• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಅಬ್ಬರ : ಬೆಂಗಳೂರು ಮೆಟ್ರೋ ಸುರಂಗದಲ್ಲಿ ಮಧ್ಯೆ ಕಂದಕ ಸೃಷ್ಟಿ
ಪಾಟರಿ ಟೌನ್‌ ಬೋರ್‌ ಬ್ಯಾಂಕ್‌ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ ಸುರಂಗ ನಿಲ್ದಾಣದ ಮೇಲ್ಭಾಗದ ರಸ್ತೆ ಮಣ್ಣು ಕುಸಿದು ದೊಡ್ಡ ಕಂದಕ ಉಂಟಾಗಿದೆ. ಇದರಿಂದ ವಾಹನ ಸವಾರರು ಆತಂಕಕ್ಕೆ ಒಳಗಾದರು.
ಜಾಲಿ ಮೂಡ್‌ನಲ್ಲಿ ಬಿಜೆಪಿ ಅಭ್ಯರ್ಥಿ
ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಸುಸ್ತಾಗಿರುವ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಮತದಾನದ ಮರು ದಿನ ಬುಧವಾರ ಜಾಲಿ ಮೂಡ್‌ನಲ್ಲಿದ್ದರು.
ಮತದಾನ ಕೇಂದ್ರಗಳಿಗೆ ತೆರಳಿ ಸಿಬ್ಬಂದಿಯನ್ನು ಹುರಿದುಂಬಿಸಿದ ಡಿಸಿ
ಕಾರವಾರದ ಜಝಾರ್ ಶಾಲೆಗೆ ಭೇಟಿ ನೀಡಿ, ಮತದಾನ ಪ್ರಕ್ರಿಯೆ ವೀಕ್ಷಿಸಿ ಮತಗಟ್ಟೆಯಲ್ಲಿ ಸಿಬ್ಬಂದಿಗೆ ಸಿದ್ಧಪಡಿಸಿದ್ದ ಆಹಾರವನ್ನೇ ಸಿಬ್ಬಂದಿಗಯೊಂದಿಗೆ ತಾವೂ ಸೇವಿಸಿದರು.
ಗೋಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ
ಚುನಾವಣೆ ಮುಗಿಯುತ್ತಿದ್ದಂತೆ ಮೊದಲು ಮೂಕಪ್ರಾಣಿಗಳ ವೇದನೆ ಅರಿಯಲು ಶಾಸಕರು ಸಮಯ ಮೀಸಲಾಗಿರಿಸಿದ್ದರು. ಗೋಶಾಲೆಯಲ್ಲಿ ಮತ್ತಷ್ಟು ನೀರಿನ ತೊಟ್ಟಿಗಳು ಆಗಬೇಕು, ಮೇವಿನ ಸಮಸ್ಯೆಯಾಗದಂತೆ ನಿತ್ಯ ಜಾಗೃತಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಮನವರಿಕೆ ಮಾಡಿಕೊಟ್ಟರು.
ಎನ್ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡಕ್ಕೆ ಪ್ರಥಮ
ಬೆಂಗಳೂರಿನಲ್ಲಿ ನಡೆದ ಫಿನಾಲೆಯಲ್ಲಿ 13 ತಂಡಗಳಿಂದ 44 ಸ್ಪರ್ಧಿಗಳು ಭಾಗವಹಿಸಿದ್ದರು. ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೇಘರಾಜ್ ಎಂ., ಸಾತ್ವಿಕ್ ಪೂಜಾರಿ ಮತ್ತು ಸಂಜನಾ ಎಸ್ ಅವರನ್ನೊಳಗೊಂಡ ತಂಡವನ್ನು ಸ್ಪರ್ಧೆಯ ವಿಜೇತರೆಂದು ಘೋಷಿಸಲಾಯಿತು.
ನಾದಬ್ರಹ್ಮಾನಂದ ಸ್ವಾಮಿ ಹೆಸರಲ್ಲಿ ಸರ್ಕಾರ ಪ್ರಶಸ್ತಿ ನೀಡಲಿ
ಸಮಸ್ತ ಕನ್ನಡಿಗರ ಧ್ವನಿಯಾಗಿ ಕರ್ನಾಟಕ ನೆಲ, ಜಲ, ಭಾಷೆಯನ್ನು ರಕ್ಷಿಸುವ ಸಲುವಾಗಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ತು ಕರುನಾಡಿನ ಅಸ್ಮಿತೆ ಮತ್ತು ಏಕತೆಯ ಸಂಕೇತ
ಹೆಣ್ಣುಮಕ್ಕಳ ಮಾನ ಬೀದಿಗೆ ತಂದವರನ್ನು ಗಲ್ಲಿಗೇರಿಸಿ: ಶಾಸಕ
ಪೆನ್‌ಡ್ರೈವ್ ಪ್ರಕರಣದ ಹಲವು ಸಂತ್ರಸ್ತ ಮಹಿಳೆಯರು ಆತ್ಮಹತ್ಯೆಗೆ ಮುಂದಾಗಿದ್ದರೆ, ಇನ್ನೂ ಕೆಲವರು ಗಂಡನನ್ನು ಬಿಡುವಂತಾಗಿದೆ. ಇದಕ್ಕೆ ಕಾರಣ ಯಾರು? ನಾಲ್ಕು ಗೋಡೆ ಮಧ್ಯೆ ನಡೆದಿರುವ ಕ್ರಿಯೆ ತಪ್ಪಾಗಿದ್ದರೆ ನೊಂದ ಮಹಿಳೆಯರು ದೂರು ನೀಡುತ್ತಿದ್ದರು. ಆದರೆ ಎಸ್‌ಐಟಿ ಅಧಿಕಾರಿಗಳೇ ಮಹಿಳೆಯನ್ನು ಹುಡಿಕಿಕೊಂಡು ಹೋಗುತ್ತಿದ್ದಾರಂತೆ. ಕೆ.ಆರ್.ನಗರದಲ್ಲಿ ಸಂತ್ರಸ್ತೆಯ ಸಂಬಂಧಿಯೊಬ್ಬರನ್ನು ಬಂಧಿಸಿರುವ ಪೊಲೀಸರು, ರೇವಣ್ಣ ಅವರ ಆಪ್ತ ಸಹಾಯಕನ ತೋಟದಮನೆಯಲ್ಲಿ ಬಂಧಿಸಿದ್ದೇವೆಂದು ಸುಳ್ಳು ಹೇಳುತ್ತಿರುವ ನಿಮಗೆ ಮಾನ ಮಾರ್ಯಾದೆ ಇದೆಯಾ?
ಸಿಡಿಮದ್ದು ಸಿಡಿದು ಇಬ್ಬರು ಮಹಿಳೆಯರಿಗೆ ಗಾಯ
ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ.
ಹಣ್ಣು ಹಂಪಲು ವಿತರಸಿ ಮಾಜಿ ಸಚಿವ ಕೋಟೆ ಶಿವಣ್ಣ ಹುಟ್ಟುಹಬ್ಬ ಆಚರಣೆ
ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ತಾಲೂಕಿನ ಉತ್ತುವಳ್ಳಿಯ ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟ್‌ ನ ವೃದ್ಧ ಮತ್ತು ಅನಾಥಶ್ರಮದ ವೃದ್ದರಿಗೆ ಹಣ್ಣು -ಹಂಪಲು ವಿತರಿಸಲಾಯಿತು. ಅಭಿಮಾನಿ ಬಳಗದ ಮುಖಂಡ, ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ ಅವರ ನೇತೃತ್ವದಲ್ಲಿ ಹಣ್ಣು- ಹಂಪಲು ವಿತರಿಸಲಾಯಿತು.
ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮೇ 9ರಂದು ಅಧಿಸೂಚನೆ
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ವೇಳಾಪಟ್ಟಿ ಘೋಷಿಸಿದೆ.
  • < previous
  • 1
  • ...
  • 11093
  • 11094
  • 11095
  • 11096
  • 11097
  • 11098
  • 11099
  • 11100
  • 11101
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved