• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಚಾರಕ್ಕಾಗಿ ಪ್ರಿಯಾಂಕ್‌ ಖರ್ಗೆ ಆರ್‌ಎಸ್‌ಎಸ್‌ ಹೇಳಿಕೆ: ಸಚಿವ ಜೋಶಿ
ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್‌ ಪಥಸಂಚನಲ ನಡೆಸಲು ಅವಕಾಶ ನೀಡುವಂತೆ ಅವಕಾಶ ಕೇಳಿದೆ. ಅದೇ ದಿನ ಡಾ. ಅಂಬೇಡ್ಕರ್‌ ಹೆಸರಲ್ಲಿ ಭೀಮ್‌ ಆರ್ಮಿ ರ್‍ಯಾಲಿ ನಡೆಸಲು ಮುಂದಾಗಿರುವುದನ್ನು ನಾವೇ ಸ್ವಾಗತಿಸುತ್ತೇವೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಕನಕ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ
ಯುವಕರು ಹಾಗೂ ಸಮಾಜದ ಹಿರಿಯರು ತಮ್ಮ ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ: ಆರ್. ಅಶೋಕ
ಸಿಎಂ ಮಜಾವಾದಿ, ಡಿಸಿಎಂ ಡಿ.ಕೆ. ಶಿವಕುಮಾರ "ಪವರ್ ಗ್ರಾಬಿಂಗ್''ನಲ್ಲಿ ನಿರತರಾಗಿದ್ದಾರೆ. ಇನ್ನು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಏನೇ ಕೇಳಿದರೂ ಗೊತ್ತಿಲ್ಲ, ವರದಿ ಪಡೆದು ಹೇಳುತ್ತೇನೆ ಎನ್ನುತ್ತಾರೆ. ಹೀಗಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಎನ್ನುವುದೇ ಇಲ್ಲ ಎಂದುಆರ್‌. ಅಶೋಕ ಹರಿಹಾಯ್ದರು.
ಸಶಕ್ತ ಭಾರತದ ಕನಸಿಗೆ ಮುನ್ನುಡಿ ಬರೆದ ಚೆನ್ನಮ್ಮ: ಶ್ರೀನಿವಾಸ ಮಾನೆ
ಹಾನಗಲ್ಲಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಮಸಾಲಿ ಸಮಾಜ ಗುರುವಾರ ಆಯೋಜಿಸಿದ ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಉತ್ಸವದಲ್ಲಿ ಶಾಸಕ ಶ್ರೀನಿವಾಸ ಮಾನೆ ಪಾಲ್ಗೊಂಡಿದ್ದರು.
ದೀಪಾವಳಿ ಹಬ್ಬಕ್ಕೆ ಹೋರಿ ಬೆದರಿಸುವ ಸ್ಪರ್ಧೆಯ ಮೆರುಗು
ಹಾವೇರಿ ನಗರದ ವೀರಭದ್ರೇಶ್ವರ ದೇವಸ್ಥಾನ ಮುಂಭಾಗದಲ್ಲಿ ಬುಧವಾರ ನಡೆದ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ ದೀಪಾವಳಿ ಹಬ್ಬಕ್ಕೆ ಮೆರುಗು ನೀಡಿತು.
ಚೆನ್ನಮ್ಮನ ದೇಶಪ್ರೇಮ ಯುವ ಜನತೆಗೆ ಆದರ್ಶ: ಎಂ. ರೇಣುಕಾ
ಹಿರೇಕೆರೂರು ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ವೀರ ರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚೆನ್ನಮ್ಮನ ಸಾಹಸದ ಕುರಿತು ಸ್ಮರಿಸಲಾಯಿತು.
ಪ್ರಿಯಾಂಕ್‌ ಖರ್ಗೆ ಡಿಸಿಎಂ ಮಾಡಲು ದೆಹಲಿಯಲ್ಲಿ ಪ್ಲ್ಯಾನ್‌: ಬಿ. ಶ್ರೀರಾಮುಲು
ಪ್ರಿಯಾಂಕ್‌ ಖರ್ಗೆ ಉಪಮುಖ್ಯಮಂತ್ರಿ ಮಾಡುವ ಹಿನ್ನೆಲೆಯಲ್ಲಿ ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಆರ್‌ಎಸ್‌ಎಸ್ ಹಾಗೂ ಅದನ್ನು ಬೆಂಬಲಿಸುವವರ ಮೇಲೆ ಕಾಂಗ್ರೆಸ್ ಸರ್ಕಾರ ವಿನಾಕಾರಣ ಕ್ರಮಕೈಗೊಳ್ಳುವ ಕೆಲಸ ಮಾಡುತ್ತಿದೆ.
ಭಿಕ್ಷುಕರನ್ನು ಮುಖ್ಯವಾಹಿನಿಗೆ ತರಲು ಯತ್ನಿಸಿ: ಪದ್ಮಾವತಿ
ಭಿಕ್ಷಾಟನೆ ಮಾಡುವವರು ಕಂಡುಬಂದಲ್ಲಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅಧಿಕಾರಿಗಳು ಗಮನ ಹರಿಸಿ ಸ್ವಯಂ ಉದ್ಯೋಗ ಮಾಡಲು ಉತ್ತೇಜಿಸಬೇಕು. ಮಾಜಿ ದೇವದಾಸಿಯರ ಮರು ಸಮೀಕ್ಷೆ, ದೇವದಾಸಿಯರ ಮಕ್ಕಳು ಸಹ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ವಾವಲಂಬನೆಯನ್ನು ಹೊಂದಬೇಕು.
ಮಾರುಕಟ್ಟೆ ಆವರಿಸದ ಹೂ-ಹಣ್ಣು, ಬಾಳೆ ದಿಂಡಿನ ಕಸ
ಧಾರವಾಡದ ಮಾರುಕಟ್ಟೆಯಲ್ಲಿ ಬಿಸಾಡಿದ್ದ ಹೂ-ಹಣ್ಣು, ಬಾಳೆ ದಿಂಡುಗಳ ಕಸ, ಮುರಿದ ಕಬ್ಬಿನ ಗಳ, ಪ್ಲಾಸ್ಟಿಕ್‌ ಕವರ್‌, ಹರಿದ ಬಟ್ಟೆಯಲ್ಲಿ ವಿಲೇವಾರಿ ಮಾಡಲು ಪೌರಕಾರ್ಮಿಕರು ಹರಸಾಹಸ ಪಟ್ಟರು.
ಜನರ ಸಂತಸ ಇಮ್ಮಡಿಗೊಳಿಸಿದ ದೀಪಾವಳಿ
ಧಾರವಾಡದ ಮಲೆನಾಡು ಪ್ರದೇಶದ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನು ವಿಶೇಷವಾಗಿ ಎತ್ತು-ದನಕರುಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಗುತ್ತದೆ. ಪಾಡ್ಯೆ ದಿನ ಬುಧವಾರ ಎತ್ತುಗಳನ್ನು ತೊಳೆದು, ಅವುಗಳ ಕೊಂಬುಗಳಿಗೆ ಬಣ್ಣ ಹಚ್ಚಿ, ಹೂವು, ಬಲೂನ್‌, ರಿಬ್ಬನ್‌ ಕಟ್ಟಿ ಊರಿನಲ್ಲಿ ಮೆರವಣಿಗೆ ಮಾಡಲಾಯಿತು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 14347
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್‌ ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved