• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಕಣದಲ್ಲಿ 12 ಪಕ್ಷಗಳು, 18 ಪಕ್ಷೇತರರು ಸೇರಿ ಒಟ್ಟು 30 ಅಭ್ಯರ್ಥಿಗಳು
8 ವಿಧಾನಸಭಾ ಕ್ಷೇತ್ರ ಒಳಗೊಂಡ ಲೋಕಸಭಾ ಕ್ಷೇತ್ರಕ್ಕೆ 1946 ಮತಗಟ್ಟೆಗಳು, 851990 ಪುರುಷ, 857117 ಮಹಿಳೆ, 137 ಇತರೆ, ಒಟ್ಟು 1709244 ಮತದಾರ, ಸಖಿ ಮತಗಟ್ಟೆ, ವಿಶೇಷಚೇತನ ಮತಗಟ್ಟೆ, ಪಿಂಕ್ ಮತಗಟ್ಟೆಗಳ ವೀಕ್ಷಿಸಿದ ಡಿಸಿ
ಗುಳೇದಗುಡ್ಡ ತಾಲೂಕಿನಲ್ಲಿ ಎರಡು ಪಿಂಕ್ ಮತಗಟ್ಟೆಗಳು
ಕನ್ನಡಪ್ರಭವಾರ್ತೆ ಗುಳೇದಗುಡ್ಡತಾಲೂಕಿನ ಖಾನಾಪೂರ ಎಸ್.ಪಿ. ಗ್ರಾಮದಲ್ಲಿ ಒಂದು ಮತ್ತು ಗುಳೇದಗುಡ್ಡ ಪಟ್ಟಣದಲ್ಲಿ ಒಂದು ಹೀಗೆ ಒಟ್ಟು ಎರಡು ಪಿಂಕ್ ಮತಗಟ್ಟೆಗಳನ್ನು ತಾಲೂಕಿನ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದೆ.
ಎಂಪಿ ಚುನಾವಣೆ ನೋಡಲು ಬೆಳಗಾವಿಗೆ 5 ದೇಶಗಳ ಪ್ರತಿನಿಧಿಗಳು
ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ವಿವಿಧ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ವೀಕ್ಷಿಸಲು ಆಗಮಿಸಿರುವ ಐದು ರಾಷ್ಟ್ರಗಳ ಚುನಾವಣಾ ಆಯೋಗಗಳ ಪ್ರತಿನಿಧಿಗಳ ಅಂತಾರಾಷ್ಟ್ರೀಯ ತಂಡವು ಬೆಳಗಾವಿ ಜಿಲ್ಲೆಗೆ ಸೋಮವಾರ ಭೇಟಿ ನೀಡಿತು.
ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ
ಚಿಕ್ಕಮಗಳೂರು, ಗುರು, ಲಿಂಗ, ಜಂಗಮರಲ್ಲಿ ಅನನ್ಯ ಭಕ್ತಿ ಹೊಂದಿದ್ದ ನಿಜ ಶರಣೆ ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ ಎಂದು ಎಡೆಯೂರು ಕ್ಷೇತ್ರದ ಷ.ಬ್ರ.ಶ್ರೀರೇಣುಕ ಶಿವಾಚಾರ್ಯ ಸ್ವಾಮೀಜಿ ನುಡಿದರು
2ನೇ ಹಂತದ ಮತದಾನಕ್ಕೆ ಸಿಬ್ಬಂದಿ ಸರ್ವ ಸನ್ನದ್ಧ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮಸ್ಟರಿಂಗ್‌ ಕೇಂದ್ರಗಳನ್ನು ತೆರೆಯಲಾಗಿದೆ. ಹುಕ್ಕೇರಿಯ ಎಸ್‌ಕೆ ಪಿಯು ಕಾಲೇಜು, ಅಥಣಿಯ ಎಸ್ಎಸ್ಎಂಎಸ್, ಕಾಗವಾಡದ ಶಿವಾನಂದ ಪಿಯು ಕಾಲೇಜು ಹಾಗೂ ರಾಯಬಾಗದ ಮಹಾವೀರ ಶಾಲೆಯಲ್ಲಿ ನಡೆಯುತ್ತಿರುವ ಮಸ್ಟರಿಂಗ್ ಕೇಂದ್ರಗಳಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು.
ಕಬಿನಿ ಹಿನ್ನೀರಿನ ಮಳಲಿ ಜಮೀನಿನಲ್ಲಿ ಗಂಡು ಹುಲಿ ಸೆರೆ
ಈ ಹುಲಿಯು ಆಹಾರವನ್ನು ಹುಡುಕಿಕೊಂಡು ಕಾಡಿನಿಂದ ಹೊರಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ಕಳೆದ ಹಲವು ದಿನಗಳಿಂದ ಬಳ್ಳೆ ಹಾಡಿ ಉಡಕನಮಾಳ ಸುತ್ತಮುತ್ತ ಜನತೆ ಸಾಕಿದ ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿರುವುದಾಗಿ ತಿಳಿದು ಬಂದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದರು.
ಪೈಪ್ ಲೈನ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿ: ಮಾಜಿ ಸಚಿವ ಸೊಗಡು ಶಿವಣ್ಣ
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಯೋಜನೆಯಲ್ಲಿ 35.4 ಕಿ.ಮೀ ಉದ್ದದ ಪೈಪ್‌ಲೈನ್ ಲಿಂಕ್ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಬೇಕೆಂದು ಮಾಜಿ ಸಚಿವ ಸೊಗಡು ಶಿವಣ್ಣ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಮಾಜಿ ಶಾಸಕ ಹೆಚ್. ನಿಂಗಪ್ಪ ಒತ್ತಾಯಿಸಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಅಂತಿಮ ಪಟ್ಟಿಯಲ್ಲಿ 2084 ಮತದಾರರು
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 1,373 ಮಂದಿ ಪುರುಷರು ಮತ್ತು 711ಮಂದಿ ಮಹಿಳೆಯರು ಸೇರಿ ಒಟ್ಟು 2,084 ಮಂದಿ ಮತದಾರರು ಅಂತಿಮ ಪಟ್ಟಿಯಲ್ಲಿದ್ದಾರೆ ಎಂದು ಎಡಿಸಿ ಗೀತಾ ಹುಡೇದ ತಿಳಿಸಿದರು.
ಮತದಾನಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು
ನಗರದ ಎಚ್ ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಮೈದಾನ ಸೇರಿ ಎಲ್ಲ ಮಸ್ಟರಿಂಗ್ ಕೇಂದ್ರಗಳಲ್ಲಿ ಮತಗಟ್ಟೆ ಸಿಬ್ಬಂದಿಗಳು ಹೊರಡಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಇವಿಎಂ, ವಿವಿ ಪ್ಯಾಟ್‍ಗಳು, ಕಂಟ್ರೋಲಿಂಗ್ ಯುನಿಟ್, ಶಾಯಿ, ಚುನಾವಣೆಗೆ ಅಗತ್ಯವಾದ ಇತರೆ ಸಾಮಗ್ರಿಗಳೊಂದಿಗೆ ಅಧಿಕಾರಿ, ಸಿಬ್ಬಂದಿಗಳು ಸಿದ್ದತೆ ಮಾಡಿಕೊಂಡು ನಿಯೋಜಿಸಲಾದ ಬಸ್‍ಗಳಲ್ಲಿ ಸಂಬಂಧಿಸಿದ ಮತಗಟ್ಟೆಗಳಿಗೆ ತೆರಳಿದರು.
ಯಕ್ಷಗಾನದಲ್ಲಿ ಹೊಸ ಪ್ರಯೋಗ ಮಾಡಿದ ಧಾರೇಶ್ವರರು: ಕೃಷ್ಣ ಯಾಜಿ ಬಳ್ಕೂರ
28 ವರ್ಷಗಳ ಸುದೀರ್ಘ ಅವಧಿಯ ಮೇಳದ ಮುಖ್ಯ ಭಾಗವತರಾಗಿ ಮುನ್ನಡೆಸಿದ ಕೀರ್ತಿ ಇವರದಾಗಿದ್ದು, ಯಕ್ಷರಂಗಕ್ಕೆ ಧಾರೇಶ್ವರ ಅವರ ಕೊಡುಗೆ ಅಪಾರ ಎಂದು ಕೃಷ್ಣ ಯಾಜಿ ಬಳ್ಕೂರ ತಿಳಿಸಿದರು.
  • < previous
  • 1
  • ...
  • 11135
  • 11136
  • 11137
  • 11138
  • 11139
  • 11140
  • 11141
  • 11142
  • 11143
  • ...
  • 14683
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved