• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗದಿಂದ ಹೈದರಾಬಾದ್‌, ತಿರುಪತಿ, ಗೋವಾಕ್ಕೂ ವಿಮಾನ
ಟಿಕೆಟ್‌ ಬುಕ್ಕಿಂಗ್‌ ಶುರು
ಬರಗಾಲ ಪರಿಸ್ಥಿತಿ ಎದುರಿಸಲು, ಗುಳೆ ತಪ್ಪಿಸಲು ಕ್ರಮ
ಶಿರಹಟ್ಟಿ ತಾಪಂ ಕಾರ್ಯಾಲಯದ ಎದುರು ಮಂಗಳವಾರ ನರೇಗಾ ಯೋಜನೆಯಡಿ ಮನೆ ಮನೆ ಜಾಥಾ ಅಂಗವಾಗಿ ಉದ್ಯೋಗ ರಥ ವಾಹನಕ್ಕೆ ಚಾಲನೆ ತಾಪಂ ಇಒ ಡಾ. ನಿಂಗಪ್ಪ ಓಲೇಕಾರ ಚಾಲನೆ ನೀಡಿದರು.
ಕ್ರಿಕೆಟ್‌ ಬೆಟ್ಟಿಂಗ್‌ ಪತ್ತೆಗಾಗಿಯೇ ವಿಶೇಷ ಟೀಂ!
ಇದೀಗ ಮೊಬೈಲ್‌ ಆ್ಯಪ್‌ಗಳ ಮೂಲಕ ಬೆಟ್ಟಿಂಗ್‌ ನಡೆಯುತ್ತಿದೆ. ಇದೀಗ ಬಂಧಿತರಾದವರ ಪೈಕಿ ಮೊಬೈಲ್‌ ಆ್ಯಪ್‌ ಮೂಲಕ ಇಲ್ಲಿನ ಜನರನ್ನು ಬಳಸಿಕೊಂಡು ಬೆಟ್ಟಿಂಗ್‌ ಕಟ್ಟಿಸುವ ಕೆಲಸದಲ್ಲೂ ತೊಡಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಮೊಬೈಲ್‌ ಮೂಲಕವೇ ಬೆಟ್ಟಿಂಗ್‌ ಕಟ್ಟಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.
ಈ ಬಾರಿ ಸರಳ ಚಾಮರಾಜನಗರ ದಸರಾ ಉತ್ಸವ: ಸಚಿವ ವೆಂಕಟೇಶ್‌
ಈ ಬಾರಿಯ ದಸರಾ ಸಂತೋಷ ಸಂಭ್ರಮದಿಂದ ಆಚರಿಸುವ ದಸರಾ ಆಗಿಲ್ಲ. ಆದ್ದರಿಂದ ಈ ಬಾರಿಯದು ಸರಳ ದಸರಾ ಉತ್ಸವ ಆಗಿರಲಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಹೇಳಿದರು. ಚಾಮರಾಜೇಶ್ವರ ದೇವಸ್ಥಾನದಲ್ಲಿ ಮುಂಭಾಗದ ವೇದಿಕೆಯಲ್ಲಿ ಚಾಮರಾಜನಗರ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್‍ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು
ಸಾಲಬಾಧೆ: ರೈತ ಆತ್ಮಹತ್ಯೆ
fಬೀರೂರು: ಸಮೀಪದ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ಅನಿರೀಕ್ಷಿತ ಗೆಲವಿನಿಂದ ಮುಖ್ಯ ಪಂದ್ಯಾವಳಿಗೆ ಕರ್ನಾಟಕದ ಸೂರಜ್‌
ಕರ್ನಾಟಕದ ಸೂರಜ್‌ ಪ್ರಬೋಧ ಮತ್ತು ಗುಜರಾತದ ಮಧ್ವಿನ್‌ ಕಾಮತ್‌ ಇಲ್ಲಿ ನಡೆದಿರುವ ಐಟಿಎಫ್‌ ಪುರುಷರ ವಿಶ್ವ ಟೆನಿಸ್‌ ಟೂರ್‌ ಪಂದ್ಯಾವಳಿಯ ಅರ್ಹತಾ ಸುತ್ತಿನಲ್ಲಿ ಪ್ರಮುಖ ಆಟಗಾರರ ವಿರುದ್ಧ ಅನಿರೀಕ್ಷಿತ ಗೆಲವು ಸಾಧಿಸಿ ಮುಖ್ಯ ಪಂದ್ಯಾವಳಿಗೆ ಅರ್ಹತೆ ಪಡೆದರು.
ಕುಸ್ತಿ ಪಂದ್ಯಾವಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ
ಕುಸ್ತಿ ಪಂದ್ಯಾವಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ, ರಾಜ್ಯ ಹಾಗೂ ಹೊರ ರಾಜ್ಯದಿಂದ ಒಟ್ಟು 72 ಜೊತೆ ಕುಸ್ತಿಪಟುಗಳು ಭಾಗಿ
ರಸ್ತೆ ಗುಂಡಿ: ಟಾಟಾ ಏಸ್ ಮೇಲೆ ಉರುಳಿಬಿದ್ದ ಟ್ರ್ಯಾಕ್ಟರ್‌ನ ಟ್ರೇಲರ್‌
ರಸ್ತೆಯಲ್ಲಿನ ಗುಂಡಿಗೆ ಬಿದ್ದ ಕಟ್ಟಿಗೆ ನಾಟಾ ತುಂಬಿದ ಟ್ರ್ಯಾಕ್ಟರ್‌ನ ಟ್ರೇಲರ್‌ ಟಾಟಾ ಎಸಿ ಗಾಡಿಯ ಮೇಲೆ ಉರುಳಿದ ಘಟನೆ ಮಂಗಳವಾರ ಸಂಜೆ ಇಲ್ಲಿನ ತಡಸ ಗೊಂದಿ ಮುಖ್ಯ ರಸ್ತೆಯ ಉದಾಸಿ ಕಲ್ಯಾಣ ಮಂಟಪದ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ.
ಪ್ರೊ. ಭಗವಾನ್ ಚಿಕ್ಕಮಗಳೂರು ಆಗಮನಕ್ಕೆ ಒಕ್ಕಲಿಗರ ವಿರೋಧ
ನಿವೃತ್ತ ಪ್ರಾಧ್ಯಾಪಕ, ಹಿರಿಯ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಅವರು 20 ರಂದು ಚಿಕ್ಕಮಗಳೂರಿನಲ್ಲಿ ಏರ್ಪಡಿಸಲಾಗಿರುವ ಮಹಿಷ ದಸರಾ ಉತ್ಸವಕ್ಕೆ ಆಗಮಿಸುತ್ತಿದ್ದು, ಇದಕ್ಕೆ ಜಿಲ್ಲೆಯ ಒಕ್ಕಲಿಗ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿದೆ. ಒಕ್ಕಲಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ. ಕೆ.ಎಸ್. ಭಗವಾನ್ ಅವರು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸದಂತೆ ನಿರ್ಬಂಧ ಹೇರಬೇಕೆಂದು ಆಗ್ರಹಿಸಿ ಆಲ್ದೂರಿನಲ್ಲಿ ಒಕ್ಕಲಿಗ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು.
1610ರಲ್ಲೇ ಶ್ರೀರಂಗಪಟ್ಟಣ ದಸರಾ ಆರಂಭ
1610ರಲ್ಲೇ ಶ್ರೀರಂಗಪಟ್ಟಣ ದಸರಾ ಆರಂಭ
  • < previous
  • 1
  • ...
  • 11127
  • 11128
  • 11129
  • 11130
  • 11131
  • 11132
  • 11133
  • 11134
  • 11135
  • ...
  • 11234
  • next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved