• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ: ಹಾಲಪ್ಪ ಆಚಾರ
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಉರುಳುವುದು ಗ್ಯಾರಂಟಿ.
ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಅಗತ್ಯ: ಸಿ .ಎನ್ ಕೃಷ್ಣಪ್ಪ
ಅಪಾಯ ತಂದೊಡ್ಡುವ ಮಾಧ್ಯಮಗಳ ಸಹವಾಸಕ್ಕಿಂತ ಇಂದಿನ ಮಕ್ಕಳು ಸಾಹಿತ್ಯ, ಸಂಗೀತ, ಕ್ರೀಡೆ, ಕಲಾತ್ಮಕ ವಿಷಯಗಳಲ್ಲಿ ತೊಡಗುವುದು ಅತ್ಯಂತ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕಿ ಕವಯಿತ್ರಿ ವಿದ್ಯಾ ಅರಮನೆಯವರು ಮಕ್ಕಳ ಸಾಹಿತ್ಯವನ್ನು ರಚಿಸುತ್ತಿರುವುದು ಅಭಿನಂದನೀಯ ಸಂಗತಿಯಾಗಿದೆ ಎಂದು ಶಿರಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ .ಎನ್ ಕೃಷ್ಣಪ್ಪ ಹೇಳಿದರು.
ಪೇಟೆಕೆರೆ ಭೈರವೇಶ್ವರ, ಬಂಡಿ ಚೌಡೇಶ್ವರಿ ಸುಗ್ಗಿಹಬ್ಬ
ಬಾಳೆಹೊನ್ನೂರು ಪೇಟೆಕೆರೆ ಬೈರವೇಶ್ವರ ಮತ್ತು ಬಂಡಿ ಚೌಡೇಶ್ವರಿ ಪರಿವಾರ ದೇವರ ಸುಗ್ಗಿಹಬ್ಬ ವಿಜೃಂಭಣೆಯಿಂದ ನಡೆಯಿತು.
ಕಸ ಸಂಗ್ರಹದ ಗೂಡಂತಾದ ಚರಂಡಿಗಳಿಗೆ ಮುಕ್ತಿ ನೀಡಿ
ಮಳೆ ನೀರು ರಸ್ತೆ ಮೇಲೆ ಹರಿಯುವಂತಾಗಿದೆ. ಪಟ್ಟಣದಲ್ಲಿ ಯಾವುದೇ ಚರಂಡಿಗಳು ಕಸ ಮುಕ್ತವಾಗಿಲ್ಲ. ಪುರಸಭೆ ಸಹ ಚರಂಡಿಗಳ ಬಗ್ಗೆ ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಜೋರು ಮಳೆ ಬಂದಾಗ ಮಾತ್ರ ಚರಂಡಿಗಳ ಅವ್ಯವಸ್ಥೆ ಬಗ್ಗೆ ಪುರಸಭೆ ಗಮನ ಹರಿಸುತ್ತದೆ.
ದೇಶದಲ್ಲಿ ಭಯೋತ್ಪಾದನೆ, ನಕ್ಸಲ್ ಹಾವಳಿ ನಿಯಂತ್ರಣ; ಮಾಜಿ ಸಿಎಂ ಡಿ.ವಿ. ಸದಾನಂದಗೌಡ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದನ್ನು ನಾವು ಹೇಳಬೇಕಾಗಿಲ್ಲ.
ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಬಿಎಸ್‌ವೈ
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ನಂತರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅನಿತಾ ನಾರಾಯಣಗೆ ಅಧಿಕಾರ ನೀಡಲು ಆಗ್ರಹ
ತಾಲೂಕಿನ ಬೆಟ್ಟದಪುರ ಗ್ರಾಪಂ ವ್ಯಾಪ್ತಿಗೆ ಸೇರಿದ ವಾರ್ಡ್ ನಂ. 2ಕ್ಕೆ 2020 ಮೇ 20 ರಂದು ಪ.ಜಾತಿ ಮಹಿಳೆ ಮೀಸಲು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಅಭ್ಯರ್ಥಿಗಳಾಗಿ ಅನಿತಾ ನಾರಾಯಣ ಮತ್ತು ಆರ್. ರೇಖಾ ಚಂದ್ರಕಾಂತ್ ಸ್ಪರ್ಧೆ ಮಾಡಿದ್ದರು.
ಅಮಾಯಕರ ಮೇಲಿನ ಪ್ರಕರಣಕ್ಕೆ ಹೇಮಂತ್ ನಿಂಬಾಳ್ಕರ್‌ ಕಾರಣ: ನಾಗರಾಜ ನಾಯಕ
ಕರಾವಳಿ ತಾಲೂಕಿನಲ್ಲೇ ೧೧೧ ಪ್ರಕರಣ, ಅಲ್ಲದೇ ಘಟ್ಟದ ಮೇಲೂ ಪ್ರಕರಣ ದಾಖಲಿಸಿದರು. ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನರ ಮೇಲೆ ಪೊಲೀಸ್ ದೂರು ದಾಖಲಾಗಿದೆ ಎಂದು ನಾಗರಾಜ ನಾಯಕ ಆರೋಪಿಸಿದರು.
ಲೋಕಸಭಾ ಚುನಾವಣೆಗೆ ಹರಪನಹಳ್ಳಿ ಸಜ್ಜು
70 ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ವಿಕಲಚೇತನರಿಗೆ ಅನುಕೂಲವಾಗಲೆಂದು ಪ್ರತಿ ಮತಗಟ್ಟೆಗೆ ವೀಲ್ ಚೇರ್ ನ್ನು ಇಡಲಾಗಿದೆ.
ದೀನ, ದಲಿತರ ಕಾಂಗ್ರೆಸ್‌ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿ- ಶಾಸಕ ಶಿವಣ್ಣನವರ
ಕಾಂಗ್ರೆಸ್ ಬಲಿಷ್ಠವಾದ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಮೂಲಕ ಸಾಮಾಜಿಕ ನ್ಯಾಯದಡಿ ಬಡವರ ಹಾಗೂ ದೀನ ದಲಿತರ ಪರವಾದ ಸರ್ಕಾರ ರಚನೆಗೆ ಅವಕಾಶ ಮಾಡಿ ಕೊಡುವಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.
  • < previous
  • 1
  • ...
  • 11143
  • 11144
  • 11145
  • 11146
  • 11147
  • 11148
  • 11149
  • 11150
  • 11151
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved