• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಡಿಎಂಎ ಮಾರಾಟ: ಆರೋಪಿ ಸೆರೆ
ಎಂಡಿಎಂಎ ಮಾರುತ್ತಿದ್ದ ವ್ಯಕ್ತಿ ಬಂಧನ
ಡಿಸಿಎಂ ಡಿಕೆಶಿ ಜೈಲು ಸೇರೋದು ಖಚಿತ: ನಿರಾಣಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಪ್ರಕರಣದಲ್ಲಿ ಡಿಕೆಶಿ ನೂರಕ್ಕೆ ನೂರು ಜೈಲಿಗೆ ಹೋಗುತ್ತಾರೆ
ಮಹಿಳೆಯರ ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿ: ಕೃಷ್ಣಗೌಡ
ಗದಗ ತಾಲೂಕಿನ ಸೊರಟೂರ ಗ್ರಾಮದ ಶ್ರೀದುರ್ಗಾದೇವಿ ಸಮುದಾಯ ಭವನದಲ್ಲಿ ಆರ್ಚ ಫೌಂಡೇಶನ್ ಶುಕ್ರವಾರ ಹಾಗೂ ವಿದ್ಯಾರಾಣಿ ಟ್ರಸ್ಟ್ ವತಿಯಿಂದ ಅಭಯ ಕಾರ್ಯಕ್ರಮದಡಿ ಗ್ರಾಮೀಣ ಮಹಿಳೆಯರಿಗಾಗಿ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿ ಕೇಂದ್ರ ಉದ್ಘಾಟನೆ
- ಚಳ್ಳಕೆರೆಯಲ್ಲಿ ನಕಲಿ ಗುಟ್ಕಾ ತಯಾರಿಕ ಘಟಕ<bha>;</bha> ದೂರು
ಚಳ್ಳಕೆರೆ ನಗರದ ಅಜ್ಜಯ್ಯಗುಡಿ ರಸ್ತೆಯ ಹಳೆಯದಾದ ಖಾಸಗಿ ಮಿಲ್‌ನಲ್ಲಿ ಯಾವುದೇ ನಾಮಫಲಕವಿಲ್ಲದೆ ನಕಲಿ ಗುಟ್ಕಾವನ್ನು ತಯಾರು ಮಾಡಲಾಗುತ್ತಿತ್ತು. ಮುಂಬೈನ ಜೆಎಂಜೆ ತಯಾರಿಕೆ ಮತ್ತು ಮಾರಾಟ ಘಟಕ ವ್ಯವಸ್ಥಾಪಕ ಅಜಯ್‌ಕುಮಾರ್ ಜೈನ್ ಈ ಬಗ್ಗೆ ದೂರು ನೀಡಿದ್ದು, ನಮ್ಮ ಕಂಪನಿಯ ಟ್ರೇಡ್ ಮಾರ್ಕ್ ಆದ ಜಿಒಎ ನಂ-೦೧, ಜೊತೆಯಲ್ಲಿ ಜೆ.ಎಂ. ಜೋಶಿಯವರ ಭಾವಚಿತ್ರ ಉಪಯೋಗಿಸಿ ನಮ್ಮ ಕಂಪನಿ ತಯಾರು ಮಾಡದ ಪಾನ್ ಮಸಾಲ ಮತ್ತು ಅಡಿಗೆ ಉತ್ಪನ್ನಗಳನ್ನು ನಮ್ಮ ಟ್ರೇಡ್ ಮಾರ್ಕ್ ದುರುಪಯೋಗಿಸಿಕೊಂಡು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೂ ಸಹ ಪ್ರಾಣಕ್ಕೆ ಅಪಾಯವಾಗುವ ಸಂಭವಿದ್ದು, ನಕಲಿ ಗುಟ್ಕಾ ಘಟಕದ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಕೊಯಮತ್ತೂರಿನಿಂದ ಸೈಕಲ್‌ನಲ್ಲಿ ಬಂದ ಪುನೀತ್‌ ಅಭಿಮಾನಿಗೆ ಸ್ವಾಗತ
ಹೊಳೆನರಸೀಪುರ ಪಟ್ಟಣಕ್ಕೆ ಸೈಕಲ್ ಪ್ರವಾಸ ಮಾಡುತ್ತಾ ಆಗಮಿಸಿದ ಪುನೀತ್ ರಾಜಕುಮಾರ್ ಅಭಿಮಾನಿ ಹಾಗೂ ಸೈಕಲ್ ಪ್ರವಾಸ ಮಾಡುವ ಮೂಲಕ ಗಿನ್ನೀಸ್ ದಾಖಲೆ ಮಾಡಲು ಹೊರಟಿರುವ ಕೊಯಮತ್ತೂರಿನ ಮುತ್ತು ಸೆಲ್ವಂ ಅವರನ್ನು ಅಪ್ಪು ಅಭಿಮಾನಿಗಳು ಗೌರವಿಸಿದರು.
ದಶಮಂಟಪ ಸರಣಿ: ಕೋಟೆ ಮಾರಿಯಮ್ಮ ದೇಗುಲ- ಅಹಿರಾವಣ-ಮಹಿರಾವಣ ವಧೆ
ಶ್ರೀ ಕೋಟೆ ಮಾರಿಯಮ್ಮ ದೇವಾಲಯ ದಸರಾ ಸಮಿತಿಯಿಂದ ಈ ಬಾರಿ ಪಂಚಮುಖಿ ಆಂಜನೇಯನಿಂದ ಅಹಿರಾವಣ- ಮಹಿರಾವಣ ವಧೆ ಕಥಾ ಸಾರಾಂಶ ಅಳವಡಿಸಲಾಗುತ್ತಿದೆ. ಮಂಟಪಕ್ಕಾಗಿ ಸುಮಾರು ರು.25 ಲಕ್ಷ ವೆಚ್ಚ ಮಾಡಲಾಗುತ್ತಿದೆ.
ಮೂಲಭೂತ ಸವಲತ್ತು ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಯನ ಮೋಟಮ್ಮ
ಮೂಲಭೂತ ಸವಲತ್ತು ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಯನ ಮೋಟಮ್ಮ
ಇನ್ಮೇಲೆ ಒಂದೇ ಪಕ್ಷದಲ್ಲಿ ಡಿ.ಸುಧಾಕರ್‌, ಪೂರ್ಣಿಮಾ
ನಮ್ಮೆಲ್ಲರ ನಾಯಕರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್ ಅಣ್ಣನವರೇ...,ಹಿರಿಯೂರು ತಾಲೂಕಿನಲ್ಲಿ ಇನ್ಮೇಲೆ ಎಲ್ಲಿಯೇ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು ನಡೆಯಲಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಭಾಷಣ ಹೀಗೆ ಆರಂಭವಾಗುತ್ತದೆ. ಕಳೆದೆರೆಡು ಚುನಾವಣೆಗಳಲ್ಲಿ ಸಾಂಪ್ರದಾಯಿಕ ಎದುರಾಳಿಯೆಂದೇ ಸುಧಾಕರ್ ಅವರನ್ನು ಪೂರ್ಣಿಮಾ ಶ್ರೀನಿವಾಸ್ ಪರಿಗಣಿಸಿದ್ದರು. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ಮಾತಿನ ಧಾಟಿ ಬದಲಾಗಲು ಕಾರಣವಾಗಿದೆ.
ಅಕ್ರಮ ಮದ್ಯ ವಿರೋಧಿಸಿ ಪ್ರತಿಭಟನೆ: ನೂರಾರು ಮಹಿಳೆಯರು ಭಾಗಿ
ಅಕ್ರಮ ಮದ್ಯ ವಿರೋಧಿಸಿ ಪ್ರತಿಭಟನೆ: ನೂರಾರು ಮಹಿಳೆಯರು ಭಾಗಿ
ನಾಳೆ ಡಾ.ಸೈಯದ್ ನಾಸೀರ್ ಹುಸೇನ್ ಗೆ ಸನ್ಮಾನ
ರಾಜ್ಯಸಭಾ ಸದಸ್ಯ ಸಿಡಬ್ಲ್ಯುಸಿ ಮೆಂಬರ್ ಡಾ.ಸೈಯದ್ ನಾಸಿರ್ ಹುಸೇನ್‌ಗೆ ಡಾ.ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ವತಿಯಿಂದ ಅ.22 ರಂದು ಬೆಳಗ್ಗೆ 10-30 ಕ್ಕೆ ತರಾಸು ರಂಗಮಂದಿರದಲ್ಲಿ ಹೃದಯಸ್ಪರ್ಶಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 11124
  • 11125
  • 11126
  • 11127
  • 11128
  • 11129
  • 11130
  • 11131
  • 11132
  • ...
  • 11251
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved