• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಪೆ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ
ಸ್ಥಳೀಯರು ಮತ್ತು ಆಪತ್ಭಾಂಧವ ಈಶ್ವರ್ ಮಲ್ಪೆ ತಂಡದವರು ಪ್ರಯತ್ನಪಟ್ಟು ಸಂಭವಿಸಬಹುದಾದ ದೊಡ್ಡ ಪ್ರಮಾಣದ ದುರಂತವನ್ನು ತಪ್ಪಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಉಡುಪಿಯ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿದ್ದು, ಅದಾಗಲೇ ಬೆಂಕಿಯನ್ನು ನಂದಿಸಲಾಗಿತ್ತು.
ದಾವಣಗೆರೆಯಲ್ಲಿ ಮತ್ತೆ ಕಮಲ ಅರಳೋದು ನಿಶ್ಚಿತ: ಗಾಯತ್ರಿ
ಲೋಕಸಭಾ ಕ್ಷೇತ್ರಾದ್ಯಂತ ನಮಗೆ ಉತ್ತಮ ವಾತಾವರಣ ಇದ್ದು, ನಾವು ಗೆದ್ದೇ ಗೆಲ್ಲುವ ವಿಶ್ವಾಸವಿದೆ. ದಾವಣಗೆರೆಯಲ್ಲಿ ಮತ್ತೆ ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆ: ಯಾದಗಿರಿಯಲ್ಲಿ ಶಾಂತಿಯುತ ಮತದಾನ
ಯಾದಗಿರಿ ಜಿಲ್ಲೆಯ ನಾಲ್ಕು (ಯಾದಗಿರಿ, ಸುರಪುರ, ಶಹಾಪುರ ಹಾಗೂ ಗುರುಮಠಕಲ್‌) ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.
ಲೋಕಸಭಾ ಚುನಾವಣೆ: ಮತಕೇಂದ್ರಕ್ಕೆ ಬಂದು ಹಕ್ಕು ಚಲಾಯಿಸಿದ 83ರ ವೃದ್ಧ
83ರ ವಯೋವೃದ್ಧ ವೀರಯ್ಯ ಕೊಟ್ಟೂರು ಮತದಾನ ಕೇಂದ್ರಕ್ಕೆ ಆಗಮಿಸಿ ಮತಚಲಾಯಿಸಿ ಮಾದರಿ ಎನಿಸಿದರು.
ಜಪಾನ್‌ನಲ್ಲಿ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ: ರಿಪಬ್ಲಿಕನ್‌ ಸೆಂಟ್ರಲ್‌ ಶಾಲೆ ವಿದ್ಯಾರ್ಥಿಗಳು
ಜಪಾನ್‌ ದೇಶದಲ್ಲಿ ಮೇ 29ರಿಂದ ಜೂ.6ರವರೆಗೆ ನಡೆಯಲಿರುವ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೆ ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗ್ರಾಮದ ರಿಪಬ್ಲಿಕ್‌ ಸೆಂಟ್ರಲ್‌ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಆ ದೇಶದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಶಿಕ್ಷಣ, ತಂತ್ರಜ್ಞಾನ, ಅಲ್ಲಿನ ಪಠ್ಯಕ್ರಮ, ತರಗತಿಗಳು ಹೇಗೆ ನಡೆಯುತ್ತವೆ ಎಂಬುದರ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಳ್ಳುವರು.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ
ಬಹುತೇಕ ಮತಗಟ್ಟೆಯಲ್ಲಿ ಮತದಾನ ಪ್ರಾರಂಭದಿಂದ 9 ಗಂಟೆ ವರೆಗೆ ಜನಜಂಗುಳಿ ಇತ್ತು. ಹೆಚ್ಚಿನ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾಯುತ್ತಿದ್ದವರ ಉದ್ದನೆಯ ಸರತಿ ಸಾಲುಗಳು ಇದ್ದವು. 10 ಗಂಟೆಯ ಬಳಿಕ ಮತದಾನ ಪ್ರಮಾಣ ಕುಸಿಯುತ್ತಿದ್ದರೂ, ಮಧ್ಯಾಹ್ನದ ವರೆಗೂ ಒಂದೇ ರೀತಿಯಲ್ಲಿ ಸಾಗಿತ್ತು.
ರಾಯಚೂರು: ಬಿಸಿಲ ಧಗೆ ಲೆಕ್ಕಿಸದೇ ಬಿರುಸಿನ ಮತದಾನ
ರಾಯಚೂರಿನಲ್ಲಿ ಶಾಂತಿಯುತ ಹಕ್ಕು ಚಲಾಯಿಸಿದ ಮಂದಿ. ಕಲ್ಮಂಗಿ ಮತಗಟ್ಟೆಯಲ್ಲಿ ಕೈಕೊಟ್ಟ ಮತ ಯಂತ್ರ, 2 ತಾಸು ಮತದಾನ ತಡ. ಮಾನ್ವಿಯಲ್ಲಿ ಕೇಸರಿ ಶಾಲು ಧರಿಸಿ ಬಂದವರಿಗೆ ತಡೆ, ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮದಲ್ಲಿ ನೀರಿಗಾಗಿ ಮತಗಟ್ಟೆ ಎದುರು ಪ್ರತಿಭಟನೆ.
ಮಲೇಬೆನ್ನೂರಲ್ಲಿ ಮಧ್ಯಾಹ್ನ ವೇಳೆಗೆ ಶೇ.60 ಮತದಾನ
ಲೋಕಸಭಾ ಚುನಾವಣೆ ದಾವಣಗೆರೆ ಕ್ಷೇತ್ರಕ್ಕೆ ಮಂಗಳವಾರ ಜರುಗಿದ ಮತದಾನವು ಬೆಳಗ್ಗೆಯಿಂದ ಮಂದಗತಿಯಲ್ಲಿ ಸಾಗಿದ್ದು, ನಂತರ ಏರಿಕೆ ಕಂಡಿತು. ಪುರಸಭೆ ಮತ್ತು ಗ್ರಾಮೀಣ ಭಾಗದಲ್ಲಿ ಬೆಳಗ್ಗೆ ೧೦ ಗಂಟೆಗೆ ಶೇ.೩೫ ಹಾಗೂ ಮಧ್ಯಾಹ್ನ ವೇಳೆಗೆ ಶೇ.೬೦ರಷ್ಟು ಮತದಾನ ಕಂಡಿತು.
ತಾಯಂದಿರು ಸಂಸ್ಕೃತಿ, ಸಂಸ್ಕಾರದ ಹರಿಕಾರರು: ಅರಮೇರಿ ಕಳಂಚೇರಿ ಸ್ವಾಮೀಜಿ
ಗಣಗೂರು ಗ್ರಾಮದಲ್ಲಿ ಜೀರ್ಣೋದ್ಧಾರಗೊಳಿಸಿರುವ 200 ವರ್ಷಗಳ ಇತಿಹಾಸ ಇರುವ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನದ ಉದ್ಘಾಟನೆ ಮಂಗಳವಾರ ನಡೆಯಿತು. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದರು.
ಹಲವಡೆ ಮಳೆ: ಬಿರುಗಾಳಿಗೆ ನೆಲಕಚ್ಚಿದ ಬಾಳೆ ಗಿಡಗಳು
ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಈ ಮಾರ್ಗದ ರಸ್ತೆ ಬದಿಯಲ್ಲಿನ ಹಲವು ಮರದ ಕೊಂಬೆಗಳು ಮುರಿದು ರಸ್ತೆ ಹಾಗೂ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಇಡೀ ರಾತ್ರಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಅಲ್ಲದೇ, ರಸ್ತೆ ಸಂಚಾರಕ್ಕೂ ಅಡ್ಡಿಯುಂಟಾಗಿತ್ತು. ಮಂಗಳವಾರ ಬೆಳಗ್ಗೆ ಮರದ ಕೊಂಬೆಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
  • < previous
  • 1
  • ...
  • 11129
  • 11130
  • 11131
  • 11132
  • 11133
  • 11134
  • 11135
  • 11136
  • 11137
  • ...
  • 14689
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved