• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ವಲ್‌ ಬಂಧಿಸಲು, ರೋಹಿತ್‌ ವೆಮುಲ ಸಾವಿನ ಕುರಿತು ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಹಾಸನದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯದ ವಿಡಿಯೋವನ್ನು ಪೆನ್‌ ಡ್ರೈವ್‌, ಸಾಮಾಜಿಕ ಜಾಲತಾಣಗಳ ಮೂಲಕ ಹರಿ ಬಿಡುತ್ತಿರುವುದು ಖಂಡನಿಯ. ಸಂತ್ರಸ್ತ ಮಹಿಳೆಯರ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಪ್ರಕರಣದ ಪ್ರಮುಖ ಆರೋಪಿಯಾದ ಸಂಸದ ಪ್ರಜ್ವಲ್‌ರೇವಣ್ಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು
ಪ್ರತಿಮೆ ಅನುದಾನ ಬಳಕೆಯಲ್ಲಿ ಶಿಮುಶಗೆ ಸಂಕಷ್ಟ ಸುಳಿವು
ಜಿಲ್ಲಾಧಿಕಾರಿಗೆ ಸಲ್ಲಿಸಲಾದ ಉಪ ಸಮಿತಿ ವರದಿಯಲ್ಲಿ ಉಲ್ಲೇಖಬಸವಪುತ್ಥಳಿ ಅನುದಾನ ಬಳಕೆ ಸರ್ಕಾರದಿಂದಲೇ ಸಮಗ್ರ ತನಿಖೆಗೆ ಶಿಪಾರಸು
ಖೊಟ್ಟಿ ಮತದಾನಕ್ಕೆ ಯತ್ನ: ಯುವಕ ವಶಕ್ಕೆ
ಕಲಾದಗಿ ಗ್ರಾಮದ ಮತಗಟ್ಟೆ ಸಂಖ್ಯೆ ೧೯೫ರಲ್ಲಿ ಅಪರಿಚಿತ ಯುವಕನೊಬ್ಬ ಖೊಟ್ಟಿ ಮತದಾನಕ್ಕೆ ಮುಂದಾಗಿದ್ದು, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ರಣ ಬಿಸಿಲಿನಲ್ಲೂ ಮತದಾನ ಉತ್ಸಾಹ
ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರು, ಯುವ ಮತದಾರರು, ರೈತರು, ಉದ್ಯೋಗಿಗಳು ಖುಷಿಯಿಂದಲೇ ಮತಗಟ್ಟೆಗಳಿಗೆ ಆಗಮಿಸಿ ಮತಚಲಾಯಿಸಿದರು.
ತಾಂತ್ರಿಕ ತೊಂದರೆ ಹೊರತು ಪಡಿಸಿ ಶಾಂತಿಯುತ ಮತದಾನ
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿರುವ 8 ವಿಧಾನಸಭೆ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ತಾಂತ್ರಿಕ ತೊಂದರೆಗಳನ್ನು ಹೊರತು ಪಡಿಸಿ ಬಹುತೇಕ ಶಾಂತಿಯುತ ಮತದಾನ ನಡೆಯಿತು. ಬೆಳಗ್ಗೆಯಿಂದಲೇ ಲೋಕಸಭಾ ಅಭ್ಯರ್ಥಿಗಳು ತಮ್ಮ ಸ್ವಗ್ರಾಮ ಯಕ್ಸಂಬಾ ಗ್ರಾಮದಲ್ಲಿ ಮತ ಚಲಾವಣೆ ಮಾಡಿದರು.
ಮಹಿಳೆಯರಿಗೆ ಉದ್ಯೋಗ ಮೇಳ ಉದ್ಘಾಟನೆ
ಇತ್ತೀಚಿನ ದಿನದಲ್ಲಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗವಕಾಶ ಕ್ಷೀಣಿಸುತ್ತಿದ್ದು, ಇದನ್ನು ಮನಗಂಡ ನಮ್ಮ ಸಂಸ್ಥೆಯು ಕನ್ನಡಿಗರನ್ನು ಬೆಂಬಲಿಸಲಿಲು ಉದ್ಯೋಗ ಮೇಳವನ್ನು ಆಯೋಜಿಸಿದೆ.
ಬಿರುಬಿಸಿಲಿನಲ್ಲೂ ಬತ್ತದ ಮತದಾರರ ಉತ್ಸಾಹ
ಕ್ಷೇತ್ರದ 17ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಪ್ರಾರಂಭದಲ್ಲಿ ವಿವಿ ಪ್ಯಾಟ್‌ ಕೈಕೊಟ್ಟಿದ್ದವು. ತಕ್ಷಣವೇ ಅಧಿಕಾರಿ ವರ್ಗ ಅವುಗಳನ್ನು ಬದಲಿಸಿತು. ಹೀಗಾಗಿ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ.
ದೇವರಹಿಪ್ಪರಗಿ: ಶೇ.62.11ರಷ್ಟು ಮತದಾನ
ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಚುನಾವಣೆ ಮಂಗಳವಾ ಸುಸೂತ್ರವಾಗಿ ನಡೆಯಿತು.ಚುನಾವಣೆಯಲ್ಲಿ ಕ್ಷೇತ್ರಾದ್ಯಂತ ಶೇ.62.11ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಪ್ರಾರಂಭವಾದ ಮತದಾನದಲ್ಲಿ ಬೆಳಗ್ಗೆ ನಿಧಾನಗತಿಯಲ್ಲಿ ಪ್ರಾರಂಭವಾದ ಮತದಾನ ಬಿಸಿಲು ಏರುತ್ತ ತುಸು ಚುರುಕುಗೊಂಡು ಸಂಜೆ ಉತ್ತಮವಾಗಿ ಮತದಾನ ನಡೆಯಿತು.
ಮೋದಿ ಮತ್ತೆ ಪ್ರಧಾನಿ ಆಗೋದು ಗ್ಯಾರಂಟಿ: ಗೋವಿಂದ ಕಾರಜೋಳ
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಬಿರು ಬಿಸಿಲಿಗೆ ಬಸವಳಿದ ಮತದಾರರು
ಮತಗಟ್ಟೆ ಸಂಖ್ಯೆ 83ರಲ್ಲಿ ಆರಂಭದಲ್ಲಿಯೇ ಮತಯಂತ್ರ ಕೈಕೊಟ್ಟಿದ್ದರಿಂದ ಒಂದು ಗಂಟೆಗೂ ಹೆಚ್ಚು ಕಾಲ ತಡ
  • < previous
  • 1
  • ...
  • 11126
  • 11127
  • 11128
  • 11129
  • 11130
  • 11131
  • 11132
  • 11133
  • 11134
  • ...
  • 14689
  • next >
Top Stories
ಟೆರರ್‌ ಡಾಕ್ಟರ್‌ ನಬಿ ‘ಶೂ ಬಾಂಬರ್‌’ ?
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved