• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಿ: ಶಾಸಕ ಕಂದಕೂರ
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುವುದು ಖಚಿತ, ಸಂಸದರಾಗಿ ಡಾ. ಜಾಧವ ಆಯ್ಕೆಯಾದರೆ ಇಬ್ಬರೂ ಹಿಂದುಳಿದ ಗುರುಮಠಕಲ್ ಮತಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಿದ್ದಾರೆ.
ಅಲೆಮಾರಿ ಸಮುದಾಯ ಕಾಂಗ್ರೆಸ್‌ ಬೆಂಬಲಿಸಲಿ: ಸಣ್ಣಮಾರೆಪ್ಪ
ಸಮಾಜದಲ್ಲಿ ಭಾಷೆ, ಬಟ್ಟೆ, ಊಟೋಪಚಾರದ ವಿಷಯದಲ್ಲೂ ಬಿಜೆಪಿ ಕೋಮುಭಾವನೆ ಬಿತ್ತುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಮಾಯವಾಗುತ್ತಿದೆ.
ಮುಳ್ಳಿನ ಗದ್ದುಗೆ ಸಿದ್ದಪಡಿಸಿದ ಹರಕೆ ಹೊತ್ತ ಭಕ್ತರು
ತಾಲೂಕಿನ ಕಸಬ ಹೋಬಳಿ ತೊರೇಹಳ್ಳಿ ಗ್ರಾಮದಲ್ಲಿರುವ ರಾಮದೇವರ ದೇಗುಲದಲ್ಲಿ ಹರಕೆ ಹೊತ್ತ ಭಕ್ತರು ಮುಳ್ಳಿನ ಗದ್ದುಗೆ ಸಿದ್ದಪಡಿಸಿರುತ್ತಾರೆ. ರಾಮಪ್ಪ ದೇವರು ಮುಖವಾಡ ಹೊತ್ತ ಅರ್ಚಕರ ಕೈಯಲ್ಲಿ ಬೆತ್ತ ಹಾಗೂ ಚಾಟಿ ಗ್ರಾಮಸ್ಥರಿಗೆ ಚುರುಕು ಮುಟ್ಟಿಸುತ್ತದೆ.
ದೇಶ- ಧರ್ಮ ಉಳಿವಿಗೆ ಬೇಕು ಯೋಗ್ಯ ನಾಯಕ: ಹಾರಿಕಾ ಮಂಜುನಾಥ
ಕಾನೂನು ಭಯ ಉಳಿದಿಲ್ಲ. ಸರಿಯಾದ ನಾಯಕರನ್ನು ಆಯ್ಕೆ ಮಾಡಬೇಕಾದ ಅವಶ್ಯಕತೆ ತುಂಬಾ ಇದೆ ಎಂದು ಹಾರಿಕಾ ಮಂಜುನಾಥ ತಿಳಿಸಿದರು.
ಅಧಿಕಾರಕ್ಕೆ ಬಾರದೇ ಮಹಿಳೆಯರಿಗೆ ₹1 ಲಕ್ಷ ಹೇಗೆ ಕೊಡುತ್ತಾರೆ?
ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಶಾಸಕರ ಸಂಬಳವೂ ಎರಡು ತಿಂಗಳಿಗೊಮ್ಮೆ ಆಗುತ್ತಿವೆ
ದಲಿತ ಸಮುದಾಯದ ಶ್ರೀನಿವಾಸ್ ಪ್ರಸಾದ್ ಸೇವೆ ಶ್ಲಾಘನೀಯ
ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾಸ್‌ ದಲಿತ ಸಮುದಾಯದ ಹಕ್ಕು ಮತ್ತು ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಿಡಿದೇಳುತ್ತಿದ್ದರು ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಗೌರವಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಹೇಳಿದರು.
ಕಾಂಗ್ರೆಸ್ಸಿಗೆ ಸಮರ್ಥ ನಾಯಕತ್ವ ಇಲ್ಲ: ಕಾಗೇರಿ
ಬಿಜೆಪಿಯಲ್ಲಿ ನಾಯಕತ್ವ ಅತ್ಯಂತ ಸಮರ್ಥವಾಗಿದೆ. ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ದೇಶ ಹಾಗೂ ಬಿಜೆಪಿಯನ್ನು ಸಮರ್ಥವಾಗಿ ನಡೆಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಗಲ್ಲಿ ಗಲ್ಲಿ ಸುತ್ತಿದ ಮೈಸೂರು ಮಹಾರಾಜ : ದಲಿತರ ಮನೆಯಲ್ಲಿ ಉಪಹಾರ
ಮೈಸೂರು ಮಹಾರಾಜ ಯದುವೀರ ಶ್ರೀಕಂಠದತ್ತ ಒಡೆಯರು ಗಲ್ಲಿ ಗಲ್ಲಿ, ಹಳ್ಳಿ ಹಳ್ಳಿ ಸುತ್ತಿ ಮತಯಾಚನೆ ಮಾಡಿದರು.
ಯಶಸ್ವಿಯಾಗಿ ಮತದಾನ ನಡೆಸಲು ಜಿಲ್ಲಾಡಳಿತ ಸರ್ವ ಸಿದ್ಧ..!
ಮತಕ್ಷೇತ್ರ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಮತಕ್ಷೇತ್ರಗಳು ಸೇರಿ 9,17,963 ಪುರುಷ, 9,13,949 ಮಹಿಳಾ, 100 ತೃತೀಯಲಿಂಗಿಗಳು ಸೇರಿ ಒಟ್ಟು 18,31,975 ಮತದಾರರು ಮತದಾನಕ್ಕೆ ಅರ್ಹರು. ಅದೇ ರೀತಿ 1,893 ಮತಗಟ್ಟೆಗಳು ಹಾಗೂ ಎಂಟು ಹೆಚ್ಚುವರಿ (ಅಕ್ಸಲರಿ)ಮತಗಟ್ಟೆಗಳು ಸೇರಿ 1,901 ಮತಗಟ್ಟೆಗಳಿವೆ.
ಬಿಜೆಪಿ 200 ಸ್ಥಾನಗಳನ್ನು ಗೆಲ್ಲೋದು ಕಷ್ಟ
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನ ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 11139
  • 11140
  • 11141
  • 11142
  • 11143
  • 11144
  • 11145
  • 11146
  • 11147
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved