• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪು2...ಲೀಡ್‌ಬಾಕ್ಸ್‌...ಚರಂತಿಮಠ, ಭಾಂಡಗೆ ಸೇರಿ ಗಣ್ಯರ ಮತದಾನ
ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಸೇರಿದಂತೆ ಶಾಸಕರು, ರಾಜ್ಯಸಭಾ ಸದಸ್ಯರು, ಗಣ್ಯರು ಮತಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ
ಸಮಾಜದಲ್ಲಿ ಶ್ರೀಮಂತ, ಬಡವ ಎನ್ನದೆ ಜಾತ್ಯಾತೀತವಾಗಿ ಸಾಮೂಹಿಕ ವಿವಾಹಗಳ ಮೂಲಕ ಜನರು ಒಂದೆಡೆ ಸೇರುವ ಮೂಲಕ ಸಾಮರಸ್ಯದಿಂದ ವಿವಾಹ ಮಾಡುತ್ತಿರುವುದು ಬಡವರಿಗೆ ವರದಾನ
ದತ್ತಪೀಠ ಅರ್ಚಕರ ಸಂಭಾವನೆಗೆ ಜೋಳಿಗೆ ಅಭಿಯಾನ
ಬಾಳೆಹೊನ್ನೂರು, ರಾಜ್ಯ ಸರ್ಕಾರ ದತ್ತಪೀಠ ವಿಚಾರದಲ್ಲಿ ಕೋರ್ಟ್ ಆದೇಶ ದಿಕ್ಕರಿಸಿರುವುದಲ್ಲದೇ ಹಿಂದೂ ವಿರೋಧಿ ನೀತಿ ಅನುಸರಿಸು ತ್ತಿದೆ. ಹಿಂದೂ ಅರ್ಚಕರ ನೇಮಕಾತಿ ಆದೇಶ ನೀಡಿದ್ದರೂ ಇದುವರೆಗೂ ಜಿಲ್ಲಾಡಳಿತ ಅರ್ಚಕರ ಸಂಭಾವನೆ ನೀಡದೆ ಮುಜಾವರ್‌ಗೆ ಮಾತ್ರ ತಿಂಗಳ ಸಂಬಳ ನೀಡುತ್ತಿದೆ ಎಂದು ವಿಶ್ವಹಿಂದೂ ಪರಿಷತ್ ಹಾಸನ ವಿಭಾಗದ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ ಆರೋಪಿಸಿದ್ದಾರೆ.
ರಿಲ್ಯಾಕ್ಸ್‌ ಮೂಡಿಗೆ ಜಾರಿದ ಗಡ್ಡದೇವರಮಠ
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೃತಪಟ್ಟ ಸಂಬಂಧಿಕರು ಹಾಗೂ ಕಾರ್ಯಕರ್ತರ ಆಪ್ತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಕುಟುಂಬಸ್ಥರೊಂದಿಗೆ ಕೆಲ ಕಾಲ ಕಳೆದರು
ಗರ್ಭಿಣಿಯರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿ: ಡಾ. ವೈ. ರಮೇಶ್‍ಬಾಬು
ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಲು ಕುಟುಂಬದ ಸದಸ್ಯರಿಗೆ ತಿಳಿಸುವುದರ ಜೊತೆಗೆ ಪ್ರಸ್ತುತ ಪ್ರಖರ ಬಿಸಿಲಿನ ಹಿನ್ನೆಲೆಯಲ್ಲಿ ಗರ್ಭಿಣಿಯರ ಹೆಚ್ಚು ಪೌಷ್ಟಿಕಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಸಾಧ್ಯವಾದಷ್ಟು ಹೆಚ್ಚು ನೀರು ಕುಡಿಯುವುದಕ್ಕೆ ಕುಟುಂಬದ ಸದಸ್ಯರಿಗೆ ವೈದ್ಯರು ತಿಳಿಸಿದರು.
ರಿಲ್ಯಾಕ್ಸ್ ಮೂಡಿಗೆ ಜಾರಿದ ಅಭ್ಯರ್ಥಿಗಳು-ಕಾರ್ಯಕರ್ತರು!
ಮತದಾನ ಮುಗಿದ ಮಾರನೇ ದಿನ ಬಳ್ಳಾರಿ ಜಿಲ್ಲಾ ಸಚಿವರು, ಶಾಸಕರುಗಳು ಹಾಗೂ ಪಕ್ಷದ ಮುಖಂಡರು ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದರು. ಬಿಡುವಿಲ್ಲದೆ ಚುನಾವಣೆಯಲ್ಲಿ ಓಡಾಡಿ ದಣಿದಿದ್ದ ನಾಯಕರು ಮನೆಯಲ್ಲಿಯೇ ಉಳಿದು ವಿಶ್ರಾಂತಿ ಪಡೆದುಕೊಂಡರು.
ಯುಥ್‌ ರೆಡ್‌ ಕ್ರಾಸ್‌ನಿಂದ ಜೀನ್‌ ಹೆನ್ರಿ ಜನ್ಮದಿನ ಆಚರಣೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ:ಎಸ್.ಆರ್.ನರಸಾಪೂರ ಕಲಾ ಹಾಗೂ ಎಂ.ಬಿ.ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಯುಥ್ ರೆಡ್ ಕ್ರಾಸ್ ಘಟಕವತಿಯಿಂದ ಬುಧವಾರ ಜೀನ್‌ ಹೆನ್ರಿ ಡ್ಯುನಾಂಟ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಭಟ್ಕಳ ಕ್ಷೇತ್ರದಲ್ಲಿ ಶೇ. 76 ಮತದಾನ
78ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಶೇ. 80ಕ್ಕಿಂತಲೂ ಹೆಚ್ಚು ಮತದಾನವಾಗಿದೆ. ಗ್ರಾಮೀಣ ಭಾಗದಲ್ಲಿಯೇ ಹೆಚ್ಚು ಮತದಾನವಾಗಿರುವುದು ವಿಶೇಷ.
ಮತದಾನ ಅಂತ್ಯ: ಮತ ಗಳಿಕೆ ಲೆಕ್ಕಾಚಾರ ಶುರು!
ದಾವಣಗೆರೆ ಲೋಕಸಭೆ ಕ್ಷೇತ್ರದ ಚುನಾವಣೆ ಮುಗಿದ ಬೆನ್ನಲ್ಲೇ ಪ್ರಮುಖ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರ ಅಭ್ಯರ್ಥಿಗಳು ಬಿಡುವಿಲ್ಲದೇ ಅವಿರತ ಪ್ರಚಾರ, ಸುತ್ತಾಟದಲ್ಲಿ ಕಳೆದಿದ್ದವರು ಬುಧವಾರ ಒಂದಿಷ್ಟು ನಿರಮ್ಮಳರಾಗಿದ್ದರು.
ಕಾರ್ಕಳ, ಹೆಬ್ರಿ ತಾಲೂಕಲ್ಲಿ ಮಂಗಗಳ ಸಾವಿನಲ್ಲಿ ಹೆಚ್ಚಳ
ಗ್ರಾಮಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಅಭಿಯಾನ ಅರಂಭಿಸಲಾಗಿದೆ‌. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಯಲ್ಲಿ ಬೆಡ್‌ಗಳನ್ನು ನಿದಿಪಡಿಸುವಂತೆ ತಾಲೂಕು ವೈದ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.
  • < previous
  • 1
  • ...
  • 11098
  • 11099
  • 11100
  • 11101
  • 11102
  • 11103
  • 11104
  • 11105
  • 11106
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved