• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿ. ಶ್ರೀನಿವಾಸ ಪ್ರಸಾದ್ ಅವರನ್ನು ಗುರುವಿನಂತೆ ಮಾರ್ಗದರ್ಶಕರನ್ನಾಗಿ ಸ್ವೀಕರಿಸಿದ್ದರು:ಶಾಸಕ ಅನಿಲ್ ಚಿಕ್ಕಮಾದು
ನಾನು ವಿ. ಶ್ರೀನಿವಾಸಪ್ರಸಾದ್ ಅವರನ್ನು ಮೊದಲ ಬಾರಿಗೆ ಭೇಟಿ ಮಾಡಿದ್ದಾಗ ನಮ್ಮ ತಂದೆ ಚಿಕ್ಕಮಾದು ಅವರ ಬಗ್ಗೆ ಉತ್ತಮವಾದ ಮಾತನ್ನಾಡಿದ್ದರು. ಅವರಂತೆ ಮಾದರಿ ವ್ಯಕ್ತಿ ನೀನಾಗು ಎಂದು ಆಶೀರ್ವದಿಸಿದ್ದರು
ಯಾದಗಿರಿ ಸುತ್ತಮುತ್ತ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಯಾದಗಿರಿ ತಾಲೂಕಿನ ಉಮ್ಲಾ ನಾಯಕ ತಾಂಡಾದಲ್ಲಿ ಬುಧವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಮನೆಗಳ ಟಿನ್ ಶೆಡ್ ಹಾರಿಹೋಗಿರುವುದು..
ಪತ್ರಕರ್ತನಿಗೆ ಓದುವ ಹವ್ಯಾಸ ಬಹಳ ಮುಖ್ಯ: ಮೈಸೂರು ಮಾನಸ ಗಂಗೋತ್ರಿಯ ಪ್ರೊ.ಎಂ.ಎಸ್. ಸ್ವಪ್ನ
ಪತ್ರಿಕೋದ್ಯಮವನ್ನು ವೃತ್ತಿಯಾಗಿಸಿಕೊಳ್ಳುವವರಿಗೆ ಬರವಣಿಗೆ ಬಹಳ ಮುಖ್ಯ. ಅದಕ್ಕಾಗಿ ಹೆಚ್ಚು ಓದಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಪ್ರೊ.ಎಂ.ಎಸ್. ಸ್ವಪ್ನ ಅಭಿಪ್ರಾಯಪಟ್ಟರು. ಹಾಸನದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಕಾಲದಲ್ಲಿ ಸರ್ಕಾರಿ ಸೌಲಭ್ಯ ತಲುಪಿಸಲು ಶ್ರಮಿಸಿ
ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿಳಂಬವಿಲ್ಲದೇ ದೊರಕಿಸಿಕೊಡುವಲ್ಲಿ ಆಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಲೋಕಾಯುಕ್ತ ಎಸ್‌ಪಿ ಎಂ.ಎಸ್.ಕೌಲಾಪೂರೆ ಹೊನ್ನಾಳಿಯಲ್ಲಿ ಸೂಚಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ: ರಾಮನಗರ ಜಿಲ್ಲೆಗೆ ಶೇ.71.16 ಫಲಿತಾಂಶ
ರಾಮನಗರ: ಶಾಲಾ ಶಿಕ್ಷಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ರಾಮನಗರ ಜಿಲ್ಲೆ ಶೇ.71.16ರಷ್ಟು ಫಲಿತಾಂಶ ಲಭಿಸಿದ್ದು, ರಾಜ್ಯದಲ್ಲಿ 26ನೇ ಸ್ಥಾನ ಪಡೆದುಕೊಂಡಿದೆ.
ಜೆಡಿಎಸ್ ಕಾರ್ಯಕರ್ತರ ಬಂಧನಕ್ಕೆ ಆಕ್ರೋಶ
ರಾಮನಗರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣರವರ ಬಗ್ಗೆ ಅವಹೇಳನಕಾರಿ ಪೋಸ್ಟಗಳನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹರಿಬಿಟ್ಟಿರುವ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಜೆಡಿಎಸ್ ನ ಮಾಧ್ಯಮ ವಕ್ತಾರ ವಿ.ನರಸಿಂಹಮೂರ್ತಿ ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಗೆ ನಾಗಮಂಗಲ ತಾಲೂಕು 4ನೇ ಸ್ಥಾನ
ತಾಲೂಕಿನ 25 ಸರ್ಕಾರಿ ಪ್ರೌಢಶಾಲೆ, 13 ಅನುದಾನಿತ ಪ್ರೌಢಶಾಲೆ, 6 ವಸತಿ ಶಾಲೆಗಳು ಹಾಗೂ 8 ಅನುದಾನ ರಹಿತ ಪ್ರೌಢಶಾಲೆಗಳಿಂದ 1223 ಬಾಲಕರು ಮತ್ತು 1064 ಬಾಲಕಿಯರು ಸೇರಿ ಒಟ್ಟು 2287 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 1704 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಎಸ್‌ಎಸ್‌ಎಲ್‌ಸಿ: ಮೂಲ್ಕಿ ತಾಲೂಕಿನ ಹಲವು ಶಾಲೆಗಳಿಗೆ ಶೇ.100 ಫಲಿತಾಂಶ
ಕಿನ್ನಿಗೋಳಿ ಸಮೀಪದ ಕಮ್ಮಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ 13ನೇ ಬಾರಿಗೆ ಶೇ.100 ಫಲಿತಾಂಶ ಪಡೆದಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ: 4ನೇ ಸ್ಥಾನಕ್ಕೆ ಕುಸಿದ ಜಗಳೂರು ತಾಲೂಕು
ಕಳೆದ 5 ವರ್ಷಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದ್ದ ಜಗಳೂರು ತಾಲೂಕು ಈ ಬಾರಿ ಶೇ.70.1 ಫಲಿತಾಂಶ ದಾಖಲಿಸುವ ಮೂಲಕ 4ನೇ ಸ್ಥಾನಕ್ಕೆ ಕುಸಿದಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಕಳೆದ ಬಾರಿಗಿಂತ 10% ಕುಸಿತ! 27% ಮಕ್ಕಳು ಗ್ರೇಸ್‌ಪಾಸ್‌
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಒಟ್ಟಾರೆ ಶೇ.73.40ರಷ್ಟು ಫಲಿತಾಂಶ ದಾಖಲಾಗಿದೆ. ತನ್ಮೂಲಕ ಕಳೆದ ಬಾರಿಗಿಂತ ಶೇ.10.49ರಷ್ಟು ಫಲಿತಾಂಶ ಕಡಿಮೆಯಾಗುವ ಜೊತೆಗೆ ಐದು ವರ್ಷಗಳ ಹಿಂದಕ್ಕೆ ಫಲಿತಾಂಶ ಜಾರಿದೆ.
  • < previous
  • 1
  • ...
  • 11085
  • 11086
  • 11087
  • 11088
  • 11089
  • 11090
  • 11091
  • 11092
  • 11093
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved