• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿ ಜಿಲ್ಲೆಯಲ್ಲೇ ಕಂಪ್ಲಿ ಕ್ಷೇತ್ರದಿಂದ ಹೆಚ್ಚು ಮತದಾನ
ಕಂಪ್ಲಿ ತಾಲೂಕು ಸ್ವೀಪ್ ಸಮಿತಿ ನಡೆಸಿದ ಕಾರ್ಯಕ್ರಮಗಳ ಮೂಲಕ ಜಾಗೃತರಾದ ಜನತೆ ಮತದಾನ ಮಾಡಿದ್ದು ಕಂಪ್ಲಿ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು, ಜೊತೆಗೆ ಹೋದ ಅವಧಿಯ ಚುನಾವಣೆಗಿಂತ ಈ ಬಾರಿ ಕ್ಷೇತ್ರದಲ್ಲಿ ಶೇ. 8%ರಷ್ಟು ಅಧಿಕ ಮತದಾನವಾಗಿದೆ.
ಸ್ಟ್ರಾಂಗ್‌ ರೂಮ್‌ಗೆ ಬಿಗಿ ಬಂದೋಬಸ್ತ್
ಮತಯಂತ್ರಗಳನ್ನು ನಗರದ ರಾವ್ ಬಹದ್ದೂರು ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯ ಕಟ್ಟಡದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸ್ಟ್ರಾಂಗ್ ರೂಂಗಳಲ್ಲಿ ಇರಿಸಿ, ಕಟ್ಟಡಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ಹಾಕಲಾಗಿದೆ.
ಗಾಯಿತ್ರಿ ಸಿದ್ದೇಶ್ವರ ಗೆಲವು ನಿಶ್ಚಿತ: ಕರುಣಾಕರರೆಡ್ಡಿ ವಿಶ್ವಾಸ
ತಾಲೂಕಿನಲ್ಲಿ ನಾನು ಈ ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಮಾಡಿರುವ ಕೆಲಸಗಳು ಹಾಗೂ ಮೋದಿಯವರ ದೇಶಾಭಿವೃದ್ಧಿ ಎಲ್ಲ ಸೇರಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಜಯಗಳಿಸುತ್ತಾರೆ ಎಂದು ಇಲ್ಲಿಯ ಮಾಜಿ ಶಾಸಕ ಜಿ. ಕರುಣಾಕರರೆಡ್ಡಿ ಹೇಳಿದರು.
ಕಾನೂನು ಉಲ್ಲಂಘಿಸಿದ ಸಿದ್ದೇಶ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಕೆಪಿಸಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತ ಚಲಾಯಿಸುವ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ ಇವಿಎಂ ಬಳಿಯಿದ್ದಿದ್ದು ಕಾನೂನು ಉಲ್ಲಂಘನೆಯಾಗಿದೆ. ತಕ್ಷಣವೇ ಸಿದ್ದೇಶ್ವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.
ಅಭ್ಯರ್ಥಿಗಳ ನಿದ್ದೆಗೆಡಿಸಿದ ಮಹಿಳಾ ಮತದಾರರು!
ಸ್ತ್ರೀಶಕ್ತಿ ಯಾರಿಗೆ ಶಕ್ತಿ ನೀಡುತ್ತದೆ ಎಂಬುದೀಗ ಚರ್ಚೆಯ ವಿಷಯವಾಗಿದೆ. ಅದರಲ್ಲೂ ಹೀಗೆ ಸ್ತ್ರೀಶಕ್ತಿ ಪ್ರದರ್ಶಿಸಿದ್ದು ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು. ಇದು ಯಾರಿಗೆ ಲಾಭವಾಗುತ್ತದೆ ಎಂಬ ಲೆಕ್ಕಾಚಾರ ಶುರುವಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ 17ರಿಂದ 22 ಸ್ಥಾನ ಗೆಲ್ಲಲಿದೆ: ದೇಶಪಾಂಡೆ
ರಾಜ್ಯದಲ್ಲಿ ನಾವು ಕಾಂಗ್ರೆಸ್‌ನವರು ಸಂಘಟಿತರಾಗಿ ಪ್ರಚಾರ ನಡೆಸಿದೆವು. ಅದಲ್ಲದೇ ಈ ಬಾರಿಯ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣದಲ್ಲಿರಿಸಿದ್ದೇವೆ ಎಂದು ಆರ್.ವಿ. ದೇಶಪಾಂಡೆ ತಿಳಿಸಿದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶೇ. ೭೭.೬೦ರಷ್ಟು ಮತದಾನ
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ ಶೇ. ೭೭.೬೦ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂ. ೪ರಂದು ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ಆಲಿಕಲ್ಲು ಮಳೆಯ ಅಬ್ಬರಕ್ಕೆ ಕಬ್ಬು, ಭತ್ತ ಹಾನಿ
ನಿರೀಕ್ಷೆಯಂತೆ ಭತ್ತದ ಬೆಳೆ ಕೊಯ್ಲಿನ ಹಂತ ತಲುಪಿತ್ತು. ಕೊಯ್ಲಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿಕೊಂಡಿದ್ದರು. ಬರಗಾಲದ ನಡುವೆಯೂ ಬೆಳೆಯನ್ನು ಮನೆಗೆ ಕೊಂಡೊಯ್ಯುವುದಕ್ಕೆ ರೈತರು ಉತ್ಸುಕರಾಗಿದ್ದರು. ಈ ಮಧ್ಯೆ ದಿಢೀರನೇ ಆಗಮಿಸಿದ ಆಲಿಕಲ್ಲು ಮಳೆ ರೈತರ ನಿರೀಕ್ಷೆಯನ್ನೆಲ್ಲಾ ಹುಸಿಗೊಳಿಸಿತು.
ಬಸವ ಜಯಂತಿ: ಬೀದರ್‌ನಲ್ಲಿ ಸಾವಿರಾರು ಬೈಕ್‌, ಕಾರ್‌ ರ್‍ಯಾಲಿ
ಬಸವ ದಳದ ಸೋಮಶೇಖರ ಪಾಟೀಲ ಗಾದಗಿಯವರಿಂದ ಚಾಲನೆ. ಬಸವ ಭಕ್ತರು, ಬಸವಾನುಯಾಯಿಗಳು ಹಾಗೂ ಸಾರ್ವಜನಿಕರು ಪ್ರಖರ ಬಿಸಿಲಲ್ಲೇ ಕಾರು ಹಾಗೂ ಬೈಕ್‌ಗಳಲ್ಲಿ ಉತ್ಸಾಹದಿಂದ ರ್‍ಯಾಲಿಯಲ್ಲಿ ಪಾಲ್ಗೊಂಡರು ರ್‍ಯಾಲಿಯುದ್ದಕ್ಕೂ ರಾರಾಜಿಸಿದ ಷಟಸ್ಥಲ ಧ್ವಜ, ಮುಗಿಲು ಮುಟ್ಟಿದ ಬಸವ ಜಯ ಘೋಷ.
ಬೆಳೆಗಾರರು ಟ್ರೇ ಸಸಿ ನಾಟಿಗೆ ಹೆಚ್ಚು ಒತ್ತು ನೀಡಬೇಕು: ತಂಬಾಕು ಮಂಡಳಿಯ ಕ್ಷೇತ್ರಾಧಿಕಾರಿ ಬಸವರಾಜು
ಹೊಗೆಸೊಪ್ಪು ಬೆಳೆಗಾರರು ಟ್ರೇ ಸಸಿ ಮಡಿ ಬೆಳೆಸಲು ಹೆಚ್ಚು ಒತ್ತು ನೀಡುವ ಮೂಲಕ ಕರಿಕಡ್ಡಿ ಮತ್ತು ಬೇರುಗಂಟು ರೋಗಬಾಧಿತ ಗಿಡಗಳನ್ನು ಬೇರ್ಪಡಿಸಿ ನಾಟಿ ಮಾಡಬೇಕು ಎಂದು ರಾಮನಾಥಪುರ ತಂಬಾಕು ಮಂಡಳಿ ಕ್ಷೇತ್ರಾಧಿಕಾರಿ ಬಸವರಾಜು ಸಲಹೆ ನೀಡಿದರು. ಅರಕಲಗೂಡಿನ ತಂಬಾಕು ಬೆಳೆಗಾರರಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
  • < previous
  • 1
  • ...
  • 11094
  • 11095
  • 11096
  • 11097
  • 11098
  • 11099
  • 11100
  • 11101
  • 11102
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved