• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗೆ ಬೀಗ ಜಡಿದು ಪ್ರತಿಭಟನೆ
ನಿಯೋಜನೆ ಮೇರೆಗೆ ಕಳೆದೆರಡು ದಶಕದಿಂದ ಬೇರೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕಿಯನ್ನು ವಾಪಾಸ್ ಮೂಲ ಶಾಲೆಗೆ ಕಳುಹಿಸಿಕೊಡುವಂತೆ ಆಗ್ರಹಿಸಿ ತಾಲೂಕಿನ ಸಾಲೂರು ಸರ್ಕಾರಿ ಶಾಲೆಯ ಗ್ರಾಮಸ್ಥರು, ಪೋಷಕರ ಜತೆ ಮಕ್ಕಳು ಸೇರಿಕೊಂಡು ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಘಟನೆ ತಾಲೂಕಿನ ಸಾಲೂರು ಗ್ರಾಮದಲ್ಲಿ ನಡೆದಿದೆ.
ಡೆಂಘೀ ನಿಯಂತ್ರಣಕ್ಕೆ ಸಹಕರಿಸದಿದ್ದವರಿಗೆ ದಂಡ ವಿಧಿಸಿ: ಡಾ.ಕುಮಾರ
ಆರೋಗ್ಯ ಇಲಾಖಾ ಅಧಿಕಾರಿಗಳು ವಲಸಿಗರಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಲಸಿಗರಿಗೆ ಸರಿಯಾದ ಮೂಲಭೂತ ಸೌಕರ್ಯ ನೀಡದಿರುವ ಕಾರ್ಖಾನೆಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿ. ಜಿಲ್ಲೆಯಲ್ಲಿ ಡೆಂಘಿನಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ,
ಜಾತಿ ಗಣತಿ ಹಿನ್ನೆಲೆ : ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ ಇಂದು
ರಾಜ್ಯದಲ್ಲಿ ಸೆ.22ರಿಂದ ನಡೆಯಲಿರುವ ಜಾತಿ ಗಣತಿ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹುಬ್ಬಳ್ಳಿಯಲ್ಲಿ ಸೆ.19ರಂದು ‘ವೀರಶೈವ ಲಿಂಗಾಯತ ಏಕತಾ ಸಮಾವೇಶ’ ಆಯೋಜಿಸಲಾಗಿದ್ದು, ಸಾವಿರಾರು ಸ್ವಾಮೀಜಿಗಳು ವೀರಶೈವ-ಲಿಂಗಾಯತ ಬೇರೆ ಅಲ್ಲ ಎರಡೂ ಒಂದೇ ಎಂಬ ಸಂದೇಶ ಸಾರಲಿದ್ದಾರೆ.
ಸಂವಿಧಾನದ ಆಶಯಗಳನ್ನು ಆಚರಣೆಗೆ ತನ್ನಿ: ಚಿಕ್ಕರಂಗಪ್ಪ
ಪ್ರಜಾಪ್ರಭುತ್ವದ ಉದ್ದೇಶಗಳು ಅಕ್ಷರಗಳಲ್ಲಿರುವಂತಯೇ ಆಚರಣೆಗೆ ತಂದಾಗ ಪ್ರತಿಯೊಬ್ಬರು ಸಾಧನ ಸಂಪತ್ತುಗಳನ್ನು ನ್ಯಾಯ ಬದ್ಧವಾಗಿ ಪಡೆಯಲು ಅವಕಾಶವಿದೆ.
ಕುರುಬ ಸಮಾಜ ಎಸ್ಟಿಗೆ ಸೇರಿಸಲು ಮುಂದಾಗಿರುವುದು ಎಷ್ಟು ಸರಿ?: ಲೀಲಾದೇವಿ ಆರ್.ಪ್ರಸಾದ್ ಪ್ರಶ್ನೆ
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಹೊರಟಿರುವುದು ಎಷ್ಟು ಸರಿ.
ಮುಸ್ಲಿಂ ಶಿಕ್ಷಕನಿಂದ ಮೂರ್ತಿ ದೇಣಿಗೆ
ಕಲ್ಮೇಶ್ವರ ಪ್ರೌಢಶಾಲೆಯ ಶಿಕ್ಷಕ, ಅಣ್ಣಿಗೇರಿ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಬಿಸಾಹೇಬ ಯಲಬುರ್ಗಿ ಅವರು ₹ 2 ಲಕ್ಷ ವೆಚ್ಚದಲ್ಲಿ ಲಿಂ. ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿಯ ಅಮೃತ ಶಿಲಾಮೂರ್ತಿ ಮಾಡಿಸಿ ಕೊಡುಗೆಯಾಗಿ ನೀಡಿದ್ದಾರೆ.
ಬಲಿಷ್ಟ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಅನ್ನಪೂರ್ಣ ತುಕಾರಾಂ
ವಿದ್ಯಾರ್ಥಿಗಳಲ್ಲಿ ಜ್ಞಾನದ ದೀಪ ಬೆಳಗಿಸುವವರು ಶಿಕ್ಷಕರು. ಸದೃಢ ಸಮಾಜ ಹಾಗೂ ಬಲಿಷ್ಟ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ.
ಜೈಲಿನಲ್ಲಿರುವ ಕೈದಿಗಳಂತೆ ಹಾಸ್ಟೇಲ್‌ ವಿದ್ಯಾರ್ಥಿಗಳ ಸ್ಥಿತಿ
ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ನರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ವಿದ್ಯಾರ್ಥಿಗಳು ತಮ್ಮ ಮೂಲಭೂತ ಸೌಕರ್ಯಗಳಿಗಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯಗೊಂಡಿದೆ. ವಸತಿ ನಿಲಯದಲ್ಲಿ ಊಟದ ಸಮಸ್ಯೆ ವಿಪರೀತವಾಗಿದ್ದು, ಅನಾರೋಗ್ಯದಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ.
ಜಾತಿ ಸಮಾವೇಶಗಳಿಂದ ತಪ್ಪು ಸಂದೇಶ: ಹೊರಟ್ಟಿ
ರಾಜ್ಯ ಸರ್ಕಾರ ಆರ್ಥಿಕ, ಸಾಮಾಜಿಕ ಸಮೀಕ್ಷೆಯ ಗಣತಿಗೆ ಮುಂದಾಗುತ್ತಿದ್ದಂತೆ ರಾಜ್ಯದ ಎಲ್ಲೆಡೆ ಈಗ "ಜಾತಿ ಸಮಾವೇಶ "ಗಳ ಅಬ್ಬರ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಕನ್ನಡಪ್ರಭದೊಂದಿಗೆ ತಮ್ಮ ನೋವು ತೋಡಿಕೊಂಡ ಅವರು, ಜಾತಿ ಜಾತಿ ಎಂದು ಬಡಿದಾಡಿ ಏನನ್ನು ಸಾಧಿಸ ಹೊರಟಿದ್ದೇವೆ?.
ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಿದ ತೃಪ್ತಿ ನನಗಿದೆ: ಮಿಶ್ರಾ
ಜಿಲ್ಲಾಧಿಕಾರಿ ಹುದ್ದೆ ಸುಲಭದ ಕೆಲಸವಲ್ಲ.ಸಾಕಷ್ಟು ಸವಾಲು ನಿತ್ಯ ಎದುರಿಸಬೇಕಾಗುತ್ತದೆ.ಆ ಎಲ್ಲ ಸವಾಲು ನಿಭಾಯಿಸಿರುವೆ ಎಂಬ ತೃಪ್ತಿ ನನಗಿದೆ.
  • < previous
  • 1
  • ...
  • 1110
  • 1111
  • 1112
  • 1113
  • 1114
  • 1115
  • 1116
  • 1117
  • 1118
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved