• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದ್ದು ಮಾಡುತ್ತಿರುವ ಆರ್ಕಿವೋ ಕ್ರಾಪ್‌ ಸೊಲ್ಯೂಶನ್‌ ಪ್ರೈ. ಲಿ.
ಆರ್ಕಿಯೋದ ಮಾತೃಸಂಸ್ಥೆ ಟ್ಯಾಗ್ರೋಜ್‌. ಈಗಾಗಲೇ ಈ ಕಂಪನಿಯು ಅಮೇರಿಕಾ, ಅರ್ಜೆಂಟಿನಾ, ಯುರೋಪ ಸೇರಿದಂತೆ 90ಕ್ಕೂ ಅಧಿಕ ದೇಶಗಳಲ್ಲಿ ಹಾಗೂ ಭಾರತದಲ್ಲಿ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಗುಜರಾತ, ಉತ್ತರಾಖಂಡ, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ 15ಕ್ಕೂ ಅಧಿಕ ರಾಜ್ಯಗಳಲ್ಲಿ ಟ್ಯಾಗ್ರೋಜ್‌ ತನ್ನ ಅಂಗಸಂಸ್ಥೆಯಾಗಿರುವ ಆರ್ಕಿವೋ ಕ್ರಾಪ್‌ ಸೊಲ್ಯೂಶನ್‌ ಪ್ರೈ. ಲಿ. ಮೂಲಕ ಭಾರತೀಯ ರೈತರಿಗಾಗಿ ಅದೇ ಅಂತಾರಾಷ್ಟ್ರೀಯ ಗುಣಮಟ್ಟದ ಉತ್ಪನ್ನಗಳನ್ನು ಪರಿಚಯಿಸಿದೆ.
ಕಲಘಟಗಿಯ ಕೆರೆಗಳ ಒಡಲಿಗೆ ಹರಿದು ಬಂದ ಬೇಡ್ತಿ!
ಕಲಘಟಗಿಯ ಬೇಡ್ತಿ ನದಿ ನೀರನ್ನು ಇದೇ ರೀತಿ ಏತ ನೀರಾವರಿ ಮೂಲಕ ಇಡೀ ತಾಲೂಕಿನ ಕೆರೆಗಳನ್ನು ಮರುಪೂರಣ ಮಾಡಿಸುವ ಯೋಜನೆಯನ್ನು ಕಾರ್ಮಿಕ ಸಚಿವ, ಜಿಲ್ಲಾ ಉಸ್ತುವಾರಿ ಹಾಗೂ ಕಲಘಟಗಿಯ ಶಾಸಕರೂ ಆಗಿರುವ ಸಂತೋಷ ಲಾಡ್‌ ಯಶಸ್ವಿಗೊಳಿಸಿದ್ದಾರೆ. ಈ ಕುರಿತು ಕನ್ನಡಪ್ರಭ ಸರಣಿ ಲೇಖನಗಳ ಮೂಲಕ ಯೋಜನೆ ವಿಸ್ಕೃತ ಮಾಹಿತಿ ನೀಡುತ್ತಿದೆ.
ಮುಗ್ವಾದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ
ಹೊನ್ನಾವರ ತಾಲೂಕಿನ ಸುಬ್ರಹ್ಮಣ್ಯದ ರಾಘವೇಂದ್ರ ಸಂಸ್ಕೃತ ಪಾಠ ಶಾಲೆಯ ಸಭಾಂಗಣದಲ್ಲಿ ಹೊನ್ನಾವರ ತಾಪಂ, ಮುಗ್ವಾ ಗ್ರಾಪಂ ಆಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ನಡೆಯಿತು.
ಶಿರಸಿ ಟಿಎಸ್‌ಎಸ್‌ಗೆ ₹20 ಕೋಟಿ ಲಾಭ
ಅಡಕೆ ಬೆಳೆಗಾರರ ಸಂಸ್ಥೆಯಾದ ಶಿರಸಿಯ ತೋಟಗಾರ್ಸ್ ಕೋ ಆಪರೇಟಿವ್‌ ಸೇಲ್‌ ಸೊಸೈಟಿ (ಟಿಎಸ್‌ಎಸ್‌) ಪ್ರಸಕ್ತ ಸಾಲಿನಲ್ಲಿ ₹20,00,95,592.62 ಲಾಭ ಗಳಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಮತ್ತಿಘಟ್ಟ ತಿಳಿಸಿದರು.
ಆರ್‌ಟಿಐ ಹೆಸರಿನಲ್ಲಿ ಸರ್ಕಾರಿ ನೌಕರರ ಮೇಲೆ ನೈತಿಕ ಪೊಲೀಸ್‌ ಗಿರಿ: ಆರೋಪ
ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೌಕರರ ವೈಯಕ್ತಿಕ ತೇಜೋವಧೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇಲಾಖೆ ಶಿರಸ್ತೇದಾರ ಸಲೀಂಗೆ ಮನವಿ ಸಲ್ಲಿಸಲಾಯಿತು.
ಮಾಜಿ ದೇವದಾಸಿಯರ ನೋವುಗಳಿಗೆ ಧ್ವನಿಯಾಗುವೆ: ಡಾ. ಶ್ರೀನಿವಾಸ್
ಬಡತನ, ಆರ್ಥಿಕ ಹಿಂದುಳಿಯುವಿಕೆ, ಶಿಕ್ಷಣ ಕೊರತೆಯಿಂದಾಗಿ ನಮ್ಮ ನಾಡಿನ ತಾಯಂದಿರು ಯಾರದೊ ತಪ್ಪಿಂದ ದೇವದಾಸಿಯರಾಗುವ ದುಸ್ಥಿತಿ ಬಂದಿದ್ದು ಮಾಜಿ ದೇವದಾಸಿಯರ ಬದುಕಿನ ಕಷ್ಟ, ನೋವುಗಳಿಗೆ ನಾನು ಧ್ವನಿಯಾಗುವ ಕೆಲಸ ಮಾಡುವೆ.
ಎಸ್ಸಿ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಧರ್ಮಸೇನ
ಪಟ್ಟಣದ ಶಾಸಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಎದುರಿಸುತ್ತಿರುವ ಕುಂದುಕೊರತೆಗಳು, ಸರ್ಕಾರದಿಂದ ದೊರಕಬೇಕಾದ ಸೌಲಭ್ಯಗಳು ಹಾಗೂ ಪಕ್ಷ ಸಂಘಟನೆಯಲ್ಲಿ ಎಸ್ಸಿಗಳ ಪಾತ್ರ ಕುರಿತಂತೆ ಸಭೆ ಬುಧವಾರ ಸಂಜೆ ಜರುಗಿತು.
ಭಕ್ತಿ ಸೇವೆ ಶ್ರೇಷ್ಠ ಕಾಯಕ
ಕೃಷಿಯಲ್ಲಿ ಟ್ರ್ಯಾಕ್ಟರ್‌ ಬಳಕೆ ಕಡಿಮೆ ಮಾಡಿ ಗೋವುಗಳನ್ನು ಬಳಸಬೇಕು. ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗಿದ್ದು ಮಹಿಳೆಯರು ಪತಿಯೊಂದಿಗೆ ಕೆಲಸಕ್ಕೆ ಸಾಥ್‌ ನೀಡಬೇಕು. ಕೃಷಿಯಲ್ಲಿ ಉತ್ತಮ ಭವಿಷ್ಯವಿದ್ದು ಇದೀಗ ಎಂಜಿನಿಯರ್‌ಗಳು ಸಹ ದೊಡ್ಡ ದೊಡ್ಡ ಹುದ್ದೆ ಬಿಟ್ಟು ಕೃಷಿಯತ್ತ ಮುಖ ಮಾಡಿದ್ದಾರೆ.
ಶಿಕ್ಷಕರ ಸೇವೆಗೆ ಬೆಲೆ ಕಟ್ಟಲಾಗದು: ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ
ತಾಂತ್ರಿಕತೆ ಬೆಳೆದಂತೆ ಡಿಜಿಟಲ್ ಮಾಯಾಲೋಕಕ್ಕೆ ಮರುಳಾಗುತ್ತಿರುವ ಯುವ ಸಮೂಹ ಓದಿನಿಂದ ವಿಮುಖವಾಗಿದೆ. ಇದರಿಂದ ಯುವ ಜನಾಂಗದಲ್ಲಿ ಜ್ಞಾನದ ಸಂಪತ್ತು ಕುಂಟುತ್ತಾ ಹೋಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಯಾವುದೇ ಯೋಜನೆ ಬೇಡ: ಶಿವರಾಮ ಗಾಂವ್ಕರ
ಯಲ್ಲಾಪುರ ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಸಮಿತಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆದ ಯೋಜನೆಯ ಲಾಭ-ಹಾನಿಯ ಕುರಿತು ಜನತೆಯ ಮುಂದಿಡಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಮ ಗಾಂವ್ಕರ ಹೇಳಿದರು.
  • < previous
  • 1
  • ...
  • 1107
  • 1108
  • 1109
  • 1110
  • 1111
  • 1112
  • 1113
  • 1114
  • 1115
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved