• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಿದ್ಧತೆ
ಮತ ಚಲಾವಣೆಗೊಂಡ ವಿದ್ಯುನ್ಮಾನ ಮತಯಂತ್ರಗಳನ್ನು (ಇ.ವಿ.ಎಂ) ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಜೂನ್ 4 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ
ಉಪ ಮುಖ್ಯಮಂತ್ರಿ ಸ್ಥಾನದಿಂದ ಡಿ.ಕೆ.ಶಿವಕುಮಾರ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
ಹಾಸನ ವಿಡೀಯೋ ಪ್ರಕರಣದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಹಿಸಿರುವುದು ಸ್ವಾಗತಾರ್ಹ. ಆದರೆ, ಎಸ್ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದ ನಿಷ್ಪಕ್ಷಪಾತ ತನಿಖೆ ನಡೆಯುವುದು ಅನುಮಾನ.
ಕಾಡು ಕೋಣ ದಾಳಿಗೆ ಇಬ್ಬರಿಗೆ ಗಾಯ
ಮೂಡಿಗೆರೆ, ಸೌದೆ ತರಲು ತೆರಳಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಮುದ್ರೆಮನೆ ಸಮೀಪದ ರಸ್ತೆಯಲ್ಲಿ ಬುಧವಾರ ನಡೆದಿದೆ.
ಅಕ್ಕಮಹಾದೇವಿ ಸ್ತ್ರೀಗೆ ಸಮಾನತೆ ತಂದಿದ್ದರು: ಮಂಜುಳಾ ಮಾನಸ
12ನೇ ಶತಮಾನದ ವಚನ ಯುಗವು ಕ್ರಾಂತಿಯುಗ ಎಂದು ಪ್ರಖ್ಯಾತಿ ಹೊಂದಿದೆ. ಇಂದು ಸ್ತ್ರೀ ಸಮಾನತೆಯ ಚರ್ಚೆಯಾಗುತ್ತಿರುವ ದಿನಗಳಿಗೆ ಹೋಲಿಕೆ ಮಾಡಿದರೆ ಅಂದೇ ಅಕ್ಕಮಹಾದೇವಿ ಅವರು ಆ ಕೆಲಸವನ್ನು ನಿರ್ವಹಿಸಿದ್ದರು. ಆಗಿನ ಕಾಲದಲ್ಲೇ ಪುರುಷ ಪ್ರಾಧನ್ಯತೆಯನ್ನು ಧಿಕ್ಕರಿಸಿ ನಿಂತವರು ಅಕ್ಕಮಹಾದೇವಿ.
ವಿ.ಶ್ರೀನಿವಾಸಪ್ರಸಾದ್ ದಲಿತರ ಗಟ್ಟಿ ಧ್ವನಿಯಾಗಿದ್ದರು: ಛಲವಾದಿ ನಾರಾಯಣಸ್ವಾಮಿ
ದಲಿತ ಸಮುದಾಯಕ್ಕೆ ಗಟ್ಟಿ ಧ್ವನಿಯಾಗಿದ್ದ ಬಸವಲಿಂಗಪ್ಪ ಅವರನ್ನು ಬಿಟ್ಟರೆ ಶ್ರೀನಿವಾಸಪ್ರಸಾದ್ ಮಾತ್ರ. ಈಗ ರಾಜ್ಯದಲ್ಲಿ ದಲಿತ ನಾಯಕತ್ವ ಕ್ಷೀಣಿಸುತ್ತಿದೆ. ಇಂದಿನ ಯಾವ ದಲಿತ ನಾಯಕರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸುತ್ತಿಲ್ಲ. ಬದಲಿಗೆ ಕೇವಲ ಸವಲತ್ತು ಪಡೆಯಲು ಮುಂದಾಗಿದ್ದಾರೆ. ಸಣ್ಣ ಪುಟ್ಟ ಸಂಘಟನೆಯ ಮುಖಂಡರೂ ಕೂಡ ತಮ್ಮನ್ನು ತಾವು ರಾಜ್ಯ ನಾಯಕರು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ.
ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ: ಲೋಕೇಶ್ ತಾಳಿಕಟ್ಟೆ
ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಶ್ರಮಿ ಸುವುದಾಗಿ ಭರವಸೆ ನೀಡಿದರು.
ಶಿಮುಶ ಪೀಠಕ್ಕೆ ಮುಳುವಾಗುತ್ತಾ ಅನುದಾನ ಅಪವ್ಯಯ?
ಬಸವ ಪ್ರತಿಮೆಗಾಗಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮುರುಘಾ ಮಠದ ಖಾತೆಯಿಂದ ನೇರವಾಗಿ ನಿರ್ವಹಣೆಯಾಗಿದೆ. ನಂತರ ಬಳಕೆಯಾದ ಪ್ರಮಾಣ ಎಲ್ಲ ವಹಿವಾಟುಗಳ ದಾಖಲೆಸಿಗುವುದರಿಂದ ಮುರುಘಾಶ್ರಿ ಕಾನೂನು ತೊಡಕಿಗೆ ಸಿಕ್ಕಿಕೊಳ್ಳುತ್ತಾರೆ ಎನ್ನಲಾಗಿದೆ.
ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸಿ: ಆರ್.ರಘು
ನಾಲ್ವಡಿಯವರ ತಂದೆಯವರಾದ ಶ್ರೀಮನ್ ಮಹಾರಾಜ ಹತ್ತನೇ ಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆ ಹಾಗೂ ಅದರ ಆವರಣ ಸಹ ಸಂಪೂರ್ಣ ತ್ಯಾಜ್ಯಗಳಿಂದ ಕಲುಷಿತಗೊಂಡಿದ್ದು, ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಚಾರಿತ್ರಿಕ ಕೊಡುಗೆಗಳನ್ನು ನೀಡಿದ ಅವರನ್ನು ನಿತ್ಯವೂ ಅಪಮಾನಿಸುವಂತಾಗಿದೆ.
ಮೇ 19ರಂದು ಶ್ರೀಅವಿಘ್ನ ಸಾಯಿಬಾಬಾ, ಮಹಾಗಣಪತಿ, ನವಗ್ರಹ, ನಾಗದೇವತೆ ಮತ್ತು ಶಿಖರ ಕಲಶ ಪ್ರತಿಷ್ಠಾಪನೆ
ಅರುಣ್ ಯೋಗಿರಾಜ್‌ ಕೈಯಲ್ಲಿ ಮೂಡಿಬಂದಿರುವ ಶ್ರೀ ಸಾಯಿಬಾಬ ಕೇದಾರನಾಥದ ಆದಿ ಶಂಕರಾಚಾರ್ಯ, ದಿಲ್ಲಿಯ ಇಂಡಿಯಾ ಗೇಟ್ ನ ಸುಭಾಷ್ಚಂದ್ರ ಬೋಸ್ಹಾಗೂ ವಿಶ್ವಪ್ರಸಿದ್ಧ ಆಯೋಧ್ಯೆಯ ರಾಮಲಲ್ಲಾ ಮೂರ್ತಿಯನ್ನು ಕೆತ್ತನೆ ಮಾಡಿರುವ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರ ಕೈಯಲ್ಲಿ ಮೂಡಿ ಬಂದಿರುವ ಶ್ರೀ ಸಾಯಿಬಾಬ ಈ ದೇವಸ್ಥಾನದ ವೈಶಿಷ್ಟ್ಯ ಎಂದು ಸಾಗರ್ ಅರಸ್ ತಿಳಿಸಿದ್ದಾರೆ.
ಮಕ್ಕಳಿಗೆ ವಚನಗಳ ಅರಿವು ಮೂಡಿಸಿ
ಶಿವ ಪೂಜೆ ಮಾಡುವಾಗ ಲೌಕಿಕ ಚಿಂತನೆ ಮರೆತು ಶ್ರದ್ದಾ ಭಕ್ತಿಯಿಂದ ಮಾಡಿದಾಗ ಮಾತ್ರ ಮನದ ಒಡೆಯನಾದ ಶಿವನನ್ನು ಕಾಣಲು ಸಾಧ್ಯ, ಪರಂಪರೆ ಹೆಸರಿನಲ್ಲಿ ಮೌಢ್ಯಗಳನ್ನು ಬಿತ್ತಬಾರದು. ಮನದೊಳಗೆ ಮನದ ಒಡೆಯ ಇರಬೇಕು
  • < previous
  • 1
  • ...
  • 11109
  • 11110
  • 11111
  • 11112
  • 11113
  • 11114
  • 11115
  • 11116
  • 11117
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved