• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಳೂರಲ್ಲಿ ಶಾಂತಿಯುತ ಮತದಾನ
ದಾವಣಗೆರೆ ಲೋಕಸಭಾ ಚುನಾವಣೆ ಮಂಗಳವಾಗ ನಡೆದಿದ್ದು, ಜಗಳೂರು ವಿಧಾನಸಭಾ ಕ್ಷೇತ್ರಾದ್ಯಂತ ಯಾವುದೇ ಅಹಿತಕರ ಘಟನೆಗಳಿಲ್ಲದೆ, ಶಾಂತಿಯುತ ಮತದಾನ ನಡೆಯಿತು. ಶಾಸಕ ಬಿ.ದೇವೇಂದ್ರಪ್ಪ ತಮ್ಮ ಸ್ವಗ್ರಾಮ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಮತ್ತು ಮಾಜಿ ಶಾಸಕ ಎಚ್.ಪಿ. ರಾಜೇಶ್ ಬಿದರಕೆರೆ ಗ್ರಾಮದ ಸರಕಾರಿ ಶಾಲೆಗಳಲ್ಲಿ ಮತದಾನ ಮಾಡಿದ್ದಾರೆ.
ಮೃದು ಕೌಶಲ್ಯಗಳು ಬದುಕಿಗೆ ಅಗತ್ಯ: ಡಾ. ಗಣನಾಥ ಎಕ್ಕಾರು
ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ನಡೆಯಿತು.
ಜನರ ಆಶೀರ್ವಾದ ನನ್ನ ಮೇಲಿದೆ: ಸಂಯುಕ್ತಾ
ಬಾಗಲಕೋಟೆ ಮತಕ್ಷೇತ್ರದ ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡುತ್ತಿದ್ದು, ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
ಸಾಹಿತ್ಯ ಪುಸ್ತಕ ಓದಿ ಕನ್ನಡಕ್ಕೆ ಉತ್ತೇಜನ ನೀಡಿ
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಗ್ರಂಥಾಲಯಗಳಿಗೆ ಭೇಟಿ ನೀಡಿ ಉತ್ತಮ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಕನ್ನಡಕ್ಕೆ ಉತ್ತೇಜನ ನೀಡಬೇಕಿದೆ ಎಂದು ಶಾಂತಲಾ‌ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಛಾಯಾ ಎಸ್.ಕುಮಾರ್ ಹೇಳಿದರು. ಬೇಲೂರಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ ನಡೆಸಿ ಮಾತನಾಡಿದರು.
ತಹಸೀಲ್ದಾರ್‌ ಮನವೊಲಿಕೆ: ರತ್ನಾಪುರದಲ್ಲಿ ಮತದಾನ ಬಹಿಷ್ಕಾರ ವಾಪಸ್‌
ತಹಸೀಲ್ದಾರ ಮನವೊಲಿಕೆಯ ಬಳಿಕ ತಾಲೂಕಿನ ರತ್ನಾಪುರ ಗ್ರಾಮದ ಜನತೆ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದು ಮತದಾನ ಮಾಡಿದ ಗಟನೆ ಮಂಗಳವಾರ ನಡೆಯಿತು.
ಕನಕಗಿರಿಯಲ್ಲಿ ಶೇ. 73.24ರಷ್ಟು ಮತದಾನ
ಲೋಕಸಭಾ ಚುನಾವಣೆ ಹಿನ್ನೆಲೆ ನಡೆದ ಮತದಾನದ ಪೈಕಿ ಕ್ಷೇತ್ರದಲ್ಲಿ ಶೇ. 73.24ರಷ್ಟು ಮತದಾನವಾಗಿದೆ.ಕನಕಗಿರಿ ಕ್ಷೇತ್ರ ವ್ಯಾಪ್ತಿಯ 266 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ನಡೆದಿದೆ.
ದಾವಣಗೆರೆಯಲ್ಲಿ ಗೆಲುವು ನಮ್ದೇ: ಸಚಿವ ಮಲ್ಲಿಕಾರ್ಜುನ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಎರಡು ಸಲ ಮೋಸವಾಗಿದ್ದು, ಈ ಸಲ ಯಾವುದೇ ಮೋದಿ, ವಾಜಪೇಯಿ ಅಲೆಗಳು ಕ್ಷೇತ್ರದಲ್ಲಿ ನಡೆಯಲ್ಲ. ಈ ಸಲ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲ
ಬೆಳೆಯಿಲ್ಲದೇ ಕಂಗೆಟ್ಟಿರುವ ಇಂತಹ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡಬೇಕೆಂದು ಯಾವುದೇ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಕಿರುಕುಳ ನೀಡಬಾರದು. ಸಾಲ ವಸೂಲಿಗಾಗಿ ರೈತರಿಗೆ ತೊಂದರೆ ಕೊಡುವುದು ಕಂಡು ಬಂದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.
ಆಸ್ತಿ ವಿಚಾರಕ್ಕೆ ವೃದ್ಧೆ ಹತ್ಯೆ: 7 ಆರೋಪಿಗಳು ಕೋರ್ಟ್‌ಗೆ ಹಾಜರು
ಆಸ್ತಿಯ ವಿಚಾರಕ್ಕೆ ಸಂಬಂಧಿಸಿದಮತೆ ವೃದ್ದೆಯನ್ನು ಹತ್ಯೆಗೈದು ಮೃತದೇಹವನ್ನು ಸುಟ್ಟುಹಾಕಿ ಸಾಕ್ಷ್ಯನಾಶ ಮಾಡಿದ ಏಳು ಜನ ಆರೋಪಿತರನ್ನು ಬಂಧಿಸಿರುವ ದಾವಣಗೆರೆ ಕೆಟಿಜೆ ನಗರ ಠಾಣೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಮತದಾನ ಹೆಚ್ಚಳಕ್ಕೆ ಪಿಂಕ್‌ ಮತಗಟ್ಟೆಯಲ್ಲಿ ಸಸಿಗಳ ವಿತರಣೆ
ಹೂವಿನಹಡಗಲಿ ತಾಲೂಕಿನ ಪಟ್ಟಣ ಸೇರಿದಂತೆ ಹಿರೇಹಡಗಲಿ, ಹೊಳಲು ಮತ್ತು ಇಟ್ಟಿಗಿ ಗ್ರಾಮಗಳಲ್ಲಿ ತೆರೆಯಲಾಗಿದ್ದ ಪಿಂಕ್‌ ಮತಗಟ್ಟೆ ಸೇರಿ ಮೊದಲು ಮತದಾನ ಮಾಡಲು ಬರುವ ಮತದಾರರಿಗೆ ಸಸಿಗಳನ್ನು ವಿತರಣೆ ಮಾಡಲಾಯಿತು.
  • < previous
  • 1
  • ...
  • 11128
  • 11129
  • 11130
  • 11131
  • 11132
  • 11133
  • 11134
  • 11135
  • 11136
  • ...
  • 14689
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved