• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ವಲ್‌ ಆಗಮನ ಗುಮಾನಿ: ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್‌ ನಿಗಾ
ಭಾನುವಾರ ಸಂಜೆ ವರೆಗೆ ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಿಂದ ವಿಮಾನಗಳು ಮಂಗಳೂರಿಗೆ ಆಗಮಿಸಿದ್ದು, ಪ್ರಜ್ವಲ್‌ ರೇವಣ್ಣ ಆಗಮನ ಪತ್ತೆಯಾಗಿಲ್ಲ. ಪ್ರಜ್ವಲ್‌ ರೇವಣ್ಣ ದುಬೈನಿಂದ ಮಂಗಳೂರಿಗೆ ಆಗಮಿಸುವ ಬಗ್ಗೆ ಜಾಲತಾಣಗಳಲ್ಲಿ ಸುದ್ದಿ ಹರಡಿತ್ತು.
ಕಾಂಗ್ರೆಸ್ಸಿಗರಿಂದ ಆಕಾಶಕ್ಕೆ ಉಗುಳುವ ಪ್ರಯತ್ನ: ಕೇಂದ್ರ ಸಚಿವ ಜೋಶಿ
ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. 2014ರಲ್ಲಿ 44 ಕ್ಷೇತ್ರ ಹಾಗೂ 2019ರಲ್ಲಿ 52 ಸೀಟುಗಳನ್ನಷ್ಟೇ ಗೆದ್ದುಕೊಂಡ ರಾಹುಲ್ ಗಾಂಧಿ ಅವರಿಗೆ ಅಧಿಕೃತ ವಿರೋಧ ಪಕ್ಷವಾಗಲೂ ಶಕ್ತವಾಗಲಿಲ್ಲ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸಂಸದ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಪ್ರಜ್ವಲ್ ರೇವಣ್ಣನಿಗೆ ವೀಸಾ ಸಿಗುವಂತೆ ಪ್ರಭಾವ ಬೀರಿದವರು ಯಾರು ಎಂಬ ಬಗ್ಗೆ ಎಸ್‌ಐಟಿ ತನ್ನ ತನಿಖೆಯ ವ್ಯಾಪ್ತಿಗೆ ತೆಗೆದುಕೊಳ್ಳಬೇಕು. ಅಂತಹವರನ್ನೂ ಆರೋಪಿಯೆಂದು ಪರಿಗಣಿಸಬೇಕು. ಪ್ರಕರಣದಲ್ಲಿ ಸಂತ್ರಸ್ತರಿಗೆ ಬಲಾಢ್ಯರಿಂದ ಅಪಾಯವಿದ್ದು ರಕ್ಷಣೆ ನೀಡಬೇಕು. ಹೆಣ್ಣು ಮಕ್ಕಳ ಗೌಪ್ಯತೆಗೆ ಧಕ್ಕಯಾಗದಂತೆ ಅತ್ಯಂತ ಸೂಕ್ಷ್ಮವಾಗಿ ತನಿಖೆ ನಡೆಸಬೇಕು.
ಬಸವಣ್ಣ ಕುರಿತು ಯೋಚಿಸುವಾಗ ಹೆಮ್ಮೆ ಪಡಬೇಕು: ಪ್ರೊ. ಮೊರಬದ ಮಲ್ಲಿಕಾರ್ಜುನ
ಶರಣರ ಆಲೋಚನೆ, ಚಿಂತನೆಗಳೇ ವಿಭಿನ್ನ. ಶರಣರು ಭೇದಗಳನ್ನು ಮೀರಿ ಒಂದು ಸಮಾಜವನ್ನು ಒಗ್ಗೂಡಿಸುವ ಕಾರ್ಯ ಮಾಡಿದ್ದಾರೆ, ಎಷ್ಟೇ ವೈಜ್ಞಾನಿಕವಾಗಿ, ವೈಚಾರಿಕವಾಗಿ ಯೋಚಿಸಿದರೂ ಅಂದಿನ ಶರಣರ ರೀತಿ ಬದುಕಲು ಸಾಧ್ಯವಿಲ್ಲ
ರಾಯಚೂರು ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ: ಡೀಸಿ
ನಾಳೆ ಬೆಳಗ್ಗೆಯಿಂದ ಮತದಾನ. ಒಟ್ಟು 20,10,437 ಮತದಾರರು, 2203 ಮತಗಟ್ಟೆ ಸ್ಥಾಪನೆ. 8464 ಅಧಿಕಾರಿ, ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಅವರು ಮಾಹಿತಿ ನೀಡಿದರು.
ಅಭಿವೃದ್ಧಿಗೆ ಶ್ರಮಿಸುವ ಮೋದಿ ನಾಯಕತ್ವ ದೇಶಕ್ಕೆ ಬೇಕು-ಮಾಧುಸ್ವಾಮಿ
ಕೇವಲ ಹತ್ತು ವರ್ಷಗಳಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಪಂಚದ ಮೂರನೇ ಸ್ಥಾನಕ್ಕೆ ತಲುಪುವಂತೆ ಇಡೀ ದೇಶದ ಹಿತಕ್ಕೆ ಬದ್ಧತೆಯಿಂದ ಪರಿಶ್ರಮಿಸುವ ನರೇಂದ್ರ ಮೋದಿ ಅವರಂಥ ನಾಯಕತ್ವ ಭಾರತಕ್ಕೆ ಬೇಕಾಗಿದೆಯೇ ಹೊರತು, ಪ್ರಲೋಭನೆಗಳಿಂದ ಅಧಿಕಾರಕ್ಕೆ ಬರುವ ಜನಪ್ರತಿನಿಧಿ ನಮಗೆ ಬೇಕಾಗಿಲ್ಲ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಟಗರು ಬಳ್ಳಾರಿಗೆ ಬಂದು ಗುಮ್ಮಿದ್ದು ನೆನಪಿದ್ಯಾ ರೆಡ್ಡಿ: ತಂಗಡಗಿ ಟಾಂಗ್‌

ನನಗೂ ನಾಲಿಗೆ ಇದೆ. ನಾನು ಸಂಸ್ಕಾರವುಳ್ಳ ಕುಟುಂಬದಿಂದ ಬಂದ ಕಾರಣ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ - ತಂಗಡಗಿ ಟಾಂಗ್‌

ಕುರುಬ ಸಮುದಾಯದ ಅಭಿವೃದ್ಧಿಯಲ್ಲಿ ಬಿಜೆಪಿ ಪಾತ್ರ ದೊಡ್ಡದು-ಮಾಜಿ ಸಚಿವ ವಿಶ್ವನಾಥ
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರವು ಬಿ.ಎಸ್. ಯಡಿಯೂರಪ್ಪ ಅವರ ಕಾಲದಲ್ಲಿ ಜಾರಿಗೆ ಬಂತು. ಕುರುಬ ಸಮುದಾಯದ ಅಭಿವೃದ್ಧಿಯಲ್ಲಿ ಬಿಜೆಪಿ ಪಾತ್ರ ದೊಡ್ಡದಿದ್ದು, ಸಮುದಾಯದ ಬಾಂಧವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಮನವಿ ಮಾಡಿದರು.
ಮೈವಿವಿ ವಿಶ್ರಾಂತ ಕುಲಪತಿ ಪ್ರೊ.ಎಂ. ಮಾದಯ್ಯ ನಿಧನ
ಮಾದಯ್ಯ ಅವರು ಕುಲಪತಿಯಾಗಿದ್ದಾಗ ಮಂಡ್ಯ ಸರ್‌ ಎಂ. ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ಹಾಸನದ ಹೇಮ ಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಆರಂಭಿಸಿದ್ದರು. ಅಲ್ಲದೇ ಮಹದೇಶ್ವರ ಬೆಟ್ಟದಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭಿಸಿದ್ದರು.
ವನ್ಯ ಜೀವಿಗಳ ನೀರಿನ ದಾಹ ನೀಗಿಸುತ್ತಿರುವ ಪ್ರಾಣಿಪ್ರಿಯರು
ಕಾಡಿನಲ್ಲಿ ಆಹಾರ, ಕುಡಿಯಲು ನೀರಿಲ್ಲದ ಕಾರಣ ವನ್ಯಜೀವಿಗಳು ಪಟ್ಟಣ ಮತ್ತು ನಗರ ಪ್ರದೇಶಗಳತ್ತ ಆಗಮಿಸುತ್ತಿವೆ. ಹೀಗಾಗಿ ಪ್ರಾಣಿ- ಪ್ರಿಯರ ತಂಡ ಕಾಡಿನಲ್ಲಿಯೇ ವನ್ಯಜೀವಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಗಮನ ಸೆಳೆದಿದೆ.
  • < previous
  • 1
  • ...
  • 11142
  • 11143
  • 11144
  • 11145
  • 11146
  • 11147
  • 11148
  • 11149
  • 11150
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved