• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕು ರೂಪಿಸುವ ಶಕ್ತಿ ಶಿಕ್ಷಣಕ್ಕಿದೆ
ಶಿಕ್ಷಣದಿಂದ ಮಾತ್ರ ಈ ದೇಶ ಬಲಿಷ್ಠವಾಗಲಿದೆ. ಯೋಗ್ಯ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಬದುಕನ್ನೇ ಉತ್ತಮವಾಗಿ ರೂಪಿಸ ಬಲ್ಲದು ಎಂದು ಶ್ರೀಶೈಲ ಪೀಠದ ಪರಮ ಪೂಜ್ಯ ಜಗದ್ಗುರು ಡಾ. ಚೆನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.
ದಾಂಡೇಲಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ
ಮುಂಜಾನೆ ವೇಗ ಪಡೆದುಕೊಂಡ ಮತದಾನ, ಮಧ್ಯಾಹ್ನದ ವೇಳೆಗೆ ನೀರಸವಾಗಿತ್ತು.
ಬಸವ ಜಯಂತಿ ನಾಳೆ ಅದ್ಧೂರಿ ಮೆರವಣಿಗೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಬಿವಿವಿ ಸಂಘ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಸಭಾ, ಅಕ್ಕನ ಬಳಗ, ಶಿವಾನುಭವ ಸಮಿತಿ, ಶರಣ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಮೇ 10 ರಂದು ವಿಶ್ವಗುರು ಬಸವ ಜಯಂತಿ ಕಾರ್ಯಕ್ರಮವನ್ನು ಬಾಗಲಕೋಟೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಮಾಜಿ ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.
ಮಾಸ್ತಿಗೌಡನ ಕೊಂದಿದ್ದವರಿಗೆ ಚನ್ನರಾಯಪಟ್ಟಣದಲ್ಲಿ ನಾಲ್ಕನೇ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ
ಹನ್ನೊಂದು ತಿಂಗಳ ಹಿಂದೆ ಮಧ್ಯಾಹ್ನದ ವೇಳೆ ನಡುರಸ್ತೆಯಲ್ಲಿ ರೌಡಿಶೀಟರ್ ಮಾಸ್ತಿಗೌಡನ ಹತ್ಯೆ ಮಾಡಿದ ೧೧ ಮಂದಿ ಅಪರಾಧಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ತರ ತೀರ್ಪು ನೀಡಿದೆ. ೧೧ ಮಂದಿ ಅಪರಾಧಿಗಳಲ್ಲಿ ೯ ಅಪರಾಧಿಗಳಿಗೆ ಕಠಿಣ ಕಾರಾಗೃಹ ವಾಸ, ಜೀವಾವಧಿ ಶಿಕ್ಷೆ ಹಾಗೂ ತಲಾ ೨೫ ಸಾವಿರ ರು. ದಂಡವನ್ನು ವಿಧಿಸಿದೆ.
ತುಳುನಾಡ ಸಿರಿ ಮದಿಪು: ಮೂಡುಬಿದಿರೆ ಶ್ರೀ ಧವಳಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮಂಗಳೂರು ವಿ.ವಿ. ವ್ಯಾಪ್ತಿಯ ೧೧ ಕಾಲೇಜುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಾಮೂಹಿಕ ಸ್ಪರ್ಧೆಯ ತೀರ್ಪುಗಾರರಾಗಿ ಮುದ್ದು ಮೂಡುಬೆಳ್ಳೆ, ಕೆ.ಕೆ. ಪೇಜಾವರ ಹಾಗೂ ಅಕ್ಷತಾ ಸಹಕರಿಸಿದರು.
ದ.ಕ.ದಲ್ಲಿ ಹತ್ತೇ ವರ್ಷದಲ್ಲಿ ಗೋ ಸಂತತಿ ಶೇ.40 ಇಳಿಕೆ!
ತಲೆತಲಾಂತರಗಳಿಂದ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿ, ಆರೋಗ್ಯಯುತ ಜೀವನ ಶೈಲಿಗೆ ಕಾರಣವಾಗಿದ್ದ ಊರಿನ ತಳಿಯ ಗೋವುಗಳು ವಿನಾಶದ ಅಂಚಿಗೆ ತಳ್ಳಲ್ಪಟ್ಟಿರುರುವುದು ಅಂಕಿ ಅಂಶಗಳಿಂದ ದೃಢಪಟ್ಟಿದೆ
ಈ ಬಾರಿ ದಾಖಲೆಯ ಶೇ.76.98 ಮತದಾನ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 1709244 ಮತದಾರರ ಪೈಕಿ 1315746 ಮತ ಚಲಾಯಿಸಿದ್ದು, ಕ್ಷೇತ್ರಕ್ಕೆ ಈವರೆಗೆ ನಡೆದ ಚುನಾವಣೆಗಳಲ್ಲೇ ಶೇ.76.98 ಮತದಾನ ಆಗಿರುವುದು ಗರಿಷ್ಠ ದಾಖಲೆಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ ತಿಳಿಸಿದ್ದಾರೆ.
ಮೂಡುಬಿದಿರೆ: ಸಾವಿರಕಂಬ ಬಸದಿಗೆ ವಿದೇಶಿಗರ ಭೇಟಿ
ಯುಎಸ್ಎ, ನೆದರ್‌ಲ್ಯಾಂಡ್, ಉಕ್ರೇನ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಫಿಲಿಫೈನ್ಸ್, ಯುಕೆಯಿಂದ ಮಂಗಳವಾರ ಬಂದ ವಿದೇಶಿಗರು ಬಸದಿಯ ಕಂಬಗಳ ಕೆತ್ತನೆಯ ಸೂಕ್ಷ್ಮತೆ ಕುರಿತು ಆಶ್ಚರ್ಯ ವ್ಯಕ್ತಪಡಿಸಿದರು.
ಮರುಕಳಿಸುವುದೇ ತರೀಕೆರೆ ಶುಕ್ರವಾರ ಸಂತೆಯ ಗತವೈಭವ
ತರೀಕೆರೆ, ಪುರಸಭೆಯಿಂದ ತರೀಕೆರೆ ಪಟ್ಟಣದಲ್ಲಿ ಪ್ರತಿ ಶುಕ್ರವಾರ ನಡೆಯುವ ವಾರದ ಸಂತೆ ರಾಜ್ಯದೆಲ್ಲಡೆ ಅಪಾರ ಜನಪ್ರಿಯತೆ ಪಡೆದಿತ್ತು.ಈ ಸಂತೆ ಮುಕ್ತ ಮಾರುಕಟ್ಟೆಯಲ್ಲಿ, ವರ್ತಕರ ವಹಿವಾಟಿನ ಭೂಪಟದಲ್ಲಿ ಅಚ್ಚಳಿಯದೆ ಪ್ರಮುಖ ಸ್ಥಾನ ಪಡೆದು ಹಳ್ಳಿ, ಪಟ್ಟಣ, ನಗರ ಸೇರಿದಂತೆ ಎಲ್ಲೆಡೆ ಖ್ಯಾತಿ ಹಬ್ಬಿ ತನ್ನವಿಷೇಷತೆಯಿಂದಲೇ ಗುರುತಿಸಿ ಕೊಂಡಿತ್ತು.
10, 11ರಂದು ಸರಸ್ವತಿ ಶಾಲೆಯಲ್ಲಿ ಗುರುವಂದನಾ: ವೀಣಾ ಜಲಾದೆ
1991ರಿಂದ 2005ರ ವರೆಗಿನ ಸುಮಾರು 2 ಸಾವಿರ ಹಳೆ ವಿದ್ಯಾರ್ಥಿಗಳು ಸೇರಿ ಕಾರ್ಯಕ್ರಮ ಆಯೋಜನೆ ಮಅಡಿದ್ದೇವೆ. 50 ನಿವೃತ್ತ ಶಿಕ್ಷಕರಿಗೆ ಇದೇ ವೇಳೆ ಸನ್ಮಾನಿಸಲಾಗುತ್ತದೆ ಎಂದು ಬಸವೇಶ್ವರ ಬಿಇಡಿ ಕಾಲೇಜಿನ ಪ್ರಾಧ್ಯಾಪಕಿ ವೀಣಾ ಜಲಾದೆ ಹೇಳಿದರು.
  • < previous
  • 1
  • ...
  • 11097
  • 11098
  • 11099
  • 11100
  • 11101
  • 11102
  • 11103
  • 11104
  • 11105
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved