• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಸಮುದಾಯ ಇಂದು ದುಶ್ಚಟಕ್ಕೆ ಬಲಿಯಾಗುತ್ತಿದೆ-ಡಾ. ಜಾಹ್ನವಿ
ಯುವ ಸಮುದಾಯ ಇಂದು ದುಶ್ಚಟಕ್ಕೆ ಬಲಿಯಾಗುತ್ತಿದೆ. ಈ ದೆಸೆಯಲ್ಲಿ ಸಾರ್ವಜನಿಕ ವಲಯದಲ್ಲಿ ಜಾಗೃತಿ ಅವಶ್ಯ ಎಂದು ರಾಜ್ಯ ಎನ್ ಕೆ ಫೌಂಡೇಶನ್ ಸಂಯೋಜಕರಾದ ಡಾ. ಜಾಹ್ನವಿ ಅಭಿಪ್ರಾಯಪಟ್ಟರು.
ಕೃಷ್ಣವಾದಿರಾಜ ಮಠದಲ್ಲಿ ವಸಂತ ಧಾರ್ಮಿಕ ಶಿಬಿರ
ವಿಜಯಪುರ: ನಗರದ ಶ್ರೀಕೃಷ್ಣ ವಾದಿರಾಜ ಮಠದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಕರಕಮಲ ಸಂಜಾತರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಗುರುವಾರದಿಂದ ಮೇ.೧೫ ರ ವರೆಗೆ ವಸಂತ ಧಾರ್ಮಿಕ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ೫ ವರ್ಷದ ಬಾಲಕ -ಬಾಲಕಿರಿಂದ ೮೦ ವರ್ಷದ ಎಲ್ಲ ವಿಪ್ರ ಪುರುಷ-ಸ್ತ್ರೀಯರಿಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ವಿಷಯಗಳನ್ನು ಬೋಧಿಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ: ಜ್ಞಾನಸುಧಾದ ಸಹಾನ ರಾಜ್ಯಕ್ಕೆ ತೃತೀಯ, ಶೋಧನ್‌ಗೆ ನಾಲ್ಕನೇ ಸ್ಥಾನ
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಶಂಕರ್ ಎನ್. ಹಾಗೂ ಪ್ರಭಾ ಕುಮಾರಿ ಎನ್. ದಂಪತಿ ಪುತ್ರಿಯಾಗಿರುವ ಸಹನಾ, ವಿಷಯವಾರು ಕನ್ನಡ 125, ಹಿಂದಿ 100, ವಿಜ್ಞಾನ 99, ಸಮಾಜ 100, ಇಂಗ್ಲಿಷ್‌ 99, ಗಣಿತ 100 ಅಂಕ ಗಳಿಸಿದ್ದಾರೆ.
ಪುತ್ತೂರು, ಕಡಬ ತಾಲೂಕಿಗೆ ಶೇ. ೯೭.೪೭ ಫಲಿತಾಂಶ
೨೬ ಸರ್ಕಾರಿ ಶಾಲೆ, ೨೨ ಅನುದಾನಿತ ಶಾಲೆ ಮತ್ತು ೩೪ ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು ೮೨ ಪ್ರೌಢಶಾಲೆಗಳ ಪೈಕಿ, ೧೪ ಸರ್ಕಾರಿ ಶಾಲೆ, ೧೪ ಅನುದಾನಿತ ಶಾಲೆ ಮತ್ತು ೨೭ ಅನುದಾನ ರಹಿತ ಶಾಲೆಗಳು ಸೇರಿದಂತೆ ಒಟ್ಟು ೫೫ ಶಾಲೆಗಳು ಶೇ. ೧೦೦ ಫಲಿತಾಂಶ ಪಡೆದುಕೊಂಡಿವೆ.
ಸಿದ್ಧಗಂಗಾ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ: ಗಾನವಿ ರಾಜ್ಯಕ್ಕೆ 6ನೇ ಸ್ಥಾನ
ಎಸ್ಸೆಸ್ಸೆಲ್ಸಿ 2023- 2024ನೇ ಸಾಲಿನ ಪರೀಕ್ಷೆಯಲ್ಲಿ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಲಭ್ಯವಾಗಿದ್ದು, ವಿದ್ಯಾರ್ಥಿನಿ ಎಚ್‌.ಜಿ.ಗಾನವಿ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ್ದಾರೆ, ವಿಶೇಷಚೇತನ ಮಕ್ಕಳಿಬ್ಬರೂ ವಿಶೇಷ ಸಾಧನೆ ಮೂಲಕ ಜಿಲ್ಲೆಯಲ್ಲಿ ಮನೆ ಮಾತಾಗಿದ್ದಾರೆ.
ರಾಜಧಾನಿಯಲ್ಲಿ ಮುಂದುವರಿದ ವರ್ಷಧಾರೆ
ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಗುರುವಾರ ಸಂಜೆಯಿಂದ ಸತತ ಎರಡು ಗಂಟೆಗೂ ಹೆಚ್ಚಿನ ಕಾಲ ಮಳೆ ಸುರಿದ ಪರಿಣಾಮ 20ಕ್ಕೂ ಹೆಚ್ಚಿನ ಮರ ಮತ್ತು ರೆಂಬೆಗಳು ಬಿದ್ದಿವೆ. ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ಸಂಚಾರ ವ್ಯವಸ್ಥೆ ಅಸ್ತವ್ಯವಾಯಿತು.
ಮಾನವ ಜೀವನ ಬಹುಮುಖ್ಯ, ಬದುಕು ದೇವರು ಕೊಟ್ಟ ವರ
ಮಾನವ ಜೀವನ ಬಹುಮುಖ್ಯವಾದದ್ದು, ಈ ಬದುಕು ನಮಗೆ ದೇವರು ಕೊಟ್ಟ ವರ. ಮನುಷ್ಯ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜಮುಖಿಯಾಗಿ ಬಾಳಿ-ಬದುಕಿ ಈ ಭೂಮಿಯ ಋಣ ತೀರಿಸಬೇಕು. ಅಂದಾಗ ಮಾತ್ರ ಮಾನವ ಜನ್ಮದ ಸಾರ್ಥಕತೆ ಎಂದು ದಕ್ಷಿಣ ಭಾರತ ಜೈನ ಸಭೆಯ ಪದವೀಧರ ಸಂಘಟನೆಯ ಸಂಸ್ಥಾಪಕ ಆರ್.ಪಿ.ಪಾಟೀಲ ಸಿದ್ನಾಳಕರ ಹೇಳಿದರು.
ಪ್ರಜ್ವಲ್‌ ಕೇಸು ಸಿಬಿಐಗಿಲ್ಲ: ಸಚಿವ ಪರಮೇಶ್ವರ್

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಅವರೇ ನಿರ್ದೇಶಕ, ನಾಯಕ, ನಿರ್ಮಾಪಕ!

 ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಬಹಿರಂಗ ಪ್ರಕರಣದಲ್ಲಿ ತಮ್ಮ ವಿರುದ್ಧ ನೇರ ಆರೋಪ ಮಾಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ  ಡಿ.ಕೆ.ಶಿವಕುಮಾರ್‌ ಮತ್ತೆ ಗುಡುಗಿದ್ದಾರೆ. ಕುಮಾರಸ್ವಾಮಿ ಅವರೊಬ್ಬ ''ಕಿಂಗ್‌ ಆಫ್‌ ಬ್ಲಾಕ್‌ ಮೇಲರ್''   ಎಂದು ಆರೋಪಿಸಿದ್ದಾರೆ.

ಬೆಂಗಳೂರು : ಭಾರಿ ಮಳೆಗೆ ಕುಸಿದ ರಸ್ತೆ, 150 ಮರ ಧರೆಗೆ
ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬುಧವಾರ ಸಂಜೆ ಮಳೆಗೆ ರಸ್ತೆ ಕುಸಿದಿದೆ. 150 ಮರಗಳು, ಕೊಂಬೆಗಳು ಬಿದ್ದಿವೆ.
  • < previous
  • 1
  • ...
  • 11090
  • 11091
  • 11092
  • 11093
  • 11094
  • 11095
  • 11096
  • 11097
  • 11098
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved