• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಟಕದ ಪಾತ್ರಗಳಲ್ಲಿನ ಒಳ್ಳೆಯತನ ಅಳವಡಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ಬೈಲಹೊಂಗಲನಾಟಕಗಳಲ್ಲಿ ಬರುವ ಪಾತ್ರಗಳು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗದೇ ಅದರಲ್ಲಿರುವ ಒಳ್ಳೆಯತನ ನಿಜ ಜೀವನದಲ್ಲಿ ಅಳವಡಿಸಿಕೊಂಡು ಕೆಟ್ಟದಾರಿ ತೇಜಿಸಿ ಮುನ್ನೆಡೆಯಲಿಕ್ಕೆ ಸಹಕಾರಿಯಾಗಿವೆ ಎಂದು ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಹೇಳಿದರು.
ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಜೂ.3ರಂದು ಮತದಾನ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದ್ದು, ಜೂ.3ರಂದು ಮತದಾನ ನಡೆಯಲಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಗಳೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ತಿಳಿಸಿದರು.
ಮತಗಟ್ಟೆ ಕಾರ್‍ಯ ನಿರ್ವಹಿಸಲು ಸಿದ್ಧರಾದ ಸಿಬ್ಬಂದಿ
ಲೋಕಸಭಾ ಚುನಾವಣೆ ಹಿನ್ನೆಲೆ ಸ್ಥಳೀಯ ಐಟಿಐ ಕಾಲೇಜಿನ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದ್ದ ಮಸ್ಟರಿಂಗ್‌ ಕೇಂದ್ರದಲ್ಲಿ ಅಧಿಕಾರಿಗಳಿಂದ ಮತದಾನ ಉಪಕರಣ ಪಡೆದ ಮತಗಟ್ಟೆ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಿಗೆ ನಿಗದಿ ಪಡಿಸಲಾಗಿದ್ದ ಬಸ್ ಗಳಲ್ಲಿ ತೆರಳಲು ಸಾಗುತ್ತಿರುವುದು.
ಇಳಕಲ್ಲ ಸೀರೆಯಂತೆ ಕಂಗೊಳಿಸುತ್ತಿರುವ ಸಖಿ ಮತಗಟ್ಟೆ
ಇಳಕಲ್ಲ: ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇಳಕಲ್ಲ ನಗರಸಭೆಯಲ್ಲಿ ಸ್ಥಾಪಿಸಲಾಗಿರುವ ಸಖಿ ಮತಗಟ್ಟೆ ವಿ಼ಶೇಷ ಅಲಂಕಾರದಿಂದ ಕಂಗೊಳಿಸುತ್ತಿದೆ.ಮತಗಟ್ಟೆಯನ್ನು ಇಳಕಲ್ಲ ಸೀರೆಗಳಿಂದ ಅಲಂಕಾರ ಮಾಡಲಾಗಿದ್ದು, ಇಳಕಲ್ಲ ನಗರದ ನೇಕಾರರ ಬಳಿ ಸಂಗ್ರಹಿಸಿದ ಸೀರೆಗಳನ್ನಿಟ್ಟು ಸಿಂಗಾರ ಮಾಡಿದ್ದಾರೆ. ಜೊತೆಗೆ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿ ಇಳಕಲ್ಲ ಸೀರೆಯುಟ್ಟು ಕೈ ಮುಗಿದು ಮತದಾರರನ್ನು ಸ್ವಾಗತಿಸಲಿದ್ದಾರೆ.
ಲೋಕಸಭೆ ಜತೆ ಸುರಪುರ ವಿಧಾನಸಭಾ ಉಪ ಚುನಾವಣೆ ಇಂದು
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಇದೇ ಸಮಯದಲ್ಲೇ ಘೋಷಣೆಯಾಗಿರುವ ಜಿಲ್ಲೆಯ ಸುರಪುರ (ಶೋರಾಪುರ) ವಿಧಾನಸಭೆಯ ಉಪ ಚುನಾವಣೆ ಮತದಾನ ಮೇ 7ರಂದು ಮಂಗಳವಾರ ನಡೆಯಲಿದೆ.
ಮತದಾನವು ಜೀವನದ ಶ್ರೇಷ್ಠವಾದ ದಾನ: ಡಾ. ವಿನಾಯಕ್ ಭಟ್ಟ
ಪ್ರಜ್ಞಾವಂತರಾದ ನಾವು ಎಲ್ಲರೂ ಜಾಗೃತರಾಗಿ ನೂರು ಪ್ರತಿಶತ ಮತದಾನವಾಗುವತ್ತ ಮುನ್ನಡೆಯಬೇಕಾಗಿದೆ ಆಗ ಮಾತ್ರ ಸುಭದ್ರ ಸರ್ಕಾರ ಮತ್ತು ಬಲಿಷ್ಠ ದೇಶ ಕಟ್ಟಲು ಸಾಧ್ಯ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ವಿನಾಯಕ್ ಭಟ್ಟ ತಿಳಿಸಿದರು.
ಪೆನ್‌ಡ್ರೈವ್ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಸನ ಎಸ್‌ಪಿಗೆ ಜೆಡಿಎಸ್‌ ಆಗ್ರಹ
ಪೆನ್‌ಡ್ರೈವ್‌ ಪ್ರಕರಣದಲ್ಲಿ ನಕಲಿ ಸುದ್ದಿ, ನಕಲಿ ಪೋಟೋಗಳನ್ನು ಅಪ್ಲೋಡ್ ಮಾಡುವ ಬಗ್ಗೆ ಹಾಗೂ ಮಹಿಳೆಯರಿಗೆ ಅಪಮಾನ ಆಗದಂತೆ ನಿಗಾ ವಹಿಸಲು ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜೆಡಿಎಸ್ ಮುಖಂಡರು ಹಾಸನ ಎಸ್ಪಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಮಾಡಿದ್ದಾರೆ.
ವಿಡಿಯೋ ಹರಿಬಿಟ್ಟವರ ಬದಲು ರೇವಣ್ಣ ಸೆರೆ: ಜೆಡಿಎಸ್‌ನ ಕೆ.ಎಸ್. ಲಿಂಗೇಶ್
ಪೆನ್‌ಡ್ರೈವ್ ವಿಡಿಯೋ ಹರಿಯಬಿಟ್ಟವರನ್ನು ಪತ್ತೆ ಮಾಡುವ ಬದಲು ತಮ್ಮ ಜೆಡಿಎಸ್ ನಾಯಕರಾದ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್. ಲಿಂಗೇಶ್ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಖಾಸಗಿ ಜಮೀನಿನಲ್ಲಿರುವ ಸರ್ಕಾರಿ ಮರಗಳ ಸರ್ವೆ ಕಾರ್ಯ ಸ್ಥಗಿತಗೊಳಿಸಲು ಆಗ್ರಹ
ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ವ್ಯಾಪಿ ಬೃಹತ್‌ ಹೋರಾಟ ರೂಪಿಸಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಗೊಂದಲ ಸೃಷ್ಟಿಸಿರುವ ಆದೇಶ ಹಿಂಪಡೆಯಲು ಆಗ್ರಹಿಸಿದೆ.
ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಿ
ನೆಲಮಂಗಲ: ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸಿ, ಬೆಳೆಸುವ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು ಎಂದು ನೆಲಮಂಗಲ ತಾಲೂಕು ಕಸಾಪ ಅಧ್ಯಕ್ಷ ಬೈರನಹಳ್ಳಿ ಪ್ರಕಾಶ್ ತಿಳಿಸಿದರು.
  • < previous
  • 1
  • ...
  • 11133
  • 11134
  • 11135
  • 11136
  • 11137
  • 11138
  • 11139
  • 11140
  • 11141
  • ...
  • 14689
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved