• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಿಜುಗುಡುತ್ತಿದ್ದ ಕಾರ್ಯಾಲಯಗಳು ಇದೀಗ ಭಣಭಣ!
ಲೋಕಸಭೆ ಚುನಾವಣೆ ಮುಗಿದಿದೆ. ಆದರೆ, ಫಲಿತಾಂಶಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಿದೆ. ಚುನಾವಣೆ ಹಿನ್ನೆಲೆಯಲ್ಲಿ ಸದಾ ಪಕ್ಷಗಳ ನಾಯಕರ, ಕಾರ್ಯಕರ್ತರ, ಅಭಿಮಾನಿಗಳಿಂದ ಗಿಜುಗುಡುತ್ತಿದ್ದ ಪಕ್ಷಗಳ ಕಾರ್ಯಾಲಯಗಳು, ಅಭ್ಯರ್ಥಿಗಳ ಮನೆಗಳು, ಅವರ ಕಚೇರಿಗಳು ಇದೀಗ ಯಾರೂ ಇಲ್ಲದೆ ಭಣಗುಡುತ್ತಿವೆ.
ಮತದಾನ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಮಧು ಬಂಗಾರಪ್ಪ
ಮತದಾನ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಹಾಗೂ ಕೇಂದ್ರ ಕಾಂಗ್ರೆಸ್ಸಿನ ಗ್ಯಾರಂಟಿಗಳ ಆಶ್ವಾಸನೆಗಳು ಕೂಡ ಕಾರಣವಾಗಿವೆ. ಮತದಾರ ಮತ್ತು ಕಾಂಗ್ರೆಸ್ ನಡುವೆ ಬಾಂಧವ್ಯದ ಬೆಸುಗೆಯಾಗಿದೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಅತ್ಯಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ.
ಕಾಯಕ, ದಾಸೋಹ ಈ ನೆಲದ ಮೂಲದ್ರವ್ಯ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಕಾಯಕ ಮತ್ತು ದಾಸೋಹ ಈ ನೆಲದ ಮೂಲದ್ರವ್ಯಗಳಾಗಿದ್ದು, ದುಡಿಮೆಯಿಂದ ಅರ್ಜಿತ ಧನವನ್ನು ಪ್ರಸಾದ ಭಾವದಿಂದ ಹಂಚಿಕೊಂಡು ತಿನ್ನಬೇಕು. ಈ ಪರಂಪರೆ ನಮ್ಮ ಪೂರ್ವಜ ಋಷಿ ಮುನಿಗಳು ಸೇರಿದಂತೆ ಶರಣರ ಮೂಲಕ ಭಾರತೀಯರಲ್ಲಿ ರಕ್ತಗತವಾಗಿದೆ ಎಂದು ಶರಣ ಸಂಗಮ ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಶಿವಾನಂದ ದಾಶ್ಯಾಳ ಹೇಳಿದರು.
ಪ್ರಜ್ವಲ್‌ ರೇವಣ್ಣ ಗಡಿಪಾರಿಗೆ ಶಾಸಕಿ ನಯನಾ ಮೋಟಮ್ಮ ಆಗ್ರಹ
ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರಿಗೆ ಸಾಂತ್ವನ ಹಾಗೂ ಆತ್ಮಸ್ಥೈರ್ಯ ತುಂಬುವ ಮೂಲಕ ಅವರಿಗೆ ನೆರವಾಗಬೇಕು ಎಂದು ಶಾಸಕಿ ನಯನಾ ಮೊಟಮ್ಮ ಎಂದು ಹೇಳಿದರು. ಬೇಲೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪುತ್ತೂರು: ಮುಂಗಾರು ಸಮೀಪಿಸಿದರೂ ನಡೆದಿಲ್ಲ ಚರಂಡಿ ದುರಸ್ತಿ
ನಗರಸಭೆ ವ್ಯಾಪ್ತಿಯಲ್ಲಿ ಹಲವಾರು ರಸ್ತೆಗಳಿದ್ದು ಈ ರಸ್ತೆಗಳಲ್ಲಿನ ಚರಂಡಿಗಳನ್ನು ಪ್ರತಿ ವರ್ಷವೂ ಮಳೆಗಾಲಕ್ಕೆ ಮುನ್ನ ದುರಸ್ತಿಗೊಳಿಸಿ ಸುಗಮ ನೀರು ಹರಿಯಲು ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಇನ್ನೂ ಚರಂಡಿ ಕಾಮಗಾರಿಗಳು ಆರಂಭಗೊಂಡಿಲ್ಲ
ಜನತೆಯೊಂದಿಗೆ ಜಾನುವಾರಗಳಿಗೂ ಸರ್ಕಾರ ವಂಚನೆ
ರಾಜ್ಯದಲ್ಲಿ‌ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಮೊಸ ಮಾಡುವುದರೊಂದಿಗೆ ಜಾನುವಾರಗಳಿಗೂ ವಂಚಿಸುತ್ತಿರುವುದು ದುರದೃಷ್ಟಕರ. ಇದರಿಂದ ಪಶು ಸಂಪತ್ತು ಆಪತ್ತಿನಲ್ಲಿದೆ ಎಂದು ಗ್ರಾಮಾಂತರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಜಗದೀಶ್ ಬೂದಿಹಾಳ ಕಳವಳ ವ್ಯಕ್ತಪಡಿಸಿದ್ದಾರೆ.
ಜಾನುವಾರುಗಳ ಕುಡಿಯುವ ನೀರಿಗಾಗಿ ತೊಟ್ಟಿಗಳನ್ನು ನಿರ್ಮಿಸಿ: ದೇವರಾಜು
ಟ್ಯಾಂಕರ್ ನೀರು ಜನರ ಕುಡಿಯುವ ನೀರಿನ ದಾಹವನ್ನು ಮಾತ್ರ ತಣಿಸುತ್ತಿದ್ದು, ರೈತರ ಎಮ್ಮೆ, ದನಗಳು, ಆಡು, ಕುರಿಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿವೆ. ರೈತರು ಜಾನುವಾರಗಳ ಕುಡಿಯುವ ನೀರಿನ ದಾಹ ತಣಿಸಲು ನೀರಿನ ಮೂಲಗಳನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ತೀವ್ರ ಬರಗಾಲದಿಂದ ಕೃಷಿ ಕ್ಷೇತ್ರ ಸಂಪೂರ್ಣ ಹಾಳಾಗಿದ್ದು, ಸಂಕಷ್ಟದ ಸನ್ನಿವೇಶದಲ್ಲಿ ಹೈನುಗಾರಿಕೆಯನ್ನು ನಂಬಿ ರೈತರು ಬದುಕುತ್ತಿದ್ದಾರೆ.
ಮಳೆಯಿಂದ ಪ್ರಾಣ ಹಾನಿಯಾಗದಂತೆ ಎಚ್ಚರಿಕೆ ವಹಿಸಿ: ಡೀಸಿ ಡಾ.ಕುಮಾರ್
ತಾಲೂಕು ಪಂಚಾಯತ್ ಕಚೇರಿ, ನಗರ ಸ್ಥಳೀಯ ಸಂಸ್ಥೆಗಳ ಕಚೇರಿ, ಚೆಸ್ಕಾಂ ಕಚೇರಿ, ಅರಣ್ಯ ಇಲಾಖೆಗಳಲ್ಲಿ ಎರಡು ದಿನದೊಳಗಾಗಿ ಕಂಟ್ರೋಲ್ ರೂಂ ತೆರೆದು ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳ ವಿವರವನ್ನು ಮಾಹಿತಿಗಾಗಿ ಅನಾವರಣಗೊಳಿಸಬೇಕು.
ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡ ಮತದಾರ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಾಗಲಕೋಟೆ ಲೋಕಸಭೆಯ ಮತದಾನದಲ್ಲಿ ಶತಾಯುಷಿ ಮತಚಲಾಯಿಸಿ ಗಮನ ಸೆಳೆದರೆ, ವಿಕಲಚೇತನರು, ವೃದ್ಧರು, ಲಂಬಾಣಿ ಜನಾಂಗದ ಮಹಿಳೆಯರು ತಮ್ಮ ಸಂಸ್ಕೃತಿಯ ಪ್ರತೀಕವಾಗಿರುವ ಉಡುಗೆ ತೊಡುಗೆಯಲ್ಲಿ ಬಂದು ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡಿದ್ದರು.
ಸ್ಟ್ರಾಂಗ್‌ರೂಮ್‌ನಲ್ಲಿ ಭದ್ರಗೊಂಡ ಹಾವೇರಿ ಕ್ಷೇತ್ರದ ಮತಯಂತ್ರಗಳು
ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಮತ ಎಣಿಕೆ ಕೇಂದ್ರವಾದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂಗಳನ್ನು ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಮೀಸಲು ಪಡೆಯ ಬಿಗಿಭದ್ರತೆಯಲ್ಲಿ ಇರಿಸಲಾಗಿದೆ.
  • < previous
  • 1
  • ...
  • 11104
  • 11105
  • 11106
  • 11107
  • 11108
  • 11109
  • 11110
  • 11111
  • 11112
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved