• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಧಿಸೂಚನೆ ಹೊರಬಿದ್ದಿದ್ದು, ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 17 ರಂದು ಪರಿಶೀಲನೆ ಹಾಗೂ ಜೂನ್ 3ರಂದು ಮತದಾನ ನಡೆಯಲಿದೆ.
ನಾಪೋಕ್ಲು ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಗೆ ಹಾನಿ
ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಪಟ್ಟಣದಲ್ಲಿ ಹಲವರ ಮನೆಗಳಿಗೆ ನೀರು ನುಗ್ಗಿದೆ.
ಅಕ್ರಮ ನಳಗಳ ಹಾವಳಿ: ಹೊಳೆಸಿರಿಗೆರೆಯಲ್ಲಿ ನೀರಿನ ಸಮಸ್ಯೆ
ಮಲೇಬೆನ್ನೂರು ಸಮೀಪದ ಹೊಳೆಸಿರಿಗೆರೆಯಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಕಾಡುತ್ತಿದೆ. ನೀರಿಗಾಗಿ ಪರಿತಪಿಸುತ್ತಿರುವ ಗ್ರಾಮಸ್ಥರು ಶುದ್ಧ ನೀರು ಘಟಕದ ರೈಜಿಂಗ್ ಪೈಪ್‌ನಿಂದ ಅಕ್ರಮವಾಗಿ ಎರಡೆರಡು ನಳಗಳನ್ನು ಹಾಕಿಕೊಂಡು ನೀರು ಪಡೆಯುತ್ತಿದ್ದಾರೆ.
ಬುದ್ಧ, ಬಸವ, ಅಂಬೇಡ್ಕರ್‌ರನ್ನು ಅರ್ಥೈಸಿಕೊಳ್ಳಲು ಭಾರತೀಯರು ವಿಫಲ
12ನೇ ಶತಮಾನದ ಬಸವಾದಿ ಶರಣರು ಮೂಢನಂಬಿಕೆ, ಜಾತಿ ಪದ್ಧತಿ ವಿರುದ್ಧ ಹೋರಾಟ ನಡೆಸಿ 900 ವರ್ಷಗಳು ಗತಿಸಿದರೂ ಸಮಾಜ ಇಂದಿಗೂ ಜಾತಿ ಪದ್ಧತಿ, ಮೂಢನಂಬಿಕೆಯಿಂದ ಕೂಡಿದೆ ಎಂದು ಹಿರಿಯ ಜನಪರ ಹೋರಾಟಗಾರ ಮರಿಯಪ್ಪ ಹಳ್ಳಿ ಕಳವಳ ವ್ಯಕ್ತಪಡಿಸಿದರು.
ಸುಂಟಿಕೊಪ್ಪ ಹೋಬಳಿಯ ಪ್ರೌಢಶಾಲೆ ಉತ್ತಮ ಸಾಧನೆ
ಹತ್ತನೇ ತರಗತಿಯ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಹೋಬಳಿಯ ಶಾಲೆಗಳು ಉತ್ತಮ ಸಾಧನೆ ಮಾಡಿದೆ.
ಸೇಂಟ್ ಮೇರಿಸ್ ಶಾಲೆ: ಶೇ. 100 ರಷ್ಟು ಫಲಿತಾಂಶ
ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಗರದ ಸೈಂಟ್ ಮೇರಿಸ್ ಶಾಲೆಯ ಎಚ್‌.ವೈ. ನಮ್ರತಾ ಅವರು 625ಕ್ಕೆ 619 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ದತ್ತಗಿರಿ ಶಾಲೆ ವಿದ್ಯಾರ್ಥಿಗಳ ಸಾಧನೆ
ಬಸವನಗರ ಕಾಲೋನಿಯ ದತ್ತಗಿರಿ ಮಹಾರಾಜ ಆಂಗ್ಲ ಮಾಧ್ಯಮ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ: ಎಕ್ಸಲೆಂಟ್‌ನ ಆದಿತ್ಯ ಆರ್. ಪುಣಚಿತ್ತಾಯ ರಾಜ್ಯಕ್ಕೆ ಆರನೇ ಸ್ಥಾನ
ವಿದ್ಯಾರ್ಥಿಗಳ, ಮುಖ್ಯ ಶಿಕ್ಷಕರ ಹಾಗೂ ಶಿಕ್ಷಕರ ಈ ಸಾಧನೆಗೆ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ. ಸಂಪತ್ ಕುಮಾರ್ ಹಾಗೂ ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
11 ಪ್ರೌಢಶಾಲೆಗಳಿಗೆ ಶೇ. 100 ಫಲಿತಾಂಶ
ಬಿಸಗೋಡು ಪ್ರೌಢಶಾಲೆಯ ಸಿಂಚನಾ ಹೆಗಡೆ ೬೨೧ ಅಂಕ ಗಳಿಸಿ, ತಾಲೂಕಿಗೆ ಮೊದಲಿಗಳಾಗಿದ್ದಾಳೆ.
ಕುಷ್ಟಗಿ ತಾಲೂಕಿಗೆ ಶೇ. 57.47 ಫಲಿತಾಂಶ
ಗುರುವಾರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. 2677 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ತಾಲೂಕು ಶೇ.57.47 ಪ್ರತಿಶತ ಪಡೆದುಕೊಂಡಿದೆ.
  • < previous
  • 1
  • ...
  • 11088
  • 11089
  • 11090
  • 11091
  • 11092
  • 11093
  • 11094
  • 11095
  • 11096
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved