• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸಿ; ರಾಜ್ಯಪಾಲರಿಗೆ ಜೆಡಿಎಸ್ ಮನವಿ
ಪೆನ್‌ಡ್ರೈವ್‌ ಬಿಡುಗಡೆಯಿಂದ ಹಾಸನ ಜಿಲ್ಲೆಯ ಮಹಿಳಾ ಸಂತ್ರಸ್ತರಿಗೆ ಅನ್ಯಾಯವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ದಳ ರದ್ದುಪಡಿಸಿ ಇದರ ಸಂಪೂರ್ಣ ತನಿಖೆಯ ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ತನಿಖೆ ವಹಿಸಬೇಕು.
ಆಧ್ಯಾತ್ಮಿಕತೆ ಚಿಂತನೆ ಮೈಗೂಡಿಸಿಕೊಳ್ಳುವುದು ಅಗತ್ಯ
ಪುರಾಣ, ಪ್ರವಚನಗಳಿಂದ ಧರ್ಮ, ಸಂಸ್ಕ್ರತಿ, ಮಹಾತ್ಮರ ಮತ್ತು ಶರಣರ ತತ್ವ-ಸಿದ್ಧಾಂತಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಧ್ಯಾತ್ಮಿಕತೆ ಚಿಂತನೆ ಮೈಗೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಬಿರಾದಾರ ಹೇಳಿದರು.
ಲಕ್ಷ ಮತಗಳಿಂದ ಆಲಗೂರು ಗೆಲವು
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಮತ್ತಿತರ ಕಾರ್ಯತಂತ್ರಗಳಲ್ಲಿ ನಿರತರಾಗಿದ್ದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಈಗ ಮತದಾನ ಮುಕ್ತಾಯವಾಗಿರುವ ಹಿನ್ನೆಯಲ್ಲಿ ವಿಶ್ರಾಂತಿ ಮೂಡಿನಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರ ಗೆಲುವಿನ ಅಂತರ, ಅದಕ್ಕೆ ಪೂರವಾಗಿರುವ ಅಂಶಗಳ ಕುರಿತು ಸಮಾಲೋಚನೆ ನಡೆಸಿದರು.
ಮೊಮ್ಮಕ್ಕಳೊಂದಿಗೆ ಲಗೋರಿ ಆಡಿದ ದೊಡ್ಡನಗೌಡ
ಇಳಕಲ್ಲ: ಕಳೆದ ಒಂದು ತಿಂಗಳು ಕಾಲ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮತದಾನ ಮುಗಿದ ಬಳಿಕ ಇದೀಗ ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ್ದಾರೆ. ಬುಧವಾರ ಹೊರಗೆ ಎಲ್ಲೂ ಹೋಗದೆ ರಾಜಕೀಯ ಜಂಜಾಟಗಳನ್ನು ಬಿಟ್ಟು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು.
ದಾವಣಗೆರೆ ಪಿ.ಕೃತಿ ಮಿಸ್ ಕರ್ನಾಟಕ-2024 ಪ್ರಶಸ್ತಿ
ತುಮಕೂರಿನ ಎಸ್‌ ಮಾಲ್‌ನಲ್ಲಿ ಮೇ 5ರಂದು ನಡೆದ ಮಿಸ್ ಕರ್ನಾಟಕ ಮಾಡೆಲ್-2024 ಆಗಿ ದಾವಣಗೆರೆ ಸರಸ್ವತಿ ನಗರದ ಎ ಬ್ಲಾಕ್‌ ನಿವಾಸಿ ಪಿ.ಕೃತಿ ಹೊರಹೊಮ್ಮಿದ್ದಾರೆ.
ಪೆನ್‌ಡ್ರೈವ್‌ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ
ಚಪ್ಪಲಿ ಹಾರ ಹಾಕಿದ್ದ ಡಿಕೆಶಿ ಪ್ರತಿಕೃತಿಯನ್ನು ಕಸಿದುಕೊಂಡ ಪೊಲೀಸ್ ಅಧಿಕಾರಿಗಳ ಕ್ರಮ ಖಂಡಿಸಿ ಮಾಜಿ ಶಾಸಕ ಸುರೇಶ್‌ಗೌಡ ನೇತೃತ್ವದ ಪ್ರತಿಭಟನಾಕಾರರು ಡಿಕೆಶಿ ಪ್ರತಿಕೃತಿ ವಾಪಸ್ ಕೊಡುವಂತೆ ಆಗ್ರಹಿಸಿ ಪಟ್ಟಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕೆಲ ಕಾಲ ಪ್ರತಿಭಟನೆ ನಡೆಸಿದರಲ್ಲದೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಿಶೇಷ ರೈಲು ಟ್ರಬಲ್‌: ಪ್ರಯಾಣಿಕರ ಪರದಾಟ
ರೈಲಿನಲ್ಲಿದ್ದ M1, M2, M3 ಎಸಿ ಕೋಚ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿರಲಿಲ್ಲ. ಈ ನಡುವೆ ಎಸಿ ನಿರ್ವಹಣೆ ಮಾಡಬೇಕಿದ್ದ ತಾಂತ್ರಿಕ ಸಿಬ್ಬಂದಿ ಕೂಡ ಕೈಕೊಟ್ಟಿದ್ದ. ಹೀಗಾಗಿ ರೈಲಿನ ಎಸಿ ಕೋಚ್‌ಗಳಲ್ಲಿ ತಾಂತ್ರಿಕ ಸಮಸ್ಯೆಯಾದರೂ ಬಗೆಹರಿಸಲು ಸಿಬ್ಬಂದಿ ಇಲ್ಲದಂತಾಗಿತ್ತು.
ಪ್ರತಿ ಲೀಟರ್‌ ಹಾಲಿಗೆ ಹೆಚ್ಚು ಹಣ ನೀಡುತ್ತಿರುವ ಕೋಚಿಮುಲ್

ಬರಗಾಲ ಬರಬಹುದೆಂಬ ನಿರೀಕ್ಷೆಯಿಂದ ಮೊದಲೇ1702 ಎಕರೆಗೆ ಜೋಳದ ಮೇವು ಬೆಳೆಯಲು ಪ್ರತಿ ಎಕರೆಗೆ ಜೋಳ ಹಾಗೂ ಪ್ರೋತ್ಸಾಹಧನ 3 ಸಾವಿರ ರೈತರಿಗೆ ನೀಡಿದ್ದರಿಂದ ರೈತರಿಗೆ ಮೇವಿನ ಬರ ಕಾಡಲಿಲ್ಲ. ಹಾಲು ಉತ್ಪಾದನೆಯೂ ಹೆಚ್ಚಾಗಿದೆ

ಕಿನ್ನಿಗೋಳಿ: ಮಳೆ ನೀರು ಹರಿಯುವ ಚರಂಡಿಯಲ್ಲಿ ಕೊಳಚೆ ನೀರು
ಹಲವಾರು ಸಮಯದಿಂದ ಇಲ್ಲಿ ಮಲ ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ. ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸದ ಕಾರಣ ಸಮಸ್ಯೆಯಾಗಿ ಉಳಿದಿದೆ.
ಹಿಂದೂ ಸಂಘಟನೆ ಧರಣಿ: ಕಲ್ಲು ತೂರಾಟ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹಿಂದೂ ಸಂಘಟನೆಗಳಿಗೆ ಸಿಪಿಐವೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿದರೆಂದು ಆರೋಪಿಸಿದ್ದನ್ನು ಖಂಡಿಸಿ ಧರಣಿ ನಡೆಸುತ್ತಿರುವುದು ವಿಕೋಪಕ್ಕೆ ಹೋಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ ಘಟನೆ ಬಾಗಲಕೋಟೆ ನವನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಅನ್ಯ ಕೋಮಿಗೆ ಸೇರಿದ ಪ್ರೇಮಿಗಳ ಪ್ರೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದರು.
  • < previous
  • 1
  • ...
  • 11099
  • 11100
  • 11101
  • 11102
  • 11103
  • 11104
  • 11105
  • 11106
  • 11107
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved