• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್‌ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಸುವರ್ಣ ಸಂಭ್ರಮ: 50 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ನಡೆಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಧ್ಯಕ್ಷತೆ ವಹಿಸಿದ್ದರು.
ಮೋದೂರು ಗ್ರಾಮದಲ್ಲಿ ಓಕುಳಿ ಹಬ್ಬದ ಸಂಭ್ರಮ
ಗ್ರಾಮದ ಗೌರಿಕೆರೆಯಿಂದ ಹೆಂಗಳೆಯುರು ಹಾಗೂ ಮುತ್ತೈದೆಯರು ಬಿಂದಿಗೆಯಲ್ಲಿ ಗಂಗೆಗೆ ಪೂಜೆ ಸಲ್ಲಿಸಿ ನೀರನ್ನು ಹೊತ್ತು ಗ್ರಾಮದ ಬಸವೇಶ್ವರ ಸ್ವಾಮಿ ದೇವಾಲಯದ ಆವರಣಕ್ಕೆ ತಂದರು. ಮೆರವಣಿಗೆಯಲ್ಲಿ ಕೊಂಬು, ಕಹಳೆ, ಛತ್ರ ಛಾಮರ, ಮಂಗಳ ವಾದ್ಯದವರೊಂದಿಗೆ ಬಾಯಿಗೆ ಬೀಗ ಜಡಿದುಕೊಳ್ಳುವ ಹರಕೆ ಹೊತ್ತವರು ಸ್ನಾನ ಮಾಡಿಕೊಂಡು ಮೆರವಣಿಗೆಯಲ್ಲಿ ಬಂದರು.
ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮೆ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಮಳೆಯ ಕೊರತೆ ಹಿನ್ನೆಲೆ ಬೆಳೆ ನಷ್ಟ ಕುರಿತಂತೆ ಸಮೀಕ್ಷೆ ನಡೆಸಿ ಸುಮಾರು 79,839 ರೈತರ 39812 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವುದಾಗಿ ವರದಿ ಸಲ್ಲಿಸಲಾಗಿತ್ತು. ಎಸ್.ಡಿ.ಆರ್.ಎಫ್ ನಿಯಮದ ಅನುಸಾರ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಿ ರೈತರ ಸಮಸ್ಯೆ ಪರಿಹರಿಸಿ.
ಬಿಸಿಲಿನ ಝಳ ತೀವ್ರತೆ ಹಿನ್ನೆಲೆ: ದ.ಕ. ಪದವಿ ತರಗತಿ ಬೇಗನೆ ಆರಂಭಕ್ಕೆ ಸೂಚನೆ
ಕಾಲೇಜು ಶಿಕ್ಷಣ ಇಲಾಖೆ ಸುಪರ್ದಿಗೆ ದ.ಕ., ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಒಟ್ಟು 76 ಕಾಲೇಜುಗಳು ಒಳಗೊಳ್ಳುತ್ತವೆ. ಇದರಲ್ಲಿ 37 ಸರ್ಕಾರಿ ಹಾಗೂ 39 ಅನುದಾನಿತ ಕಾಲೇಜು ಸೇರಿದೆ. ಈ ಕಾಲೇಜುಗಳ ಪ್ರಾಂಶುಪಾಲರ ಜತೆ ಕಾಲೇಜು ಇಲಾಖೆ ಜಂಟಿ ನಿರ್ದೇಶಕರು ಸೋಮವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದಾರೆ
ಬೇಲೂರಲ್ಲಿ ಅಸಹಜ ಸಾವು ಶಂಕೆ: ಮಹಿಳೆ ಶವ ಹೊರತೆಗೆದು ಪರೀಕ್ಷೆ
ಬೇಲೂರಿನ ತಾಲೂಕಿನ ಅರೇಹಳ್ಳಿ ಹೋಬಳಿ ಮಲ್ಲಾಪುರ ಗ್ರಾಮದಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ ಶವವನ್ನು ಹೊರತೆಗೆದು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಯಿತು. ವರದಿ ನಂತರ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಚಿಣ್ಣರ ಸಂತೆ- ವಿವಿಧ ಮಳಿಗೆ ತೆರೆದು ವ್ಯಾಪಾರ ಅನುಭವ ಪಡೆದ ಮಕ್ಕಳು
ರಂಗಾಯಣದ ಆವರಣದಲ್ಲಿ ಚಿಣ್ಣರು ಸಂತೆಯಲ್ಲಿ ತೆರದಿದ್ದ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ತರಕಾರಿ ಕೆ.ಜಿ.ಗೆ ಎಷ್ಟು? ಕಡಿಮೆಗೆ ಕೊಟ್ಟರೆ ತಗೋತ್ತಿನಿ, ಇದು ಯಾವ ಹಣ್ಣು, ಸೊಪ್ಪು, ಹೆಸರು ಏನು? ಎಂದು ಮಕ್ಕಳೊಂದಿಗೆ ಬೆರೆತು ಸಂತೆ ಪೂರ್ತಿ ಸಂಚರಿಸಿ, ಕೆಲವು ಪದಾರ್ಥಗಳನ್ನು ಖರೀದಿಸುವ ಮೂಲಕ ಗಮನ ಸೆಳೆದರು.
ಮಾದರಿ ರಾಜ್ಯವನ್ನಾಗಿಸಿದ ನಾಲ್ವಡಿ ಒಡೆಯರ್‌
ದೂರದೃಷ್ಟಿ, ಜನಪರ ಕಾಳಜಿ, ಆಡಳಿತ ದಕ್ಷತೆ ಹಾಗೂ ಸಾಮಾಜಿಕ ನ್ಯಾಯದ ಕನಸುಗಾರರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌, ಶಿಕ್ಷಣ, ಸಾಹಿತ್ಯ, ಆರೋಗ್ಯ, ನೀರಾವರಿ, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯದ ಸಾಕ್ಷಿಪ್ರಜ್ಞೆಯಂತೆ ಆಡಳಿತ ನಡೆಸಿದ್ದರು
ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಶಾಸಕ ಸಿ.ಸಿ. ಪಾಟೀಲ
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 400ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದರಲ್ಲಿ ಸಂದೇಹವಿಲ್ಲ
ಕಿತ್ತೂರಿನಲ್ಲಿ ಶಾಂತಿಯುತ ಮತದಾನ
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು: ಉತ್ತರ ಕನ್ನಡ ಲೋಕಸಭಾ ವ್ಯಾಪ್ತಿಗೆ ಒಳಪಡುವ ಕಿತ್ತೂರು ವಿಧಾನ ಸಭಾ ಮತಕ್ಷೇತ್ರದೆಲ್ಲೆಡೆಯೂ ಶೇ.76.25 ರಷ್ಟು ಮತದಾನ ನಡೆದಿದ್ದು, ಎಲ್ಲಡೆಯೂ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸಗೌಡ ಹೇಳಿದರು.
ಹಿರಿಯ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಪಾಲ್ತಾಡಿ ಇನ್ನಿಲ್ಲ
ಸುಳ್ಯ ತಾಲೂಕಿನ ಪೆರುವಾಜೆಯಲ್ಲಿರುವ ತನ್ನ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ವೇಳೆಗೆ ಏರುಪೇರು ಕಂಡು ಬಂದಿತ್ತು. ರಾತ್ರಿ ಅವರನ್ನು ನಗರದ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
  • < previous
  • 1
  • ...
  • 11119
  • 11120
  • 11121
  • 11122
  • 11123
  • 11124
  • 11125
  • 11126
  • 11127
  • ...
  • 14689
  • next >
Top Stories
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್‌, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್‌ ಡಾಕ್ಟರ್‌ ನಬಿ ‘ಶೂ ಬಾಂಬರ್‌’ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved