• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭರಣಿ ಮಳೆಗೆ ತಂಪಾದ ಧರಣಿ, ರೈತರ ಮೊಗದಲ್ಲಿ ಮಂದಹಾಸ
ತಾಲೂಕಿನ ಸಂಪಿಗೆ ರೈಲ್ವೇ ಸ್ಟೇಷನ್‌ ರಸ್ತೆ, ತಳವಾರನಹಳ್ಳಿ, ಹಂಪಲಾಪುರ, ಅಂಗರೇಖನಹಳ್ಳಿ, ಮಲ್ಲೇನಹಳ್ಳಿ, ಹಾಲಗನಹಳ್ಳಿ, ಮಾಸ್ಕನಹಳ್ಳಿ ಸೇರಿ ಸಂಪಿಗೆ ವ್ಯಾಪ್ತಿಯ ಆಸುಪಾಸಿನ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.ಮಾಯಸಂದ್ರ, ಜನಾರ್ಧನಪುರ, ಆನಡಗು, ಕಲ್ಲನಾಗತಿಹಳ್ಳಿ, ಚಿಕ್ಕಬೀರನಕೆರೆ, ಜಡೆಯ, ಕಸಬಾ ವ್ಯಾಪ್ತಿಯ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು, ದಂಡಿನಶಿವರ, ಹುಲ್ಲೇಕೆರೆ, ಸಾರಿಗೇಹಳ್ಳಿ ಸೇರಿ ಹಲವೆಡೆ ಸಾಧಾರಣ ಮಳೆಯಾಗಿದೆ.
ಅಬಕಾರಿ ಉಪ ಆಯುಕ್ತರಿಂದ ಮಾನಸಿಕ ಕಿರುಕುಳ : ಕ್ರಮಕ್ಕೆ ಒತ್ತಾಯ
ಚಿಕ್ಕಮಗಳೂರು, ಭ್ರಷ್ಟಚಾರದಲ್ಲಿ ತೊಡಗಿರುವ ಅಬಕಾರಿ ಉಪ ಆಯುಕ್ತರ ಮೇಲೆ ಸೂಕ್ತ ಕ್ರಮ ಕೈಗೊಂಡು ನ್ಯಾಯ ಸಮ್ಮತವಾಗಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಜಿಲ್ಲಾಡಳಿತವನ್ನು ಮಂಗಳವಾರ ಒತ್ತಾಯಿಸಿದೆ.
ಆಧ್ಯಾತ್ಮಿಕ ಚಿಂತನೆ, ಆಚರಣೆ ಮೂಲಕ ಸಜ್ಜನಿಕೆ ಬೆಳೆಸಿಕೊಳ್ಳಿ: ಪುತ್ತಿಗೆ ಶ್ರೀ
ಪುತ್ತಿಗೆ ವಿದ್ಯಾಪೀಠ ಹಾಗೂ ಪುತ್ತಿಗೆ ಮಠದಲ್ಲಿ ನಡೆದ ಶಿಬಿರದಲ್ಲಿ ಸುಮಾರು 150ಕ್ಕೂ ಮಕ್ಕಳು ಭಾಗವಹಿಸಿ ತಾವು ಕಲಿತ ವಿದ್ಯೆಗಳನ್ನು ಗುರುಗಳಿಗೆ ಒಪ್ಪಿಸಿದ್ದರು. ಶ್ರೀ ಗಳದ್ವಯರು ಎಲ್ಲ ಶಿಬಿರಾರ್ಥಿಗಳಿಗೆ ಹಾಗೂ ಸಂಪನ್ಮೂಲ ಶಿಕ್ಷಕರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿದರು.
ಜೋಶಿ, ಹೊರಟ್ಟಿ ಸೇರಿದಂತೆ ಗಣ್ಯರಿಂದ ಮತದಾನ
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರಿಂದ ತಮ್ಮ ಮತವನ್ನು ಬೆಳಗಾವಿಗೆ ವರ್ಗಾಯಿಸಿಕೊಂಡು ಮತದಾನ ಮಾಡಿದರು.
ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಶೇ.62 ಮತದಾನ
ಎಂಟು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ. ಮತದಾನ ಪ್ರಕ್ರಿಯೆ ಬಳಿಕ ಗೆಲುವಿನ ಲೆಕ್ಕಾಚಾರ ಆರಂಭ, ರಾಯಚೂರು ಜಿಲ್ಲೆಯ 5 ಹಾಗೂ ಯಾದಗಿರಿ ಜಿಲ್ಲೆಯ 3 ಕ್ಷೇತ್ರಗಳ ಒಟ್ಟು 2203 ಮತಗಟ್ಟೆಗಳಲ್ಲಿ ಮಂಗಳವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಅಂದಾಜು ಶೇ.62 ರಷ್ಟು ಮತದಾನವು ದಾಖಲಾಗಿದ್ದು, ಅಂತಿಮವಾದ ಪ್ರಮಾಣದಲ್ಲಿ ಹೆಚ್ಚು ಕಡಿಮೆಯಾಗುವ ಸಾಧ್ಯತೆಗಳಿವೆ.
‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’: ಕೊಡವ ವಾರಿಯರ್ಸ್‌ಗೆ ಏಳು ವಿಕೆಟ್‌ಗಳ ಜಯ
ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ ಪಂದ್ಯಾವಳಿಯ ಮಂಗಳವಾರದ ಮೊದಲ ಪಂದ್ಯದಲ್ಲಿ ಕೊಡವ ವಾರಿಯರ್ಸ್ ತಂಡ ಪ್ರಗತಿ ಕ್ರಿಕೆಟರ್ಸ್ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ.
ಯಾರೇ ತಪ್ಪೆಸಗಿದ್ದರೂ ಕಾನೂನು ಕ್ರಮ ಆಗಲಿ
ಹೊಸಕೋಟೆ: ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಸ್ತ್ರೀಯರಿಗೆ ಗೌರವ ಸ್ಥಾನಮಾನವಿದ್ದು, ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಆಗಿದ್ದರೆ ಕಾನೂನು ಕ್ರಮ ಆಗಲಿ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.
ಕಾರಟಗಿ ತಾಲೂಕಿನಲ್ಲಿ ಮತದಾನ ಸುಸೂತ್ರ
ಕನಕಗಿರಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಕಾರಟಗಿ ತಾಲೂಕಿನಲ್ಲಿ ಮಂಗಳವಾರ ಮತದಾನ ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಯಿತು.
ಕುಡಿಯುವ ನೀರಿನ ಸಮಸ್ಯೆ: ಡಿಸಿ, ಜಿಪಂ ಸಿಇಒ ಭೇಟಿ
ನರಸಿಂಹರಾಜಪುರ, ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿಯ ಕೊನೋಡಿ ಗ್ರಾಮದ ಬೆಮ್ಮನೆ ಹಾಗೂ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಚಿಬ್ಬಳ್ಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗೋಪಾಲಕೃಷ್ಣ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮತದಾನ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕುಳವೆ-ಬರೂರು ಜನತಾ ವಿದ್ಯಾಲಯದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.
  • < previous
  • 1
  • ...
  • 11122
  • 11123
  • 11124
  • 11125
  • 11126
  • 11127
  • 11128
  • 11129
  • 11130
  • ...
  • 14689
  • next >
Top Stories
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್‌, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್‌ ಡಾಕ್ಟರ್‌ ನಬಿ ‘ಶೂ ಬಾಂಬರ್‌’ ?
ತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್‌ಲ್ಲಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved