• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲೆಕ್ಟ್ರಿಕ್‌ ವಾಹನದ ಬ್ಯಾಟರಿ ದುಸ್ಥಿತಿ: ಕಂಪನಿಗೆ ದಂಡ
ಹುಬ್ಬಳ್ಳಿ ಗೋಕುಲ ರಸ್ತೆಯ ನಿವಾಸಿ ರೋಹಿತ್‌ ಜೋಶಿ ಎನ್ನುವವರು 2021ರಲ್ಲಿ ₹91 ಸಾವಿರ ಕೊಟ್ಟು ಟ್ರೈಯೋ ಗ್ರೂಪ್ಸ್‌ ಫ್ಯೂವರ್‌ ಎನರ್ಜಿ ಕಂಪನಿಯಿಂದ ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿಸಿದ್ದರು. ಬ್ಯಾಟರಿಯೂ 36 ತಿಂಗಳು, ವಾಹನದ ಬಿಡಿ ಭಾಗಗಳ ಮೇಲೆ ಒಂದು ವರ್ಷದ ವಾರಂಟಿ ಇತ್ತು. ಆದರೆ, ಕೆಲವೇ ದಿನಗಳಲ್ಲಿ ಬ್ಯಾಟರಿ ಪೂರ್ಣ ಖಾಲಿಯಾಗಿ ರಸ್ತೆ ಮಧ್ಯೆ ನಿಲ್ಲಲು ಪ್ರಾರಂಭಿಸಿತು.
ಸ್ವಾತಂತ್ರ್ಯೋತ್ಸವ: 14ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ
ನಮಗೆ ಸ್ವಾತಂತ್ರ್ಯ ದೊರಕಿದ ಘಳಿಗೆ ಸ್ಮರಿಸಲು ಆ. 14ರ ಸಂಜೆ 6 ಗಂಟೆಯಿಂದ ಮಧ್ಯ ರಾತ್ರಿ 12ರ ವರೆಗೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಮಹಾನಗರದ ಎಲ್ಲ ಕಾಲೇಜು ಹಾಗೂ ವಿವಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಬೇಕು.
ಹುಬ್ಬಳ್ಳಿ- ಅಂಕೋಲಾ: ರೈಲು ಮಾರ್ಗಕ್ಕೆ ಕಾಲ ಸನ್ನಿಹಿತ
ಹುಬ್ಬಳ್ಳಿ- ಅಂಕೋಲಾ ಹೆಸರು ಹೇಳುತ್ತಿದ್ದಂತೆ ಥಟ್ಟನೆ ನೆನಪಾಗುವುದು ಹೋರಾಟ. ಹುಬ್ಬಳ್ಳಿ- ಅಂಕೋಲಾ ಮಧ್ಯೆ ರೈಲು ಮಾರ್ಗವಾಗಬೇಕೆಂಬ ಬೇಡಿಕೆ ಬರೋಬ್ಬರಿ ಎರಡುವರೆ ದಶಕದ್ದು. ಸುದೀರ್ಘ ಹೋರಾಟದ ನಡುವೆಯೇ ಈ ರೈಲು ಮಾರ್ಗದ ಬಗ್ಗೆ ರಾಜ್ಯಸಭೆ ಅಧಿವೇಶನದಲ್ಲಿ ಈ ಕುರಿತು ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುವಾಗ ಕೇಂದ್ರ ರೈಲ್ವೆ ಸಚಿವರು ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಈ ಯೋಜನೆಗೆ ಹಸಿರು ನಿಶಾನೆ ದೊರೆಯುವ ಕಾಲ ಸನ್ನಿಹಿತವಾದಂತಾಗಿದೆ. ಹಾಗಾದರೆ ಈ ಯೋಜನೆ ಏನು?, ಏಕಿಷ್ಟು ಪರಿಸರವಾದಿಗಳ ವಿರೋಧ?, ಪರಿಸರವಾದಿಗಳು ಹೇಳುವಂತೆ ಅರಣ್ಯ ನಾಶವಾಗುತ್ತದೆಯೇ?, ಎಷ್ಟು ಪ್ರಮಾಣದ ಅರಣ್ಯ ನಾಶವಾಗುತ್ತದೆ?, ಈ ಯೋಜನೆಯಿಂದ ಏನೆಲ್ಲ ಉಪಯೋಗ? ಎಂಬುದರ ಕುರಿತು ''ಕನ್ನಡಪ್ರಭ''ದ ಸರಣಿ ಇಂದಿನಿಂದ.
ಪೊಲೀಸ್‌ ಬಂದೋಬಸ್ತ್‌ನಲ್ಲಿ ಯೂರಿಯಾ ವಿತರಣೆ..!
ಗೊಬ್ಬರ ಬರುತ್ತದೆ ಎಂಬ ಖಚಿತ ಮಾಹಿತಿಯೊಂದಿಗೆ ಸೋಮವಾರ ಮದ್ಯಾಹ್ನದಿಂದಲೇ ಬಂದ ರೈತರು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರು
ಸಮರ್ಪಕ ನೀರಿನ ಪೂರೈಕೆಗೆ ಆದ್ಯತೆ ನೀಡಿ
ಪ್ರತಿ ದಿನ ರಾತ್ರಿ ನದಿಯಿಂದ ಜಾಕ್ವೆಲ್ ಮೂಲಕ ನೀರನ್ನು ಟ್ಯಾಂಕ್‌ನಲ್ಲಿ ಸಂಗ್ರಹಿಸಿ ಬೆಳಗ್ಗೆ ವಾರ್ಡ್ ವಾರು ನೀರು ಪೂರೈಕೆಗೆ ವಾಲ್ ಮನ್ ಗಳು ಮುಂದಾಗಬೇಕು
ಹಾಸ್ಟೆಲ್‌ ಪ್ರವೇಶ ಆಯ್ಕೆಪಟ್ಟಿ ಬಿಡುಗಡೆ ಮಾಡಲು ಎಸ್ಎಫ್ಐ ಆಗ್ರಹ
ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಶಾಲಾ- ಕಾಲೇಜು ಆರಂಭವಾಗಿ ಎರಡು ತಿಂಗಳು ಕಳೆದರೂ ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ವಿದ್ಯಾರ್ಥಿಗಳ ಪ್ರವೇಶ ಮಾಡಿಕೊಂಡಿಲ್ಲ ಎಂದರು.
ಆಧಾರ್ ನೋಂದಣಿ ಚುರುಕಾಗಲಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಆಧಾರ್ ಕೇಂದ್ರಗಳಲ್ಲಿ ಶಾಲಾ ವಿದ್ಯಾರ್ಥಿಗಳ ಹೆಸರು ತಿದ್ದುಪಡಿ ವಿಳಂಬವಾಗುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಆದ್ಯತೆ ಮೇಲೆ ಕೆಲಸ ಮಾಡಬೇಕು.
ಹಾವೇರಿಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಬೀದಿಗಿಳಿದ ಬಿಜೆಪಿ
ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ಯೂರಿಯಾ ಪೂರೈಸಿದರೂ ಕಾಂಗ್ರೆಸ್ ಸರ್ಕಾರ ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳುತ್ತಿದೆ ಎಂದು ಜಿಲ್ಲಾ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.
ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗೋದಲ್ಲ, 10 ಜನರನ್ನು ಸಿಎಂ ಮಾಡುವ ಶಕ್ತಿಯಿದೆ
ಮಲ್ಲಿಕಾರ್ಜುನ ಖರ್ಗೆ ಅವರು ಎಸ್‌.ಎಂ. ಕೃಷ್ಣ ಅವಧಿಯಲ್ಲಿ ಏನಾಯಿತು ಎಂಬುದನ್ನು ವಿಸ್ತರಿಸಿ ಮಾತನಾಡಿದ್ದಾರೆ. ಆದರೆ, ಮಾಧ್ಯಮಗಳು ಅವರ ಪೂರ್ಣ ಭಾಷಣ ಹಾಕಿಲ್ಲ. ಅವರೇ ನಮಗೆ ಹೈಕಮಾಂಡ್‌ ಆಗಿದ್ದು ಸಿಎಂ ಬದಲಾವಣೆ ಕುರಿತು ಏನು ಮಾತನಾಡದಂತೆ ಸೂಚಿಸಿದ್ದಾರೆ.
ಯೂರಿಯಾ ಅಭಾವ ಖಂಡಿಸಿ ಸಿರುಗುಪ್ಪದಲ್ಲಿ ಬಿಜೆಪಿ ಪ್ರತಿಭಟನೆ
ಯೂರಿಯಾ ಅಭಾವ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved