• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಿಂಧನೂರು ಜಿಲ್ಲೆಗೆ ದ್ವಿತೀಯ ಸ್ಥಾನ
ವಿದ್ಯಾರ್ಥಿನಿಯರ ಸರಾಸರಿ ಫಲಿತಾಂಶ ಶೇ.83.66 ಆಗಿರುವದರಿಂದ ಪ್ರತಿವರ್ಷದಂತೆ ಈ ವರ್ಷವು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಪಾತಾಳಕ್ಕೆ ಕುಸಿದ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ
ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ಕ್ರಮ ಮತ್ತು ವೆಬ್ ಕಾಸ್ಟಿಂಗ್ ಸಿಸ್ಟಮ್ ಅಳವಡಿಸಿದ್ದರಿಂದ ನಕಲು ಮಾಡಲು ಬ್ರೇಕ್ ಬಿದ್ದಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಯ ಫಲಿತಾಂಶ ಪಾತಾಳಕ್ಕೆ ಕುಸಿದಿದೆ.
ಬಾಳೆಹೊನ್ನೂರು ಸುತ್ತಮುತ್ತ ಧಾರಾಕಾರ ಮಳೆ
ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ವಿವಿಧ ಭಾಗಗಳಲ್ಲಿ ಗುರುವಾರ ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಭರ್ಜರಿಯಾಗಿ ಮಳೆ ಸುರಿದಿದೆ.
ಮಕ್ಕಳಿಗೆ ಮೊಬೈಲ್, ಟಿವಿ ಹುಚ್ಚು ಬೇಡ
ವಿದ್ಯಾರ್ಥಿಗಳು ಮೊಬೈಲ್ ಸೋಸಿಯಲ್ ಮಿಡಿಯಾದಲ್ಲಿ ಹಾಗೂ ಟಿವಿ ನೋಡುವುದರಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಅವರಲ್ಲಿ ವಿಚಾರಶಕ್ತಿ, ತರ್ಕ, ಚಿಂತನಾಶೀಲತೆ ಮಂಕಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರರಿಂದ ಷಡ್ಯಂತ್ರ: ಈಶ್ವರಪ್ಪ
ಈ ಚುನಾವಣೆಯಲ್ಲಿ ರಾಘವೇಂದ್ರರಿಂದ ಷಡ್ಯಂತ್ರ ನಡೆದಿದೆ. ಚುನಾವಣೆಯಲ್ಲಿ ನನ್ನ ಪರ ಜನ ಬಂದಿದ್ದನ್ನು ಕಂಡು ಕಚೇರಿ ಎದುರು ವಾಮಾಚಾರ ಮಾಡಿಸಿದರು. ಶಿರಾಳಕೊಪ್ಪದಲ್ಲಿ ಸಭೆ ನಡೆಸಲು ಬಿಡಲಿಲ್ಲ. ಇದು ಸಾಲದು ಎಂಬಂತೆ ಮತದಾನ ಹಿಂದಿನ ದಿನ ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿದ್ದಾರೆ. ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ.
ಸಾಹಿತ್ಯವು ಸಮುದಾಯದಲ್ಲಿ ನಿರಂತರವಾಗಿದ್ದರೆ ಸಾಮಾಜಿಕ ಸ್ವಾಸ್ಥ್ಯ ಸಾಧ್ಯ
ಕಾಲಾತೀತವಾಗಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೊಡುಗೆಗಳು ಸಮುದಾಯದಲ್ಲಿ ನಿತ್ಯ ನಿರಂತರ ಜೀವಂತಿಕೆಯನ್ನು ಪಡೆದುಕೊಂಡರೆ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಂಟ್ವಾಳ ತಾಲೂಕಿಗೆ ಶೇ.89.79 ಫಲಿತಾಂಶ
ಅನುದಾನಿತ ಪ್ರೌಢಶಾಲೆಗಳ ಪೈಕಿ ಅಳಿಕೆ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ, ಪುಣಚದ ಶ್ರೀದೇವಿ ಪ್ರೌಢಶಾಲೆ, ತುಂಬೆ ಪ್ರೌಢಶಾಲೆ, ಕಾರ್ಮೆಲ್ ಕಾಲೇಜು ಗರ್ಲ್ಸ್ ಹೈಸ್ಕೂಲ್ ಶೇ.100 ಫಲಿತಾಶ ಸಾಧಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ಶೇ. 75.16 ರಷ್ಟು ಫಲಿತಾಂಶ
ಈ ಬಾರಿ ಜಿಲ್ಲೆಯಲ್ಲಿ 15,397 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 11,572 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಈ ಪೈಕಿ 6,440 ಬಾಲಕಿಯರು, 5,132 ಬಾಲಕರು ಉತ್ತೀರ್ಣರಾಗಿದ್ದಾರೆ.
ಬಿಬಿಎಂಪಿ ಪ್ರೌಢಶಾಲೆಗಳಲ್ಲಿ ಶೇ. 68.78ರಷ್ಟು ಫಲಿತಾಂಶ
ಎಎಸ್ಸೆಲ್ಸಿ ಪರೀಕ್ಷೆಯಲ್ಲಿ ಬಿಬಿಎಂಪಿ ಶಾಲೆಗಳು ಉತ್ತಮ ಫಲಿತಾಂಶ ಪಡೆದಿವೆ. ಮತ್ತಿಕೆರೆ ಬಾಲಕಿಯರ ಶಾಲೆಗೆ ಶೇ.92.78 ಫಲಿತಾಂಶ ಬಂದಿದೆ.
ಸಾಮಾನ್ಯ ರೈತನ ಮಗ ಶರಣಬಸವ ಯಾದಗಿರಿ ಜಿಲ್ಲೆಗೆ ಪ್ರಥಮ
ಸರ್ಕಾರಿ ಶಾಲೆಯಲ್ಲಿ ಅಭ್ಯಸಿಸಿದ ಸಾಮಾನ್ಯ ರೈತನ ಮಗನೊಬ್ಬ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಡೀ ಯಾದಗಿರಿ ಜಿಲ್ಲೆಗೇ ಪ್ರಥಮ ಸ್ಥಾನ ಪಡೆದಿರುವುದು ಇಡೀ ಜಿಲ್ಲಾದ್ಯಂತ ಪ್ರಜ್ಞಾವಂತ ನಾಗರಿಕರು ಹುಬ್ಬೇರಿಸುವಂತೆ ಮಾಡಿದೆ.
  • < previous
  • 1
  • ...
  • 11084
  • 11085
  • 11086
  • 11087
  • 11088
  • 11089
  • 11090
  • 11091
  • 11092
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved