• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಪಿ ಪ್ರಜ್ವಲ್‌ ರೇವಣ್ಣರ ಹಾಸನದ ಅಧಿಕೃತ ನಿವಾಸ ವಶಕ್ಕೆ ಪಡೆದ ಎಸ್‌ಐಟಿ
ಭಾನುವಾರ ಬೆಳಿಗ್ಗೆಯೂ ಸಹ ಎಸ್‌ಐಟಿ ಅಧಿಕಾರಿಗಳ ತಂಡವು ಸಂಸದ ಪ್ರಜ್ವಲ್ ರೇವಣ್ಣರ ಹಾನದ ಅಧಿಕೃತ ನಿವಾಸವನ್ನು ತನ್ನ ವಶಕ್ಕೆ ಪಡೆದು ಇನ್ನು ಹೆಚ್ಚಿನ ತನಿಖೆ ಮಾಡಲು ಮುಂದಾಗಿದೆ.
ಅರಣ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ
ಪರಿಸರ ರಕ್ಷಣೆ ಮತ್ತು ಅರಣ್ಯ ಭೂಮಿಯ ರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ. ಅರಣ್ಯ ಭೂಮಿ ಒತ್ತುವರಿ ಮಾಡಲು ಅವಕಾಶ ಇಲ್ಲ ಎಂದು ಶಾಸಕ ಎ.ಎಸ್‌.ಪೊನ್ನಣ್ಣ ಹೇಳಿದರು.
ಖಾಲಿ ಚೊಂಬು ಅಭಿಯಾನಕ್ಕೆ ಬಿಜೆಪಿ ಬೆದರಿದೆ: ಡಾ.ನಾಡಗೌಡ
ರಬಕವಿ-ಬನಹಟ್ಟಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಅಧಿಕಾರ ಕೊಟ್ಟಿಲ್ಲವೆಂದು ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಮೇಲೆ ದ್ವೇಷ ಸಾಧಿಸುವ ಕಾರ್ಯ ಮಾಡುತ್ತಿದೆ ಎಂದು ಡಾ.ಪದ್ಮಜೀತ ನಾಡಗೌಡ ಪಾಟೀಲ ಹೇಳಿದರು.
ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಶತಮಾನೋತ್ಸವ ಭವನ ನಿರ್ಮಾಣಕ್ಕೆ ನೆರವು: ಎ.ಎನ್. ಮಹೇಶ್
ವಿಶ್ವವ್ಯಾಪಿಯಾಗಿರುವ ಸ್ಕೌಟ್ಸ್‌ ಗೈಡ್ಸ್‌ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ ಚಳವಳಿಯ ಉದ್ದೇಶ ಆಧ್ಯಾತ್ಮಿಕ ಬೆಳವಣಿಗೆ ವೃದ್ಧಿಗೆ ಸಹಕಾರಿಯಾಗಿದೆ ಎಂದು ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಸಂಸ್ಥೆ ಉಪಾಧ್ಯಕ್ಷ ಎ.ಎನ್‌. ಮಹೇಶ್‌ ಹೇಳಿದರು.
ಹರಿಹರ ತಾಲೂಕಿನ ಎಲ್ಲ ಬೇಡಿಕೆ ಈಡೇರಿಸುವೆ: ಸಿದ್ದರಾಮಯ್ಯ
ಬೈರನಪಾದ ಏತನೀರಾವರಿ ಯೋಜನೆ ಸೇರಿದಂತೆ ಹರಿಹರ ತಾಲೂಕಿನ ಬಹುದಿನದ ಬೇಡಿಕೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಈಡೇರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಪೆನ್‌ಡ್ರೈವ್‌ ಪ್ರಕರಣ: ಜನಪರ ಒಕ್ಕೂಟದಿಂದ ಚನ್ನರಾಯಪಟ್ಟಣದಲ್ಲಿ ಧರಣಿ
ಪೆನ್‌ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಿ, ಶಿಕ್ಷೆಗೊಳಪಡಿಸಿ, ಮಹಿಳೆಯರನ್ನು ರಕ್ಷಿಸುವಂತೆ ಆಗ್ರಹಿಸಿ ಜನಪರ ಚಳುವಳಿಗಳ ಒಕ್ಕೂಟ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.
ಕನ್ನಡಕ್ಕಾಗಿ ಶಾಲೆಗೊಂದು ಕಸಾಪ ಕಾರ್ಯಕ್ರಮ ನಡೆಸಿ: ಪ್ರೊ. ಜಿ.ಟಿ.ವೀರಪ್ಪ ಸಲಹೆ
ಮಂಡ್ಯದಲ್ಲಿ 1971 ಮತ್ತು 1994ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ. 2024ರ ಈ ವರ್ಷ 3ನೇ ಬಾರಿಗೆ ಸಮ್ಮೇಳನ ನಡೆಸಲು ಅವಕಾಶ ದೊರೆತಿದೆ. ಜಿಲ್ಲೆಯ ನಾಗರಿಕರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಸಂಘಟಕರು ಒಗ್ಗೂಡಿ ಸಮ್ಮೇಳನ ಯಶಸ್ವಿಗೊಳಿಸಿದರೆ ಜಿಲ್ಲೆಗೆ ಕೀರ್ತಿ ಬರುವುದು.
ಜೋಶಿ ಗೆಲವು ಖಚಿತ: ಶಾಸಕ ಮಹೇಶ ಟೆಂಗಿನಕಾಯಿ
ಜೋಶಿ ಅವರು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಕರಪತ್ರಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಿದ್ದಾರೆ. ಶಾಸಕರು, ಮುಖಂಡರು ತಮ್ಮ ವ್ಯಾಪ್ತಿಯಲ್ಲಿ ಸಭೆಗಳನ್ನು ಆಯೋಜಿಸಿ ಈ ಕುರಿತು ವಿವರ ನೀಡಿ ಮತದಾರರ ಮನವೊಲಿಸುವ ಕಾರ್ಯವನ್ನು ಸಮರ್ಥವಾಗಿ ಮಾಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಸರಗಳಲೆ ಕೂಗು ರಾಮನಾಥ ದೇವರ ಸರಳ ಸುಗ್ಗಿಹಬ್ಬ
ಬಾಳೆಹೊನ್ನೂರು ಅಡಿಗೆಬೈಲು ಗ್ರಾಮದ ಸರಗಳಲೆ ರಾಮಾಂಜನೇಯ, ಕೂಗು ರಾಮನಾಥ ಭೂತೇಶ್ವರ ಹಾಗೂ ಪರಿವಾರ ದೇವತೆಗಳ ಸುಗ್ಗಿಹಬ್ಬ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ಮತದಾರರ ಗಮನ ಸೆಳೆಯುವ ವಿಶೇಷ ಮತಗಟ್ಟೆಗಳು
ತಾಲೂಕಿನಲ್ಲಿ ಕೆಲವು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗ ಹಾಗೂ ಸ್ವೀಪ್ ಸಮಿತಿಯು ಮುಂದಾಗಿದೆ.
  • < previous
  • 1
  • ...
  • 11144
  • 11145
  • 11146
  • 11147
  • 11148
  • 11149
  • 11150
  • 11151
  • 11152
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved