• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬೈಕ್‌ ಕಳ್ಳತನ
ಪೊಲೀಸ್ ಇಲಾಖೆಯ ಗೋಡೆ ಬರಹ ಸದುಪಯೋಗ ಪಡಿಸಿಕೊಳ್ಳುತ್ತಿರುವ ಕಳ್ಳರು
ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರಿದ ಬಂಡಿಪುರದ ಯುವ ಮಿತ್ರ ಕಾರ್ಯಕ್ರಮ
ವಾರದಲ್ಲಿ 5 ದಿನ ವಿವಿಧ ಶಾಲೆಗಳ ಮಕ್ಕಳನ್ನು ಕರೆ ತಂದು ಬಂಡಿಪುರದ ಹಳೆ ಕ್ಯಾಂಪಸ್‌ ಸಭಾಂಗಣದಲ್ಲಿ ಪರಿಸರ ಶಿಕ್ಷಣ ನೀಡಿ ಬಳಿಕ, ಸಫಾರಿಗೆ ಕರೆದೊಯ್ದು ಪರಿಚಯ ಮಾಡಿಕೊಡಲಾಗುತ್ತಿತ್ತು. ಈ ಯೋಜನೆಯಲ್ಲಿ ಇದುವರೆಗೆ 162 ದಿನಗಳಲ್ಲಿ 7019 ವಿದ್ಯಾರ್ಥಿಗಳು, 655 ಶಿಕ್ಷಕರು, 197 ಗ್ರಾಪಂ ಸದಸ್ಯರು ಮತ್ತು ಸಿಬ್ಬಂದಿ, 395 ರೈತರು, 143 ಬುಡಕಟ್ಟು ಸಮುದಾಯದವರು ಸೇರಿದಂತೆ 8410 ಮಂದಿ ಪ್ರಯೋಜನ ಪಡೆದಿದ್ದಾರೆ.
ವಕೀಲನ ಕೊಲೆಗೆ ಸುಪಾರಿ: ಆರೋಪಿಗಳ ಸೆರೆ
ಬೀದರ್‌ ನ್ಯೂಟೌನ್‌ ಪೊಲೀಸರ ಚಾಣಾಕ್ಷತನದ ತನಿಖೆಯಿಂದ ಮೂವರ ಬಂಧನ. ವ್ಯಾಜ್ಯದಲ್ಲಿದ್ದ ಜಮೀನು ಖರೀದಿಸಿದ್ದ ವಕೀಲ ಶಿರ್ಕೆ ಅವರ ಕೊಲೆಗೆ 5ಲಕ್ಷ ರು. ಸುಪಾರಿ. ಡಿಎಸ್‌ಪಿ ಶಿವನಗೌಡ ಪಾಟೀಲ್‌ ನೇತೃತ್ವದಲ್ಲಿ ಪಿಐ ಸಂತೋಷ ಎಲ್‌ಟಿ ಕಾರ್ಯಾಚರಣೆ.
ಊಟದಲ್ಲಿ ಸ್ವೀಟ್‌ ನೀಡಿಲ್ಲವೆಂದು ಮದುವೆಯೇ ರದ್ದು!
ಹಲವು ತಿಂಗಳ ಹಿಂದೆಯೇ ನಿಗದಿಯಾಗಿದ್ದ ಮದುವೆ ಕ್ಲುಲ್ಲಕ ಕಾರಣಕ್ಕೆ ರದ್ದುಗೊಂಡು ಆಹ್ವಾನಿತರು ಬಂಧು ಬಳಗದವರಲ್ಲಿ ಬೇಸರ ಮೂಡಿಸಿತು.
ಕಾರ್ಮಿಕರ ಹಕ್ಕುಗಳನ್ನು ಕಸಿಯುವ ಹುನ್ನಾರ ಖಂಡನೀಯ: ಹಿರಿಯ ನ್ಯಾಯವಾದಿ ಎಂ.ಕೃಷ್ಣಮೂರ್ತಿ
ಕಾರ್ಮಿಕರ ಜೀವನ ಸುಧಾರಿಸಲು ಕನಿಷ್ಠ ವೇತನ ಪದ್ಧತಿ ಜಾರಿಯಾಗಬೇಕಿದೆ. ವೇತನ ನಿರ್ಧರಿಸುವ ಮಾನದಂಡಗಳನ್ನು ಕುರಿತು ಮಾಲೀಕರಿಗೆ ಅರಿವಿನ ಅವಶ್ಯಕತೆ ಇದೆ. ಪ್ರಸ್ತುತ ಕಾರ್ಮಿಕರಿಗೆ ದೊರೆಯುತ್ತಿರುವ ಸೌಲಭ್ಯಗಳು ಸಾವಿರಾರು ಕಾರ್ಯಕರ್ತರ ನಿರಂತರ ಹೋರಾಟಗಳ ಫಲವಾಗಿದೆ.
ಪ್ರಜ್ವಲ್‌ ರೇವಣ್ಣರನ್ನು ಗಡಿಪಾರು ಮಾಡಿ: ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ
ಪ್ರಜ್ವಲ್ ರೇವಣ್ಣರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಆಗ್ರಹಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು.
ಕೆಟ್ಟು ನಿಂತ ಹೈಮಾಸ್ಕ್‌ ಲೈಟ್‌: ಕತ್ತಲಲ್ಲಿ ಜನರು
ಪಟ್ಟಣದ ಹೃದಯ ಭಾಗವಾದ ಹಳೇ ಬಸ್‌ ನಿಲ್ದಾಣ, ನೆಹರು ಪಾರ್ಕ್‌ನ ಹೈಮಾಸ್ಕ್‌ ಲೈಟ್‌ ಕೆಟ್ಟು ಹಲವು ತಿಂಗಳು ಕಳೆದಿದೆ. ಸಾರ್ವಜನಿಕರು ಹಾಗೂ ಪಟ್ಟಣದ ನಾಗರೀಕರು ಕತ್ತಲಲ್ಲೇ ಹಳೇ ಬಸ್‌ ನಿಲ್ದಾಣ, ನೆಹರು ಪಾರ್ಕ್‌ ನೋಡುತ್ತಿದ್ದಾರೆ.
ಸೋಲಿನ ಭೀತಿಯಿಂದ ಕಾಂಗ್ರೆಸ್‌ ಹಣ ಹಂಚಿಕೆ
ಕನ್ನಡಪ್ರಭ ವಾರ್ತೆ ಬೆಳಗಾವಿಕಾಂಗ್ರೆಸ್‌ಗೆ ಸೋಲಿನ ಭೀತಿ ಕಾಡುತ್ತಿರುವುದರಿಂದ ಅಧಿಕಾರ ದುರುಪಯೋಗಪಡಿಸಿಕೊಂಡು ಬೆಳಗಾವಿ ದಕ್ಷಿಣ ಮತಕ್ಷೇತ್ರ, ಗೋಕಾಕನಲ್ಲಿ ಹಣ ಹಂಚುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಆರೋಪಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಿನ ಭಿತಿಯಿಂದ ಹಣ ಹಂಚುತ್ತಿರುವ ಕಾಂಗ್ರೆಸ್‌ನವರು ಸಿಕ್ಕಿ ಬಿದ್ದಿದ್ದಾರೆ.
ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿ ವಿರೋಧಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದಿರುವ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸುವ ಮೂಲಕ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿಯ ವಿರೋಧಿ. ಸಾಧ್ಯವಾದಾಗಲೆಲ್ಲ ಬೆಳಗಾವಿಯಿಂದ ಯೋಜನೆಗಳನ್ನು ಕಿತ್ತುಕೊಂಡಿದ್ದೇ ಹೆಚ್ಚು.
ನೀರಿಲ್ಲ.. ನೀರಿಲ್ಲ.. ಕೆರೆಯಲ್ಲಿ ಹನಿ ನೀರೇ ಇಲ್ಲ..!
ಮಳೆಯಾಶ್ರಿತ ಪ್ರದೇಶವಾಗಿರುವ ತಾಲೂಕಿನಲ್ಲಿ ನಾಗಮಂಗಲ ಉಪ ವಿಭಾಗದ 64 ಹಾಗೂ ಯಡಿಯೂರು ಉಪ ವಿಭಾಗದ 58 ಸೇರಿ ಒಟ್ಟು 120ಕ್ಕೂ ಹೆಚ್ಚು ಕೆರೆಗಳು ಹೇಮಾವತಿ ವ್ಯಾಪ್ತಿಗೆ ಒಳಪಡಲಿವೆ. ಇವುಗಳಲ್ಲಿ ನಾಗಮಂಗಲ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಸೂಳೆಕೆರೆಯಲ್ಲಿ ಶೇ.30ರಷ್ಟು ಮಾತ್ರ ನೀರಿದ್ದರೆ, ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ದಾಸನಕೆರೆಯಲ್ಲಿಯೂ ಕಡಿಮೆ ಪ್ರಮಾಣದ ನೀರಿದೆ.
  • < previous
  • 1
  • ...
  • 11141
  • 11142
  • 11143
  • 11144
  • 11145
  • 11146
  • 11147
  • 11148
  • 11149
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved