• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ, ಹಣ ಪ್ರಭಾವ ವರ್ಕೌಟ್‌ ಆಗಿಲ್ಲ: ಜಗದೀಶ ಶೆಟ್ಟರ
ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿಸಿ 8 ವಿಧಾನಸಭೆ ಕ್ಷೇತ್ರಗಳಲ್ಲಿ ಲೀಡ್‌ ಬರುವ ವಿಶ್ವಾಸವಿದೆ ಎಂದು ಜಗದೀಶ ಶೆಟ್ಟರ ಹೇಳಿದರು.
ಕ್ರಿಕೆಟ್‌: ಹಾತೂರು ಚಾಂಪಿಯನ್, ಹಾಲುಗುಂದ ರನ್ನರ್ಸ್
21ನೇ ವರ್ಷದ ಕೊಡಗು ಹೆಗ್ಗಡೆ ಸಮಾಜದ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಎಳೆಯಲಾಯಿತು. ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಂಡರು.
ನೀರಿನ ಮೂಲ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದು
ಹೊಸಕೋಟೆ: ನೀರಿನ ಸೆಲೆಗಳನ್ನು ಉಳಿಸುವ ದೃಷ್ಟಿಯಿಂದ ಗ್ರಾಮಗಳಲ್ಲಿರುವ ಕಲ್ಯಾಣಿಗಳನ್ನು ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ತಿಳಿಸಿದರು.
ಅರಸೀಕೆರೆಯಲ್ಲಿ ಪ್ಲೇಗಮ್ಮ ದೇವಾಲಯ ನಿರ್ಮಾಣಕ್ಕೆ ಧರ್ಮಸ್ಥಳದಿಂದ ₹1 ಲಕ್ಷ ಅನುದಾನ
ಬೈರನಾಯಕನಹಳ್ಳಿ ಸಮೀಪ ನಿರ್ಮಾಣವಾಗುತ್ತಿರುವ ಪ್ಲೇಗಮ್ಮ ದೇವಾಲಯ ನಿರ್ಮಾಣಕ್ಕೆ ಒಂದು ಲಕ್ಷ ರು. ಅನುದಾನ ನೀಡಲಾಗುತ್ತಿದೆ ಎಂದು ತಾಲೂಕು ಯೋಜನಾಧಿಕಾರಿ ಅಕ್ಷತಾ ರೈ ಹೇಳಿದರು. ಅರಸೀಕೆರೆಯ ಬೈರನಾಯಕನಹಳ್ಳಿ ಸಮೀಪ ದೇವಾಲಯ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದ ವತಿಯಿಂದ ಒಂದು ಲಕ್ಷ ರು. ಡಿಡಿಯನ್ನು ದೇವಾಲಯ ಸಮಿತಿಯವರಿಗೆ ವಿತರಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ಒಪ್ಪಿಸಿ: ಆರಗ ಜ್ಞಾನೇಂದ್ರ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್‌ ಸಿಕ್ಕಿಲ್ಲ. ಸಿಎಂ, ಡಿಸಿಎಂ ಹೇಳಿದ ಹಾಗೆ ಕೆಲಸ ಮಾಡುತ್ತಿದ್ದಾರೆ.

ಉಡುಪಿಯಲ್ಲಿ ಸಿ.ಎನ್.ಜಿ. ನೂತನ ಸ್ಥಾವರ ನಿರ್ಮಾಣ: ಅದಾನಿ ಸಂಸ್ಥೆ ಭರವಸೆ
ಸಿಎನ್‌ಜಿ ಕೊರತೆ ನಿವಾರಿಸಲು ಹಿರಿಯಡ್ಕ, ಹೆಬ್ರಿ, ಮುಳ್ಳಿಕಟ್ಟೆಯಲ್ಲಿ ನೂತನ ಸ್ಥಾವರ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಸ್ಥಾವರ ನಿರ್ಮಿಸುವ ಭರವಸೆ ನೀಡಲಾಗಿದೆ.
ಮಡಿಕೇರಿಯ ಬೆಟ್ಟದ ನಿವಾಸಿಗಳಿಗೆ ಸಿಗಲಿ ಸ್ವಂತ ಸೂರು!
ಮಳೆಗಾಲ ಆರಂಭವಾದರೆ ಕೊಡಗಿನ ಜನರಲ್ಲಿ ಆತಂಕ ಎದುರಾಗುತ್ತದೆ. 2018ರಿಂದ ಅನಾಹುತ ಸಂಭವಿಸಿ ಭಯಕ್ಕೆ ತಳ್ಳಿದೆ.
ಟವರ್ ಉಪಕರಣಗಳ ಕಳ್ಳತನ: ಇಬ್ಬರ ಬಂಧನ
ಆರೋಪಿಗಳ ಪೈಕಿ ಪ್ರಥಮ ಆರೋಪಿ ಎಲ್.ಬಿ.ಭರತ್ ಬೆಂಗಳೂರು ನಗರದ ಕುಂಬಳಗೂಡಿನಲ್ಲಿ ವಾಸವಿದ್ದು, ಮಹದೇವ ಕುಮಾರ್ ನೊಂದಿಗೆ ಸೇರಿ ಏರ್ಟೆಲ್ ಕಂಪನಿ ನೌಕರರ ಸೋಗಿನಲ್ಲಿ ಬಹು ಮಹಡಿ ಕಟ್ಟಡದ ಮನೆಗಳ ಮೇಲೆ ಅಳವಡಿಸಲಾಗಿದ್ದ ಮೊಬೈಲ್ ಟವರ್ ಗಳ ದುರಸ್ತಿ ನೆಪದಲ್ಲಿ ಮನೆ ಮಾಲೀಕರನ್ನು ವಂಚಿಸಿ ಉಪಕರಣಗಳನ್ನು ಲೂಟಿ ಮಾಡಿ ಪರಾರಿಯಾಗುತ್ತಿದ್ದರು.
ಪ್ರಜ್ವಲ್‌ ರೇವಣ್ಣ ಪ್ರಕರಣ ಸಿಬಿಐಗೆ ವಹಿಸಲು ಜೆಡಿಎಸ್‌ ಆಗ್ರಹ
ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಅಕ್ಷಿತ್‌ ಸುವರ್ಣ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ರಸ್ತೆ ಮೇಲೆ ಹರಿದ ಚರಂಡಿ ನೀರು
ನಗರದ ಬಹುತೇಕ ರಸ್ತೆಗಳಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಕಾರಣ ಅವೈಜ್ಞಾನಿಕ ಚರಂಡಿಗಳ ನಿರ್ಮಾಣ ಇದರಿಂದ ಚರಂಡಿಗಳಲ್ಲಿ ಹರಿಯುವ ಮಳೆ ನೀರು ರಸ್ತೆಗಳಲ್ಲಿ ಹರಿದು ರಸ್ತೆಗಳು ಕೆಸರುಮಯವಾಗಿವೆ.
  • < previous
  • 1
  • ...
  • 11105
  • 11106
  • 11107
  • 11108
  • 11109
  • 11110
  • 11111
  • 11112
  • 11113
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved