• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲು ಲೆಕ್ಕಿಸದೆ ಉತ್ಸಾಹದಿಂದ ಮತದಾನ
ಲೋಕಸಭಾ ಚುನಾವಣೆಯ ಮತದಾನ ತಾಲೂಕಿನಲ್ಲಿ ಬಿರುಸಿನಿಂದ ಜರುಗಿತು. ಗ್ರಾಮೀಣ ಪ್ರದೇಶದಲ್ಲಿ ಜನರು ಬಿಸಲು ಲೆಕ್ಕಿಸದೆ ತೆರಳಿ ಮತದಾನ ಮಾಡಿದರು.
ಗ್ರಾಮೀಣ ವಿದ್ಯಾರ್ಥಿಗಳಿಂದ ಗ್ರಹ-ನಕ್ಷತ್ರಪುಂಜಗಳ ವೀಕ್ಷಣೆ
ಟೆಲಿಸ್ಕೋಪ್ ಮೂಲಕ ಆಕಾಶದಲ್ಲಿರುವ ನಕ್ಷತ್ರ ಪುಂಜ ಮತ್ತು ಮಂಗಳ, ಬುಧ, ಚಂದ್ರ, ಕ್ಷೀರ ಪಥ ( ಹಾಲು ಹಾದಿ ) ಗ್ಯಾಲಕ್ಸಿಯ ಇಣುಕುನೋಟ, ಉಂಗುರಗಳೊಂದಿಗೆ ಶನಿ ಗ್ರಹ, ನಿಹಾರಿಕೆ ಎಂಬ ಗ್ರಹಗಳ ವೀಕ್ಷಣೆ ಮಾಡಿಸುತ್ತೇವೆ.
ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. ೭೬.೫೩ ಮತದಾನ
೮,೨೩,೬೦೪ ಪುರುಷ ಮತದಾರರಲ್ಲಿ ೬,೩೩,೬೩೦, ೮,೧೭,೫೩೬ ಮಹಿಳೆಯರಲ್ಲಿ ೬,೨೨,೩೯೨, ೧೬ ಇತರೆ ಮತದಾರರಲ್ಲಿ ೫ ಜನರು ಮತದಾನ ಮಾಡಿದ್ದಾರೆ.
ಲೋಕಾಪುರ ವಿವಿಧಡೆ ಶಾಂತಿಯುತ ಮತದಾನ
ಕನ್ನಡಪ್ರಭ ವಾರ್ತೆ ಲೋಕಾಪುರಬಾಗಲಕೋಟೆ ಲೋಕಸಭೆ ಮತಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಶೇ.72ರಷ್ಟು ಮತದಾನವಾಗಿದೆ.ಬೆಳಗ್ಗೆ 7 ಗಂಟೆಗೆ ಮತದಾನ ಆರಂಭದ ವೇಳೆ ಎಲ್ಲೆಡೆ ಚುರುಕಿನಿಂದ ಮತದಾನ ನಡೆಯಿತು. ರಣ ಬಿಸಿಲು ಲೆಕ್ಕಿಸದೇ ಮತದಾರರು ಸರದಿಯಲ್ಲಿ ನಿಂತು ಹಕ್ಕನ್ನು ಚಲಾಯಿಸಿದರು.
ಬಸವೇಶ್ವರ, ಅಂಜನೇಯಸ್ವಾಮಿ ಜಾತ್ರಾ ಮಹೋತ್ಸವ
ದಾಬಸ್‌ಪೇಟೆ: ದೇವರು ಮತ್ತು ಧರ್ಮದ ಹೆಸರಿನಲ್ಲಿ ನಡೆಯುವ ಜಾತ್ರೆ ವಿಶೇಷ ಪೂಜೆ ಆಚರಣೆಗಳು ಮತ್ತು ಸಂಪ್ರದಾಯಗಳು ಜನರಲ್ಲಿ ಭಕ್ತಿ ಭಾವ ಮತ್ತು ಸ್ನೇಹ ಸೌಹಾರ್ದತೆ ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಸವೇಶ್ವರ ದೇವಾಲಯ ಅರ್ಚಕ ನಾಗರಾಜು ತಿಳಿಸಿದರು.
ಧರ್ಮ ಸಂಸ್ಕಾರದೊಡನೆ ರಾಷ್ಟ್ರ ಕಟ್ಟುವ ಸಂಸ್ಕಾರವೂ ನಮ್ಮದಾಗಬೇಕು: ಹೊನ್ನಾಳಿ ಶ್ರೀಗಳು
ಧರ್ಮ ಸಂಸ್ಕಾರದೊಡನೆ ರಾಷ್ಟ್ರ ಕಟ್ಟುವ ಸಂಸ್ಕಾರವೂ ನಮ್ಮದಾಗಬೇಕು ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
ಶರಣರ ವಚನ ಅರ್ಥೈಸಿಕೊಂಡರೇ ಬಾಳು ಬಂಗಾರ: ಡಾ.ಸಿದ್ದರಾಮ ಸ್ವಾಮೀಜಿ
ಅನುಭಾವ ಚಿಂತನ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಟದಾರ್ಯ ಮಠದ ಡಾ.ಸಿದ್ದರಾಮ ಸ್ವಾಮೀಜಿ ಮಾತನಾಡಿದರು.
ನಿಶ್ಯಕ್ತ ಕಾಡಾನೆಗೆ ಅರಣ್ಯ ಇಲಾಖೆಯಿಂದ ಚಿಕಿತ್ಸೆ
ನರಸಿಂಹರಾಜಪುರ, ಮರಿ ಹಾಕಿರುವ ಕಾಡಾನೆಯೊಂದಕ್ಕೆ ಬೇಸಿಗೆ ದಿನವಾಗಿದ್ದರಿಂದ ಸಾಕಷ್ಟು ಆಹಾರ ಸಿಗದೆ ನಿತ್ರಾಣವಾಗಿದ್ದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆಹಾರ, ಔಷಧಿ ನೀಡಿ ಉಪಚರಿಸುತ್ತಿದ್ದಾರೆ.
ದುಡಿಮೆಯಿಂದ ಮಾತ್ರ ಸುಂದರ ಜೀವನ ಸಾಧ್ಯ
ಜೀವನದಲ್ಲಿ ಯಾರೂ ದುಡಿಮೆ ಮಾಡುತ್ತಾರೋ ಅಂತಹವರು ಸುಂದರವಾದ ಜೀವನ ಸಾಗಿಸುತ್ತಾರೆ. ಜೀವನದಲ್ಲಿ ಆಚಾರ-ವಿಚಾರವಂತರಾಗಿ ಸನ್ಮಾರ್ಗದಲ್ಲಿ ಸಾಗಿದರೆ ಭಗವಂತನು ಖಂಡಿತ ಒಳ್ಳೆಯದು ಮಾಡುತ್ತಾನೆ ಎಂದು ಕೆರೂರ-ಕೊಣ್ಣೂರಿನ ಡಾ.ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನೀರಿಲ್ಲದೆ ಒಣಗಿದ ಬೆಳೆಗಳು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತ
ಮಂಡ್ಯ ಜಿಲ್ಲೆಯಲ್ಲಿ ಪ್ರಮುಖ ಆರ್ಥಿಕ ಬೆಳೆ ಕಬ್ಬು ಸೇರಿ ತೋಟಗಾರಿಕೆ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಆದರೆ, ಈ ಬಾರಿ ನೀರಿಲ್ಲದೇ ಇದ್ದ ಅಲ್ಪಸ್ವಲ್ಪ ಬೆಳೆ ಒಣಗಿ ಹೋಗಿವೆ. ಈ ಭಾಗದಲ್ಲಿ ಬಹುತೇಕ ಅಂತರ್ಜಲ ಕುಸಿತದಿಂದ ಬೋರ್ ವೆಲ್‌ಗಳನ್ನು ಆಶ್ರಯಿಸಿ ಬೆಳೆ ಬೆಳೆಯುತ್ತಿದ್ದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.
  • < previous
  • 1
  • ...
  • 11103
  • 11104
  • 11105
  • 11106
  • 11107
  • 11108
  • 11109
  • 11110
  • 11111
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved