• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತದಿಗೆ ಅಮಾವಾಸ್ಯೆ ಪ್ರಯುಕ್ತ ಬೆಟ್ಟದಲ್ಲಿ ಜನಸ್ತೋಮ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ಜರುಗಿತು.
ಪ್ರಗತಿ ಕ್ರಿಕೆಟರ್ಸ್‌ಗೆ 14 ರನ್‌ಗಳ ಜಯ
ಜನರಲ್‌ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡವ ಪ್ರೀಮಿಯರ್‌ ಲೀಗ್‌ ನಡೆಯುತ್ತಿದೆ. ಪ್ರಗತಿ ಕ್ರಿಕೆಟರ್ಸ್‌ ತಂಡ ಜಯ ದಾಖಲಿಸಿದೆ.
ಪ್ರಕೃತಿ ವಿಕೋಪ: ಹಾನಿಯಾಗಿರುವ ರೈತರ ಬೆಳೆಗೆ ಪರಿಹಾರ ನೀಡಿ
ಮೊದಲೇ ಬರದಿಂದ ತತ್ತರಿಸಿದ್ದ ರೈತರಿಗೆ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಕೂಡಲೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಬರಪರಿಹಾರವನ್ನು ತುರ್ತು ಕೈಗೊಳ್ಳಬೇಕು, ಬೆಳೆ ನಷ್ಟಕ್ಕೆ ವೈಜ್ಞಾನಿಕ ಸರ್ವೆ ನಡೆಸಬೇಕು, ಗೋಶಾಲೆ ಆರಂಭಿಸಿ ಜಾನುವಾರುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಬಸವಣ್ಣ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡದಿರುವುದು ದುರದೃಷ್ಟಕರ
ಎರಡು ದಿನಗಳ ಹಿಂದೆ ನಗರದಲ್ಲಿ ನಡೆದ ಬಸವೇಶ್ವರ ಪ್ರತಿಮೆ ಸ್ಥಾಪನೆ ಜನರ ಭಾವನೆಗಳಿಗೆ ಸಂಬಂಧಿಸಿದ್ದಾಗಿತ್ತು. ಬಹಳಷ್ಟು ಸಂಘಟನೆಗಳು ಹಾಗೂ ನೂರಾರು ಸಾರ್ವಜನಿಕರು ಈ ವಿಚಾರವಾಗಿ ತ್ರೀವ್ರವಾಗಿ ಪರಿಗಣಿಸಿದ್ದು, ಪ್ರತಿಮೆ ಬಳಿ ಜಮಾವಣೆಗೊಂಡು ಸಾಕಷ್ಟು ವಿವಾದ ಸೃಷ್ಠಿಸಿದ್ದರೂ ಊರಿನಲ್ಲಿಯೇ ಇದ್ದ ಸಮಾಜದ ಮುಖಂಡರೂ ಹಾಗೂ ಶಾಸಕರು ಅತ್ತ ಕಡೆ ಸುಳಿಯದೇ ದೂರ ಉಳಿದಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಲೋಕೇಶ್ವರ ತಿಳಿಸಿದರು.
ಭೂಮಿಯಲ್ಲಿ ಫಲವತ್ತತೆ ಕುಸಿತ ಆತಂಕಕಾರಿ: ವಿಜ್ಞಾನಿ ಬಸವನಗೌಡ
ಜೈವಿಕ ಆಧಾರಿತ ಸಸ್ಯ ಸಂರಕ್ಷಣಾ ಕ್ರಮಗಳು ಪರಿಸರ ಪೂರಕವಾಗಿರುತ್ತವೆ ಎಂದು ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಕಾ ವಿಜ್ಞಾನಿ ಎಂ.ಜಿ. ಬಸವನಗೌಡ ದಾವಣಗೆರೆಯಲ್ಲಿ ಹೇಳಿದರು.
ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುವೆ: ಸಂಸದ ರಾಘವೇಂದ್ರ
1952ರಿಂದ 2024ರವರೆಗೆ ಒಟ್ಟು 18 ಬಾರಿ ಲೋಕಸಭೆ ಚುನಾವಣೆಗಳು ನಡೆದಿದ್ದು 1952ರಲ್ಲಿ ಶೇ. 75.14 ರಷ್ಟು ಮತದಾನವಾಗಿದ್ದನ್ನು ಬಿಟ್ಟರೆ 2024ರ ಚುನಾವಣೆಯಲ್ಲಿ ಶೇ. 78.31ರಷ್ಟು ಮತದಾನವಾಗಿರುವುದು ದಾಖಲೆಯಾಗಿದೆ. ಶಾಂತಿಯುತವಾಗಿ ಮತದಾನವಾಗಲು ಕಾರ್ಯಕರ್ತರು ಸಂಘಟನಾತ್ಮಕವಾಗಿ ಹಾಗೂ ಕುಟುಂಬದ ರೀತಿಯಲ್ಲಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾರೆ. ಅದೇ ರೀತಿ ಮೈತ್ರಿಕೂಟದ ಜೆಡಿಎಸ್ ಪಕ್ಷದ ಶ್ರಮ, ಕೆಲವು ಎನ್.ಜಿ.ಒ.ಗಳು ಸಹ ಕೈಜೋಡಿಸಿವೆ.
ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಮಲ್ಲಿ ಭದ್ರ, ಭಾರೀ ಬಂದೋಬಸ್ತು
ಸ್ಟ್ರಾಂಗ್ ರೂಮ್‌ನಲ್ಲಿ ಎಲ್ಲ ರಾಜಕೀಯ ಪಕ್ಷಗಳ ಪ್ರಮುಖರು, ಹಿರಿಯ ಅಧಿಕಾರಿಗಳು ಮತ್ತು ಮಾಧ್ಯಮ ಮಂದಿಯ ಸಮ್ಮುಖದಲ್ಲಿ ಮತ ಯಂತ್ರಗಳನ್ನು ಸೀಲ್ ಮಾಡಿ ಎಲ್ಲವನ್ನೂ ಕೊಠಡಿಯಲ್ಲಿ ಇಡಲಾಯಿತು. ಪ್ರತಿ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಪ್ರತ್ಯೇಕ ಭದ್ರತಾ ಕೊಠಡಿಗಳಲ್ಲಿ ಇರಿಸಲಾಗಿದೆ. ಆ ಬಳಿಕ ಕೊಠಡಿಗಳಿಗೆ ಡಬ್ಬಲ್ ಲಾಕ್ ಮಾಡಲಾಯಿತು.
ಪೆನ್‌ಡ್ರೈವ್‌ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಶಾಸಕ ಎ.ಮಂಜು ಒತ್ತಾಯ
ರಾಜಕಾರಣದಿಂದ ಇಂದು ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವುದು ಅಸಹ್ಯದ ವಿಚಾರವಾಗಿದೆ. ತಪ್ಪು ಯಾರದ್ದೇ ಇರಲಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಒತ್ತಾಯಿಸಿದರು. ರಾಮನಾಥಪುರ ಕಾವೇರಿ ನದಿಯ ವಹ್ನಿ ಪುಷ್ಕರಣಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೆರೆಯ ಹೂಳೆತ್ತುವ ಕಾಮಗಾರಿಗೆ ಚಾಲನೆ
ಹುಲಸೆ ಗ್ರಾಮದ ಕೆರೆಯ ಹೂಳೆತ್ತುವ ಕಾಮಗಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಚಾಲನೆ ನೀಡಿದರು.
ಕನ್ನಡ ಭಾಷೆ ರಕ್ಷಣೆಗೆ ಸರ್ಕಾರಕ್ಕೆ ಒತ್ತಡ ಹಾಕಿ
ಕನ್ನಡಪ್ರಭ ವಾರ್ತೆ ಇಳಕಲ್ಲಕರ್ನಾಟಕದಲ್ಲಿ ಕನ್ನಡ ಭಾಷೆಯ ರಕ್ಷಣೆಗೆ ಕನ್ನಡ ಸಾಹಿತ್ಯ ಪರಿಷತ್ ಮುಂದಾಗಬೇಕು ಎಂದು ಪ್ರೊ. ಬಸವರಾಜ ನಾಡಗೌಡ ಹೇಳಿದರು. ಇಳಕಲ್ಲನ ಸ್ನೇಹರಂಗ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ೧೧೦ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ಮಾತನಾಡಿದರು. ವಿಶಾಲ ಮನೋಭಾವ ಇರುವ ಕನ್ನಡಿಗರು ಬೇರ ಭಾಷೆಯವರನ್ನು ಆದರಿಸುತ್ತಾರೆ ಮತ್ತು ಗೌರವಿಸುತ್ತಾರೆ.
  • < previous
  • 1
  • ...
  • 11101
  • 11102
  • 11103
  • 11104
  • 11105
  • 11106
  • 11107
  • 11108
  • 11109
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved