• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಶೀಘ್ರ ಪ್ರಾರಂಭ: ಶಾಸಕ ಬಣಕಾರ
96 ಕಿಮೀ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹1.30 ಲಕ್ಷದಂತೆ ₹124.8 ಲಕ್ಷ ಹಾಗೂ 242 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹81 ಸಾವಿರದಂತೆ ₹196.02 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಗುಂಡಿ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
ಎನ್‌ಎಸ್‌ಎಸ್‌ದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ: ಪ್ರೊ. ಸುರೇಶ ಜಂಗಮಶೆಟ್ಟಿ
ರಾಷ್ಟ್ರೀಯ ಸೇವಾ ಯೋಜನೆಗೆ ವಿದ್ಯಾರ್ಥಿಗಳು ಸೇರುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜತೆಗೆ ಸಾಮಾಜಿಕವಾಗಿ ಆಗುಹೋಗುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯುತ್ತದೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು: ಡಿಸಿ
1947, ಆ. 15ರಂದು ಭಾರತಕ್ಕೆ ಸ್ವಾತಂತ್ರ‍್ಯ ದೊರೆಯಿತು. ಆದರೆ, ಈ ಭಾಗದಲ್ಲಿ ಆಡಳಿತ ನಡೆಸುತ್ತಿದ್ದ ಹೈದರಾಬಾದ್ ನಿಜಾಮರು ಸ್ವಾತಂತ್ರ್ಯ ನೀಡದೆ ಆಡಳಿತ ಮುಂದುವರಿಸಿದ್ದರಿಂದ ಈ ಭಾಗದ ಜನರು ಮತ್ತೊಂದು ಹೋರಾಟ ಮಾಡಬೇಕಾಯಿತು.
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ರಾಜ್ಯಾದ್ಯಂತ ಒಟ್ಟು 1275 ಹೊಸ ಪ್ರವಾಸಿ ತಾಣಗಳನ್ನು ಗುರುತಿಸಿದೆ. ಅದರಲ್ಲಿ ಗದಗ ಜಿಲ್ಲೆಯ 48 ತಾಣಗಳು ಸ್ಥಾನ ಪಡೆದಿವೆ.
ಆತ್ಮಹತ್ಯೆ ತಡೆಯಲು ಮಾನಸಿಕವಾಗಿ ಸದೃಢರಾಗಲಿ: ದಿವ್ಯಶ್ರೀ
ಕಾರವಾರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ 2025ನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಉದ್ಘಾಟಿಸಿದರು.
ಹಿರಿಯ ನಾಗರಿಕರ ಆಶಯ ಗೌರವಿಸೋಣ: ಜಿಲ್ಲಾಧಿಕಾರಿ ಕವಿತಾ
ಹಿರಿಯ ನಾಗರಿಕರಲ್ಲಿ ನವಚೈತನ್ಯ ಮೂಡಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಿ ಅವರ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು.
ವಾಲ್ಮೀಕಿ ಸಮಾಜದ ಅಸ್ವಿತ್ವ ಹಾನಿ ಮಾಡಲು ಸಿಎಂ ಹುನ್ನಾರ; ಆರೋಪ
ಕುರುಬ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹುನ್ನಾರ ನಡೆಸಿದ್ದು, ಇದರಿಂದ ಎರಡು ಸಮುದಾಯಗಳ ಸೌಹಾರ್ದತೆಗೆ ಧಕ್ಕೆ ತರುವ ಕೆಲಸವನ್ನು ಅವರು ಮಾಡಿದ್ದಾರೆ.
ಸಮೀಕ್ಷೆ ಕಾರ್ಯ ಪರಿಣಾಮಕಾರಿಯಾಗಿ ನಿರ್ವಹಿಸಿ: ಪದ್ಮಾವತಿ
ಜಿಲ್ಲೆಯಲ್ಲಿ ಮಾಜಿ ದೇವದಾಸಿಯರ ಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಯಲ್ಲಿ ಯಾರೂ ಹೊರ ಉಳಿಯದಂತೆ ಸೇರ್ಪಡೆಗೊಳಿಸಲು ಮಹಿಳಾ ಅಭಿವೃದ್ಧಿ ಅಧಿಕಾರಿಗಳು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು.
₹7.5 ಕೋಟಿ ವೆಚ್ಚದಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆ: ಶಾಸಕ ನೇಮರಾಜ್‌ ನಾಯ್ಕ
ಸುಮಾರು ₹7​.5 ಕೋಟಿ ವೆಚ್ಚದಲ್ಲಿ ಮರಿಯಮ್ಮನಹಳ್ಳಿ ಸೇರಿದಂತೆ ಹಗರಿಬೊಮ್ಮನಹಳ್ಳಿ, ತಂಬ್ರಹಳ್ಳಿ, ಕೊಟ್ಟೂರು ಸೇರಿದಂತೆ ಇತರೆ ಹೋಬಳಿ ಪಟ್ಟಣಗಳಲ್ಲಿ ವಿದ್ಯುತ್‌ ತಂತಿ ತೆಗೆದು ವಿದ್ಯುತ್‌ ಕೇಬಲ್‌ ಅಳ‍ಡಿಕೆ ಕಾರ್ಯ ನಡೆಸಲಾಗುತ್ತಿದೆ.
ಆರೋಗ್ಯಕರ ಜೀವನಶೈಲಿಯಿಂದ ರೋಗಗಳಿಂದ ದೂರವಿರಬಹುದು: ಭಟ್ಟ ಪ್ರಸಾದ್
ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಆರೋಗ್ಯ ಇಲಾಖೆ, ಅಕ್ಕಮಹಾದೇವಿ ಮಹಿಳಾ ಮಂಡಳಿ ಮತ್ತು ಸಂಜೀವಿನಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಸಹಯೋಗದಲ್ಲಿ ಉಚಿತ ಹೃದ್ರೋಗ, ಮಂಡಿಚಿಪ್ಪು ಬದಲಾವಣೆ ತಪಾಸಣಾ ಶಿಬಿರ ಮಂಗಳವಾರ ಜರುಗಿತು.
  • < previous
  • 1
  • ...
  • 1106
  • 1107
  • 1108
  • 1109
  • 1110
  • 1111
  • 1112
  • 1113
  • 1114
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved