• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಸರಳವಾಗಿ ಜಗಜ್ಯೋತಿ ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿವುದರಿಂದ ಆಯೋಗದ ಆದೇಶದಂತೆ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಮಾಡಬೇಕಿದ್ದು, ಇದಕ್ಕೆ ಸರ್ವರೂ ಸಹಕಾರ ನೀಡಬೇಕು ಎಂದು ತಹಸೀಲ್ದಾರರು ಮನವಿ ಮಾಡಿದರಲ್ಲದೆ, ಜತೆಗೆ ಮೇ 12ರಂದು ಶಂಕರಾಚಾರ್ಯ ಮತ್ತು 14 ರಂದು ಭಗೀರಥ ಜಯಂತಿಯನ್ನು ತಾಲೂಕು ಕಚೇರಿಯ ಆವರಣದಲ್ಲಿ ಆಚರಣೆ ಮಾಡಲಾಗುತ್ತದೆ.
ಲಸಿಕೆಗಳು ಎದೆ ಹಾಲಿನಷ್ಟೇ ಮುಖ್ಯ: ಗಿರೀಶ್
ಚಿತ್ರದುರ್ಗದ ಗೋಪಾಲಪುರ ರಾಮದಾಸ್ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಲಸಿಕೆ ಕುರಿತು ಮಾಹಿತಿ ನೀಡಲಾಯಿತು.
ಶಿಕ್ಷಣ ಇಲಾಖೆಯಲ್ಲಿ ನಾಲಾಯಕ್‌ ಮಂತ್ರಿ ಇದ್ದಾರೆ
ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸತ್ತುಹೋಗಿದೆ. ಶಿಕ್ಷಕರಿಗೆ ಎರಡು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಅಧಿಕಾರಿಗಳನ್ನು ಕೇಳಿದರೆ ಕೆ-2 ಸಮಸ್ಯೆ ಎಂದು ಹೇಳುತ್ತಾರೆ.
ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆ ಸಿಲಿಂಡರ್‌
ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್‌ ಬಳಸುವುದು ಕಾನೂನು ಉಲ್ಲಂಘಿಸಿದಂತೆ. ಆದರೂ ಕೆಲವು ಹೋಟೆಲ್‌ಗಳು ಹಾಗೂ ಫುಡ್‌ಕೋರ್ಟ್‌ಗಳಲ್ಲಿ ಗೃಹಬಳಕೆ ಸಿಲಿಂಡರ್‌ ಬಳಸಲಾಗುತ್ತಿದೆ. ವಾಣಿಜ್ಯ ಸಿಲಿಂಡರ್‌ ದರ ಹೆಚ್ಚಾಗಿರುವುದೇಇದಕ್ಕೆ ಕಾರಣ
ಲೀಡ್‌ ಸುದ್ದಿ: ಯಾದಗಿರಿಯಲ್ಲಿ ಶೇ.65.11 ರಷ್ಟು ಮತದಾನ: ಸುಶೀಲಾ
ಲೋಕಸಭೆ ಚುನಾವಣೆ: ಸುರುಪುರ, ಶಾಹಪುರ, ಗುರುಮಠಕಲ್ ಸೇರಿ 6,72,981 ಮತ ಚಲಾವಣೆ
ಸಚಿವ ಸಂಪುಟದಿಂದ ಡಿ.ಕೆ.ಶಿವಕುಮಾರ್‌ ವಜಾಗೆ ಜೆಡಿಎಸ್‌ ಆಗ್ರಹ
ಅಶ್ಲೀಲ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು ಹಾಕಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತು.
ಪ್ರಜ್ವಲ್‌ ಕೇಸ್‌ಲ್ಲಿ ಡಿಕೆಶಿ ಪಾತ್ರ ಸುಳ್ಳು ಆಪಾದನೆ: ಶಾಸಕ ಎಸ್.ಆರ್. ಶ್ರೀನಿವಾಸ್
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪಾತ್ರ ಇದೆ ಎಂಬುದು ಸುಳ್ಳು ಆಪಾದನೆ ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.
ಸೋಲಾರ್ ದೀಪದ ಕಂಬಕ್ಕೆ ಅಳವಡಿಸಿದ್ದ ಶ್ರೀ ರಾಮಚಂದ್ರ ಪ್ರಭುವಿನ ಕೇಸರಿ ಬಾವುಟ ತೆರವು
ಸೋಲಾರ್ ದೀಪದ ಕಂಬಕ್ಕೆ ಅಳವಡಿಸಿದ್ದ ಶ್ರೀ ರಾಮಚಂದ್ರ ಪ್ರಭುವಿನ ಕೇಸರಿ ಬಾವುಟವನ್ನು ಸ್ವತಃ ಪಿಡಿಒ ಈಶಕುಮಾರ್ ಏಣಿ ಮೇಲೇರಿ ತೆರವುಗೊಳಿಸಿದ್ದಲ್ಲದೇ, ಅದನ್ನು ನೆಲಕ್ಕೆ ಬಿಸಾಡಿರುವ ಘಟನೆ ತಾಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಬಾವುಟ ಕಟ್ಟಲು ಅನುಮತಿ ಪಡೆದಿಲ್ಲ, ತೆರವುಗೊಳಿಸುವಂತೆ ಮೌಖಿಕವಾಗಿ ತಿಳಿಸಿದರೂ ತೆಗೆದಿರಲಿಲ್ಲ.
ತರಬೇತಿ ಪಡೆದವರಿಗೆ ಶೀಘ್ರ ಉದ್ಯೋಗ ಲಭ್ಯ
ಬಹಳಷ್ಟು ಮಂದಿಗೆ ಕೋಲಾರದಲ್ಲಿ ಡಿಪ್ಲೋಮೊ ಕಾಲೇಜ್ ಇರುವುದೇ ತಿಳಿದಿಲ್ಲ. ಟಕ್ನಿಕಲ್ ಡಿಪ್ಲೋಮೊ, ಟೊಲ್ಸ್ ಡಿಸೈನ್ ಮೇಕಿಂಗ್ ಜೊತೆಗೆ ಕಂಪ್ಯೋಟರ್ ಕಮ್ಯೂನಿಕೇಷನ್ ತರಬೇತಿ ಉಚಿತವಾಗಿ ಹೇಳಿ ಕೊಡಲಾಗುವುದು
10 ರಿಂದ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ವಿವಿ ಸಾಗರದ ಅಚ್ಚು ಕಟ್ಟು ಪ್ರದೇಶದ ತೀರ್ಮಾನ ಮೇ 10 ರಿಂದ ನೀರು ಹಾಯಿಸುವ ತೀರ್ಮಾನ ಕೈಗೊಳ್ಳಲಾಯಿತು.
  • < previous
  • 1
  • ...
  • 11108
  • 11109
  • 11110
  • 11111
  • 11112
  • 11113
  • 11114
  • 11115
  • 11116
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved