• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಟಕ್ಕೆ ಖುಷ್ಕಿ ಜಮೀನಿನ ಪಟ್ಟ
ಸೊಪ್ಪಿನ ಬೆಟ್ಟಗಳು ಬ ಖರಾಬ್ ಕಾಲಂನಲ್ಲಿ ಸೇರಿ ರೈತರು ಇನ್ನೂ ಆತಂಕದಲ್ಲಿರುವಾಗಲೇ ಇನ್ನೊಂದು ಸಮಸ್ಯೆ ತಲೆ ಎತ್ತಿದೆ. ಕೆಲ ಅಡಕೆ ಬೆಳೆಗಾರ ಕ್ಷೇತ್ರಕ್ಕೆ ಇದುವರೆಗೂ ಇದ್ದ ಭಾಗಾಯ್ತ ಶಬ್ದ ಮಾಯ ಮಾಡಿರುವ ಕಂದಾಯ ಇಲಾಖೆ ಈ ಕಾಲಂ ನಲ್ಲಿ ಖುಷ್ಕಿ ಎಂದು ದಾಖಲಿಸಿದೆ.
ಆಟೋ ಚಾಲಕರ ಸಂಘಕ್ಕೆ 5 ಲಕ್ಷ ರು. ಅನುದಾನ: ರವಿಕುಮಾರ್‌
ಆಟೋ ಚಾಲಕರ ಸಂಘಕ್ಕೆ 5 ಲಕ್ಷ ರು. ಅನುದಾನ: ರವಿಕುಮಾರ್‌, ಸೌಹಾರ್ದತೆಯಿಂದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಲಹೆ
ಪರಂಪರೆ, ಕಲೆ,ವಾಸ್ತುಶಿಲ್ಪಗಳ ಅರಿವು ಮೂಡಿಸಿ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರುನಮ್ಮ ನಾಡಿನ ಪರಂಪರೆ ಉಳಿಸುವಲ್ಲಿ ನಾಡ ಹಬ್ಬಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಥಳೀಯ ಜೆಸಿ ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮೀ ಅಡಿಕೆ ಹೇಳಿದರು.ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದ್ದ 87ನೇಯ ವರ್ಷದ ನಾಡಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಪೀಳಿಗೆಗೆ ನಮ್ಮ ಪರಂಪರೆ, ಕಲೆ,ವಾಸ್ತುಶಿಲ್ಪಗಳ ಬಗ್ಗೆ ಪ್ರಾತ್ಯಕ್ಷಿಕ ಅರಿವು ಮೂಡಿಸುವಲ್ಲಿ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಕಳೆದ 86 ವರ್ಷಗಳಿಂದ ಈ ವೇದಿಕೆಗೆ ನಾಡಿನ ಸಾಹಿತ್ಯ ದಿಗ್ಗಜರು,ಕಲಾವಿದರ ಆಗಮನದಿಂದ ಈ ರಂಗಮಂದಿರ ಪುಣ್ಯಕ್ಷೇತ್ರವೆನಿಸಿದೆ ಎಂದರು.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧ
ಅಭಿವೃದ್ಧಿ ಕಾರ್ಯಗಳೊಂದಿಗೆ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರ ಕ್ರಮವಹಿಸಲಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.
ಯಾವುದೇ ಕಲೆಗಳಲ್ಲೂ ಸರಳ ಆಯ್ಕೆ ಅಸಾಧ್ಯ
Heggodu
ಪೊಲೀಸರ ಕಾರ್ಯದಕ್ಷತೆ ಸ್ಮರಣೀಯ: ಡಾ.ಸೆಲ್ವಮಣಿ
ಕಳೆದ ಸಾಲಿನಲ್ಲಿ ಹುತಾತ್ಮರಾದ ರಾಷ್ಟ್ರದ 189, ರಾಜ್ಯದ 16 ಪೊಲೀಸ್ ಸಿಬ್ಬಂದಿ ಪಟ್ಟಿ ವಾಚನ
ವಿಜೃಂಭಣೆಯ ಕರಡಿಗುಡ್ಡ ವೆಂಕಟೇಶ್ವರ ರಥೋತ್ಸವ
ಕರಡಿಗುಡ್ಡದ ಹೊರವಲಯದ ಲಕ್ಷ್ಮೀವೆಂಕಟೇಶ್ವರ ಜಾತ್ರೆ ನಿಮಿತ್ತ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಶರಣಬಸವ ವಿವಿ ಕ್ಯಾಂಪಸ್‌ನಲ್ಲಿ ದಾಂಡಿಯಾ ನೈಟ್‌
ಇಲ್ಲಿನ ಶರಣಬಸವ ವಿವಿ ಆವರಣದಲ್ಲಿ ಗುರುವಾರ ರಾತ್ರಿ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಏರ್ಪಡಿಸಿದ್ದ ದಾಂಡಿಯಾ ನೈಟ್ಸನಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ವೃಂದದವರು ಕುಣಿದು ಕುಪ್ಪಳಿಸಿ, ಹೆಜ್ಜೆಗೆ ಹೆಜ್ಜೆ ಹಾಕಿ ಸಂತೋಷಪಟ್ಟರು.
ನಾವು ಹುಟ್ಟಿದ ನೆಲವನ್ನು ಭೂ ತಾಯಿವೆಂದು ಒಪ್ಪಿಕೊಳ್ಳಬೇಕು: ತಮ್ಮಯ್ಯ
ನಾವು ಹುಟ್ಟಿದ ನೆಲವನ್ನು ಭೂ ತಾಯಿವೆಂದು ಒಪ್ಪಿಕೊಳ್ಳಬೇಕು: ತಮ್ಮಯ್ಯ
ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ
ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹೇಮಾವತಿ ಜಲಾಶಯದ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 11122
  • 11123
  • 11124
  • 11125
  • 11126
  • 11127
  • 11128
  • 11129
  • 11130
  • ...
  • 11251
  • next >
Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಭಾರತಕ್ಕೆ ಮತ್ತಷ್ಟು ಬ್ರಹ್ಮೋಸ್‌ ಬಲ
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved