ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಜ್ವಲ್ ಬಂಧಿಸಲು, ರೋಹಿತ್ ವೆಮುಲ ಸಾವಿನ ಕುರಿತು ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಹಾಸನದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯದ ವಿಡಿಯೋವನ್ನು ಪೆನ್ ಡ್ರೈವ್, ಸಾಮಾಜಿಕ ಜಾಲತಾಣಗಳ ಮೂಲಕ ಹರಿ ಬಿಡುತ್ತಿರುವುದು ಖಂಡನಿಯ. ಸಂತ್ರಸ್ತ ಮಹಿಳೆಯರ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಪ್ರಕರಣದ ಪ್ರಮುಖ ಆರೋಪಿಯಾದ ಸಂಸದ ಪ್ರಜ್ವಲ್ರೇವಣ್ಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು
ಪ್ರತಿಮೆ ಅನುದಾನ ಬಳಕೆಯಲ್ಲಿ ಶಿಮುಶಗೆ ಸಂಕಷ್ಟ ಸುಳಿವು
ಜಿಲ್ಲಾಧಿಕಾರಿಗೆ ಸಲ್ಲಿಸಲಾದ ಉಪ ಸಮಿತಿ ವರದಿಯಲ್ಲಿ ಉಲ್ಲೇಖಬಸವಪುತ್ಥಳಿ ಅನುದಾನ ಬಳಕೆ ಸರ್ಕಾರದಿಂದಲೇ ಸಮಗ್ರ ತನಿಖೆಗೆ ಶಿಪಾರಸು
ಖೊಟ್ಟಿ ಮತದಾನಕ್ಕೆ ಯತ್ನ: ಯುವಕ ವಶಕ್ಕೆ
ಕಲಾದಗಿ ಗ್ರಾಮದ ಮತಗಟ್ಟೆ ಸಂಖ್ಯೆ ೧೯೫ರಲ್ಲಿ ಅಪರಿಚಿತ ಯುವಕನೊಬ್ಬ ಖೊಟ್ಟಿ ಮತದಾನಕ್ಕೆ ಮುಂದಾಗಿದ್ದು, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ರಣ ಬಿಸಿಲಿನಲ್ಲೂ ಮತದಾನ ಉತ್ಸಾಹ
ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರು, ಯುವ ಮತದಾರರು, ರೈತರು, ಉದ್ಯೋಗಿಗಳು ಖುಷಿಯಿಂದಲೇ ಮತಗಟ್ಟೆಗಳಿಗೆ ಆಗಮಿಸಿ ಮತಚಲಾಯಿಸಿದರು.
ತಾಂತ್ರಿಕ ತೊಂದರೆ ಹೊರತು ಪಡಿಸಿ ಶಾಂತಿಯುತ ಮತದಾನ
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿರುವ 8 ವಿಧಾನಸಭೆ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ತಾಂತ್ರಿಕ ತೊಂದರೆಗಳನ್ನು ಹೊರತು ಪಡಿಸಿ ಬಹುತೇಕ ಶಾಂತಿಯುತ ಮತದಾನ ನಡೆಯಿತು. ಬೆಳಗ್ಗೆಯಿಂದಲೇ ಲೋಕಸಭಾ ಅಭ್ಯರ್ಥಿಗಳು ತಮ್ಮ ಸ್ವಗ್ರಾಮ ಯಕ್ಸಂಬಾ ಗ್ರಾಮದಲ್ಲಿ ಮತ ಚಲಾವಣೆ ಮಾಡಿದರು.
ಮಹಿಳೆಯರಿಗೆ ಉದ್ಯೋಗ ಮೇಳ ಉದ್ಘಾಟನೆ
ಇತ್ತೀಚಿನ ದಿನದಲ್ಲಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗವಕಾಶ ಕ್ಷೀಣಿಸುತ್ತಿದ್ದು, ಇದನ್ನು ಮನಗಂಡ ನಮ್ಮ ಸಂಸ್ಥೆಯು ಕನ್ನಡಿಗರನ್ನು ಬೆಂಬಲಿಸಲಿಲು ಉದ್ಯೋಗ ಮೇಳವನ್ನು ಆಯೋಜಿಸಿದೆ.
ಬಿರುಬಿಸಿಲಿನಲ್ಲೂ ಬತ್ತದ ಮತದಾರರ ಉತ್ಸಾಹ
ಕ್ಷೇತ್ರದ 17ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಪ್ರಾರಂಭದಲ್ಲಿ ವಿವಿ ಪ್ಯಾಟ್ ಕೈಕೊಟ್ಟಿದ್ದವು. ತಕ್ಷಣವೇ ಅಧಿಕಾರಿ ವರ್ಗ ಅವುಗಳನ್ನು ಬದಲಿಸಿತು. ಹೀಗಾಗಿ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ.
ದೇವರಹಿಪ್ಪರಗಿ: ಶೇ.62.11ರಷ್ಟು ಮತದಾನ
ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಚುನಾವಣೆ ಮಂಗಳವಾ ಸುಸೂತ್ರವಾಗಿ ನಡೆಯಿತು.ಚುನಾವಣೆಯಲ್ಲಿ ಕ್ಷೇತ್ರಾದ್ಯಂತ ಶೇ.62.11ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಪ್ರಾರಂಭವಾದ ಮತದಾನದಲ್ಲಿ ಬೆಳಗ್ಗೆ ನಿಧಾನಗತಿಯಲ್ಲಿ ಪ್ರಾರಂಭವಾದ ಮತದಾನ ಬಿಸಿಲು ಏರುತ್ತ ತುಸು ಚುರುಕುಗೊಂಡು ಸಂಜೆ ಉತ್ತಮವಾಗಿ ಮತದಾನ ನಡೆಯಿತು.
ಮೋದಿ ಮತ್ತೆ ಪ್ರಧಾನಿ ಆಗೋದು ಗ್ಯಾರಂಟಿ: ಗೋವಿಂದ ಕಾರಜೋಳ
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಬಿರು ಬಿಸಿಲಿಗೆ ಬಸವಳಿದ ಮತದಾರರು
ಮತಗಟ್ಟೆ ಸಂಖ್ಯೆ 83ರಲ್ಲಿ ಆರಂಭದಲ್ಲಿಯೇ ಮತಯಂತ್ರ ಕೈಕೊಟ್ಟಿದ್ದರಿಂದ ಒಂದು ಗಂಟೆಗೂ ಹೆಚ್ಚು ಕಾಲ ತಡ
< previous
1
...
11126
11127
11128
11129
11130
11131
11132
11133
11134
...
14689
next >
Top Stories
ಟೆರರ್ ಡಾಕ್ಟರ್ ನಬಿ ‘ಶೂ ಬಾಂಬರ್’ ?
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ