• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇನ್ವೆಸ್ಟ್‌ಮೆಂಟ್ ಬ್ಯಾಂಕಿಂಗ್, ಉದ್ಯೋಗಾವಕಾಶ ಕಾರ್ಯಕ್ರಮ
ವಿದ್ಯಾರ್ಥಿಗಳು ಹೂಡಿಕೆ ಬ್ಯಾಂಕಿನ ಪ್ರಕ್ರಿಯೆ ಮತ್ತು ಉದ್ಯೋಗವಕಾಶಗಳನ್ನು ಅರಿತು ಪಡೆದುಕೊಳ್ಳುವ ಅಗತ್ಯತೆ ಇದೆ ಎಂದು ಪ್ರಾಧ್ಯಾಪಕ ಅಭಯ್‌ಕುಮಾರ್‌ ಹೇಳಿದರು.
ವಿಜೃಂಭಣೆಯ ಬೈಲೂರು ಮಾರಮ್ಮ ಜಾತ್ರಾ ಮಹೋತ್ಸವ
ಹನುರು ತಾಲೂಕಿನ ಬೈಲೂರು ಗ್ರಾಮದೇವತೆಯ ಮಾರಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ರಿಲ್ಯಾಕ್ಸ್ ಮೂಡ್‌ಗೆ ಜಾರಿದ ಕಲಬುರಗಿ ನಾಯಕರು
ಲೋಕ ಸಮರದ ಕದನ ಕಣದಲ್ಲಿ 60 ದಿನಗಳಿಂದ ತುಂಬಾ ಕಾರ್ಯಮಗ್ನರಾಗಿದ್ದ ಜಿಲ್ಲೆಯ ಜನ ನಾಯಕರು ಮತದಾನವಾಗುತ್ತಿದ್ದಂತಯೇ ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ್ದಾರೆ.
ಕುಟುಂಬದೊಂದಿಗೆ ಕಾಲ ಕಳೆದ ಕಾಂಗ್ರೆಸ್ ಅಭ್ಯರ್ಥಿ
ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ನಿವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ವಿಶ್ರಾಂತಿಯ ಮೂಡ್‌ನಲ್ಲಿದ್ದರು.
ಮುಗಿದ ಚುನಾವಣೆ, ಶುರುವಾಗಿದೆ ಮತ ಗಳಿಕೆ ಲೆಕ್ಕಾಚಾರ
ಉರಿಬಿಸಿಲಿನೊಂದಿಗೆ ಕಳೆದ ಒಂದೂವರೆ ತಿಂಗಳಿಂದ ಕಾವೇರಿದ್ದ ಲೋಕಸಭಾ ಚುನಾವಣೆಯ ಪ್ರಮುಖ ಘಟ್ಟವಾದ ಮತದಾನವು ಮುಗಿದಿದ್ದು, ಎಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನವಾಗಿದೆ, ಅದರಲ್ಲಿ ತಮಗೆಷ್ಟು, ಅವರಿಗೆಷ್ಟು ಎಂಬ ಲೆಕ್ಕಾಚಾರ ಶುರುವಾಗಿದ್ದು, ಜೂ. 4ರ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.
ರಿಲ್ಯಾಕ್ಸ್‌ ಮೂಡ್ನಲ್ಲಿ ಕಾಗೇರಿ
ಕಾಗೇರಿ ಅವರು ಬುಧವಾರ ಬೆಳಗ್ಗೆ ಕುಟುಂಬದವರೊಟ್ಟಿಗೆ ಖುಷಿಯಿಂದ ಮಾತನಾಡುತ್ತ ತಿಂಡಿ, ಟೀ ಕುಡಿದ ಕಾಗೇರಿ ಕೊಟ್ಟಿಗೆಗೆ ಹೋಗಿ ದನಕರುಗಳ ಮೈದಡವಿದರು.
ಹಳೇಬೀಡು ಕೆಪಿಎಸ್‌ ಸರ್ಕಾರಿ ಶಾಲೆಯಲ್ಲಿ ಬೇಸಿಗೆ ರಜೆಯಲ್ಲೂ ಬಿಸಿಯೂಟ
ಹಳೇಬೀಡಿನ ಕೆಪಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಹಾಸನದ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ. ಜವರೇಗೌಡ ಭೇಟಿ ನೀಡಿ ಶಾಲೆಯ ಬಿಸಿಯೂಟದ ಬಗ್ಗೆ ಚರ್ಚಿಸಿದರು.
ಚಾಮರಾಜನಗರ : ರೈತರಿಗೆ ಕಾಟ ಕೊಡುತ್ತಿದ್ದ 40 ವರ್ಷದ ಸಲಗ ಸೆರೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಂಚಿನ ತಾಲೂಕಿನ ಹಂಗಳ, ಕಲೀಗೌಡನಹಳ್ಳಿ ಮತ್ತು ದೇವರಹಳ್ಳಿ ವ್ಯಾಪ್ತಿಯಲ್ಲಿ ರೈತರಿಗೆ ಕಾಟ ಕೊಡುತ್ತಿದ್ದ ಸಲಗವನ್ನು ಕೊನೆಗೂ ಬಂಡೀಪುರ ಅರಣ್ಯ ಇಲಾಖೆ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಸೆರೆ ಹಿಡಿದಿದ್ದಾರೆ.
ದ.ಕ. ಜಿಲ್ಲೆಯ ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ
ಬಿಜೆಪಿಯಿಂದ ಎರಡು ಬಾರಿ, ಜನತಾದಳದಿಂದ ಒಂದು ಬಾರಿ ಹಾಗೂ ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದು ಅವರ ರಾಜಕಾರಣದ ಇತಿಹಾಸವಾಗಿದೆ.
ಭದ್ರತಾ ಕೊಠಡಿ ಸೇರಿದ ಮತಯಂತ್ರಗಳು: 144 ನಿಷೇದಾಜ್ಞೆ ಜಾರಿ
Raichur News, EVM machines, evm strong room, ರಾಯಚೂರು, 144 ನಿಷೇದಾಜ್ಞೆ ಜಾರಿ, ಮತಯಂತ್ರ
  • < previous
  • 1
  • ...
  • 11102
  • 11103
  • 11104
  • 11105
  • 11106
  • 11107
  • 11108
  • 11109
  • 11110
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved