• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ದಂತ ತಪಾಸಣೆ ನಡೆಸಿ: ಡಾ.ಅರುಣ್ ಕುಮಾರ್
ಮನುಷ್ಯನ ಜೀವನದಲ್ಲಿ ಹಲ್ಲುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳದಿದ್ದರೆ ಆಹಾರ ಪದಾರ್ಥಗಳನ್ನು ಸೇವಿಸಲು ಕಷ್ಟ ಪಡಬೇಕಾಗುತ್ತದೆ. ಸಕಾಲಕ್ಕೆ ಹಲ್ಲುಗಳ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆಯಂತೆ ಔಷಧ ಸೇವಿಸುವುದರಿಂದ ಹಲ್ಲುಗಳ ಆರೋಗ್ಯ ಕಾಪಾಡಬಹುದು.
ಡಿಕೆಶಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ಕೆಲವರು ಅಶ್ಲೀಲ ಸುಳ್ಳು ದಾಖಲೆ ಸೃಷ್ಟಿಸಿ ಪೆನ್ ಡ್ರೈವ್ ಗಳಲ್ಲಿ ನಕಲಿ ಮಾಡಿ ಸುಳ್ಳು ಆರೋಪ ಹೊರಿಸಿ ನಮ್ಮ ಪಕ್ಷದ ನಾಯಕರನ್ನು ಬೆದರಿಸುವ ತಂತ್ರಕ್ಕೆ ಕೈಹಾಕಿದ್ದಾರೆ. ಈ ಕೂಡಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು.
ಕುಟುಂಬದರೊಂದಿಗೆ ಸಮಯ ಕಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ
ಮತದಾನ ಮುಗಿದಿರುವುದರಿಂದ ಸದ್ಯ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಮುಳುಗಿದ್ದಾರೆ‌. ಹೀಗಾಗಿ ಖಾನಾಪುರದ ಡಾ. ಅಂಜಲಿ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಆಪ್ತರು, ಕುಟುಂಬಸ್ಥರು ಭೇಟಿ ನೀಡಿ ಮಾತಿಗಿಳಿಯುತ್ತಿದ್ದಾರೆ.
ಪ್ರಸಾದ್ ವಿಚಾರ ಸ್ಪಷ್ಟತೆ, ವೈಚಾರಿಕ ನಿಲುವು ಅನುಕರಣೀಯ: ಪ್ರೊ.ಡಿ.ಆನಂದ್
ದಿವಂಗತ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಸಮಾಜಶಾಸ್ತ್ರಜ್ಞ, ರಾಜಕೀಯ ಪ್ರಾಧ್ಯಾಪಕರಂತಿದ್ದರು. ಸಾಂಸ್ಕೃತಿಕವಾಗಿ ಸಮಾಜಮುಖಿಯಾಗಿ ಅನುಕರಣೆ ಮಾಡಬೇಕಾದರೆ ಪ್ರಸಾದ್ ಹೆಸರುಹೊ ತಟ್ಟನೆ ಳೆಯುತ್ತದೆ. ಅವರು ನೊಂದ ಜನಗಳಿಗೆ ದಾರಿದೀಪವಾಗಿದ್ದರು. ಸಂವಿಧಾನ ಪರಾಮರ್ಶೆ ಹೇಳಿಕೆಗೆ ವಿರೋಧ ಬಂದಾಗ ಯಾಕೇ ಸಂವಿಧಾನ ಪರಾಮರ್ಶೆ ಮಾಡಬೇಕೆಂಬುದನ್ನು ವಿವರಿಸುತ್ತಿದ್ದರು. ಪರಾಮರ್ಶೆಯಿಂದ ಒಳಿತಾಗುವುದಾದರೆ ಬೇಡವೇ?.
ಪ್ರಸಾದ್ ವಿಚಾರ ಸ್ಪಷ್ಟತೆ, ವೈಚಾರಿಕ ನಿಲುವು ಅನುಕರಣೀಯ: ಪ್ರೊ.ಡಿ.ಆನಂದ್
ದಿವಂಗತ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಸಮಾಜಶಾಸ್ತ್ರಜ್ಞ, ರಾಜಕೀಯ ಪ್ರಾಧ್ಯಾಪಕರಂತಿದ್ದರು. ಸಾಂಸ್ಕೃತಿಕವಾಗಿ ಸಮಾಜಮುಖಿಯಾಗಿ ಅನುಕರಣೆ ಮಾಡಬೇಕಾದರೆ ಪ್ರಸಾದ್ ಹೆಸರುಹೊ ತಟ್ಟನೆ ಳೆಯುತ್ತದೆ. ಅವರು ನೊಂದ ಜನಗಳಿಗೆ ದಾರಿದೀಪವಾಗಿದ್ದರು. ಸಂವಿಧಾನ ಪರಾಮರ್ಶೆ ಹೇಳಿಕೆಗೆ ವಿರೋಧ ಬಂದಾಗ ಯಾಕೇ ಸಂವಿಧಾನ ಪರಾಮರ್ಶೆ ಮಾಡಬೇಕೆಂಬುದನ್ನು ವಿವರಿಸುತ್ತಿದ್ದರು. ಪರಾಮರ್ಶೆಯಿಂದ ಒಳಿತಾಗುವುದಾದರೆ ಬೇಡವೇ?.
ಅಫಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.65.33 ಮತದಾನ
44 ಡಿಗ್ರಿ ಸೆಲ್ಸಿಯಸ್ ನಷ್ಟು ಬಿರು ಬಿಸಿಲನ್ನು ಲೆಕ್ಕಿಸದ ಮತದಾರರು ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ತಮ್ಮ ಮತದಾನದ ಹಕ್ಕು ಚಲಾಯಿಸಿದರು.
ಕುಡಿಯುವ ನೀರಿನ ಹಳ್ಳದ ತಡೆಗೋಡೆ ತೆರವಿಗೆ ಆಗ್ರಹ
ಚಿಕ್ಕಮಗಳೂರು, ಕೊಪ್ಪ ತಾಲೂಕಿನ ಕಾಡ್ಕೆರೆಯಲ್ಲಿ ದಲಿತರು ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಮತ ಚಲಾಯಿಸಿ ಮಾದರಿಯಾದ ಶತಾಯುಷಿ ಶಿವಮ್ಮ
1952 ರಿಂದ ತಪ್ಪದೇ ಮತಗಟ್ಟೆಗೆ ಆಗಮಿಸಿ ಮತ ಚಾಲಾಯಿಸುವ ವೃದ್ಧೆ
ಬಿಜೆಪಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ: ರಾಜೂಗೌಡ
ಹುಣಸಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರ ಜೊತೆಗೆ ಬಿಜೆಪಿ ಅಭ್ಯರ್ಥಿ ರಾಜೂಗೌಡ ಮಾತುಕಥೆ
ಡೇಟಾ, ಸೈಬರ್ ಸುರಕ್ಷತೆ ಪ್ರಾಮುಖ್ಯತೆಯ ಬಗ್ಗೆ ಅರಿವು ಅಗತ್ಯ
ಸೈಬರ್ ಭದ್ರತೆ ಮತ್ತು ನೈತಿಕ ಹ್ಯಾಕಿಂಗ್‌ನಲ್ಲಿ ಪರಿಣತಿ ಹೊಂದಿರುವ ಪ್ರಸಿದ್ಧ ಸಂಸ್ಥೆಯಾದ ಟೆಕ್ಟೈಹಾರ್ಟ್ ಭಾರತದಲ್ಲಿ ಹೆಚ್ಚುತ್ತಿರುವ ಇಂಟರ್ ನೆಟ್‌ಗಳ ಹಗರಣಗಳ ಬೆದರಿಕೆಯನ್ನು ಎದುರಿಸಲು ಉಪಕ್ರಮವಾದ ಸೈಬರ್ ಸ್ಮಾರ್ಟ್ ಅನ್ನು ಪ್ರಾರಂಭಿಸಿದೆ. ಇದು ಸೈಬರ್ ಸುರಕ್ಷತೆಯ ಪ್ರಾಮುಖ್ಯತೆಯ ಬಗ್ಗೆ ಶಿಕ್ಷಣ ನೀಡುವ ಗುರಿ ಹೊಂದಿದೆ.
  • < previous
  • 1
  • ...
  • 11107
  • 11108
  • 11109
  • 11110
  • 11111
  • 11112
  • 11113
  • 11114
  • 11115
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved