್ತವೆ ಎಂಬು ತಿಳಿಯಲು ಸಾಧ್ಯವಿಲ್ಲ. ಈ ಹಿಂದೆ ನಮಗೆ ಆಹಾರವೇ ಔಷಧವಾಗಿತ್ತು. ಆದರೆ ಇಂದು ಏನಾದರೂ ಸೇವಿಸು, ಬೇಕಿದ್ದರೆ ಮಾತ್ರೆ ತೆಗೆದುಕೊಳ್ಳೋಣ ಎಂಬ ಮನೋಭಾವಕ್ಕೆ ಬಂದಿದ್ದೇವೆ
ಮೇ 14ರಿಂದ ಮಲಪ್ರಭಾ ಕಾಲುವೆಗೆ ನೀರು
ಕಾಲುವೆಗೆ ಹರಿಸಲಾದ ನೀರು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಬೇಕು. ಕುಡಿಯುವ ನೀರು ಹೊರತುಪಡಿಸಿ ಇನ್ಯಾವುದೇ ಉದ್ದೇಶಕ್ಕಾಗಿ ಬಳಕೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು.
ಕುಮಾರಸ್ವಾಮಿ ದೇಗುಲದ ಜಾಗದ ಸರ್ವೆ ಕಾರ್ಯ ಶೀಘ್ರ ನಡೆಯಲಿ: ವೆಂಕಟರಾವ್ ಘೋರ್ಪಡೆ
ಹಿಂದೆ ಯಶವಂತರಾವ್ ಘೋರ್ಪಡೆ ಸರ್ಕಾರಕ್ಕೆ ೪೫೦೦ ಎಕರೆಯನ್ನು ಹಸ್ತಾಂತರಿಸಿದ್ದರು. ಇದಕ್ಕೆ ಪ್ರತಿಫಲವಾಗಿ ಅಂದಿನ ಸಿಎಂ ದೇವರಾಜ್ ಅರಸು ಶ್ರೀಕುಮಾರಸ್ವಾಮಿ ದೇವಸ್ಥಾನಕ್ಕೆ ೫೦೦ ಎಕರೆ ಬಿಟ್ಟುಕೊಟ್ಟಿದ್ದರು
  • < previous
  • 1
  • ...
  • 11083
  • 11084
  • 11085
  • 11086
  • 11087
  • 11088
  • 11089
  • 11090
  • 11091
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved