• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಸ್ಪತ್ರೆಯಲ್ಲಿದ್ದ ವೈದ್ಯರು ವಾಪಸ್‌, ರೋಗಿಗಳ ಪರದಾಟ
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ನಿಯೋಜನೆ ಮೇಲಿದ್ದ ಅಧಿಕಾರಿಗಳು, ವೈದ್ಯರು, ನೌಕರರ ಸೇವೆಯನ್ನು ಆರೋಗ್ಯ ಮತ್ತು ಕುಟುಂಬ ಇಲಾಖೆ ಹಿಂಪಡೆದಿದೆ.
ಮಾದಕ ವಸ್ತುಗಳ ದುಷ್ಪರಿಣಾಮ, ಶಿಕ್ಷೆಯ ಫಲಕ ಅಳವಡಿಸಿ: ಡಿಸಿ ಡಾ. ವಿಜಯಮಹಾಂತೇಶ ಸೂಚನೆ
ಯುವ ಜನಾಂಗಕ್ಕೆ ಮಾದಕ ವಸ್ತುಗಳಿಂದ ಉಂಟಾಗುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಆಯಾ ಕಾಲೇಜುಗಳು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಚಲನವಲನ ಗಮನಿಸುತ್ತಿರಬೇಕು.
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿರುವ ತಲೆಬುರುಡೆ ಪತ್ತೆ ಕಾರ್ಯಾಚರಣೆ ಎರಡನೇ ದಿನವಾದ ಗುರುವಾರ ಮುಕ್ತಾಯಗೊಂಡಿದೆ.
ವಿಶ್ವಕರ್ಮರು ಅಪಾರ ಜ್ಞಾನ ಬಲ ಹೊಂದಿದ್ದರು: ಎಚ್.ಕೆ.ಮೂರ್ತಿ
ವಿಶ್ವಕರ್ಮರು ಅಪಾರ ಜ್ಞಾನ ಬಲದಿಂದ ಅನೇಕ ತಾಂತ್ರಿಕ ವಸ್ತುಗಳನ್ನು ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ .
ಏಕತೆ ಕಾಪಾಡುವಲ್ಲಿ ಸಂವಿಧಾನ ಕೊಡುಗೆ ಅಪಾರ: ಸಂಸದೆ
ಡಾ. ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸ್ವಾತಂತ್ರ‍್ಯ, ಸಮಾನತೆ ಕಲ್ಪಿಸಲಾಗಿದೆ. ಭ್ರಾತೃತ್ವತೆಯೊಂದಿಗೆ ದೇಶದ ಏಕತೆಯನ್ನು ಕಾಪಾಡಿಕೊಂಡು ಹೋಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ ಜಾರಿಗೆ ಸಿದ್ಧತೆ
ಚಿಕ್ಕಮಗಳೂರು , ಸುಮಾರು ಎರಡು ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುವ ಉದ್ದೇಶಕ್ಕಾಗಿ ಕೈಗೆತ್ತಿಕೊಂಡಿರುವ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಸ್ಥಳೀಯರು ಹಾಗೂ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಯೋಜನೆ ಕಾರ್ಯರೂಪಕ್ಕೆ ತರಲು ಸದ್ದಿಲ್ಲದೆ ಸಿದ್ಧತೆ ಕೂಡ ನಡೆದಿದೆ.
ಶಿಕ್ಷಕರು ಸದೃಢ ಸಮಾಜದ ಶಿಲ್ಪಿಗಳು
ಬೀರೂರು, ಶಿಕ್ಷಕ ಸ್ವತಃ ತಾವೂ ವಿದ್ಯಾರ್ಥಿಯಾಗಿ ಜ್ಞಾನಗಳಿಕೆಯ ಹಾದಿಯಲ್ಲಿ ಸಾಗಿದಾಗ ಮಕ್ಕಳ ಭವಿಷ್ಯ ಉಜ್ವಲವಾಗಿ ಸುಶಿಕ್ಷಿತ ಸಮಾಜ ನಿರ್ಮಾಣ ಸುಲಭ ಸಾಧ್ಯ ಎಂದು ನಿವೃತ್ತ ಶಿಕ್ಷಕಿ ಕೆ.ಎಸ್.ವಸಂತಮ್ಮ ತಿಳಿಸಿದರು.
ಜಗತ್ತನ್ನೇ ಸೃಷ್ಟಿ ಮಾಡಿದ ವಿಶ್ವಕರ್ಮ
ನರಸಿಂಹರಾಜಪುರ, ಭಗವಾನ್ ವಿಶ್ವಕರ್ಮರು ಜಗತ್ತನ್ನೇ ಸೃಷ್ಟಿ ಮಾಡಿದ್ದರು ಎಂದು ಶೃಂಗೇರಿ ನಿವೃತ್ತ ಕನ್ನಡ ಪ್ರಾಧ್ಯಾಪಕ ವೆಂಕಪ್ಪ ಆಚಾರ್ ತಿಳಿಸಿದರು.
ಕ್ಯಾಸಿನಕೆರೆ ಅಕ್ವಡಕ್ ಶೀಘ್ರ ದುರಸ್ತಿಪಡಿಸಿ
ತಾಲೂಕಿನ ಕ್ಯಾಸಿನಕೆರೆ ಮೂಲಕ ಹಾದುಹೋಗಿರುವ ಭದ್ರಾ ನಾಲೆಯ ಅಕ್ವಡಕ್ ಹಾಳಾಗಿದ್ದು, ದುರಸ್ತಿ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿದೆ. ಅಕ್ವಡಕ್ ಹಾಳಾಗಿ 5 ದಿನಗಳಾಗಿವೆ. ದುರಸ್ತಿ ಕಾರ್ಯ ವಿಳಂಬದಿಂದ ಅಪಾರ ಪ್ರಮಾಣದ ನೀರು ಪೋಲಾಗಿ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಸಂಘದ ಹೊನ್ನಾಳಿ ತಾಲೂಕು ಅಧ್ಯಕ್ಷ ಕೆ.ಸಿ. ತಿಪ್ಪೇಶ್ ಆರೋಪಿಸಿದರು.
ಕಡಹಿನಬೈಲು ಏತ ನೀರಾವರಿ: ಕೆರೆಗಳ ಕಾಲುವೆ ದುರಸ್ಥಿಗೆ 15 ಕೋಟಿ ಮಂಜೂರು
ನರಸಿಂಹರಾಜಪುರ, ಕಡಹಿನಬೈಲು ಏತ ನೀರಾವರಿ ಯೋಜನೆಯ ಕೆರೆಗಳ ಕಾಲುವೆ ದುರಸ್ಥಿಗಾಗಿ ₹15 ಕೋಟಿ ಮಂಜೂರಾಗಿದೆ ಎಂದು ಕಡಹಿನಬೈಲು ಬಕ್ರೀಹಳ್ಳ ಏತ ನೀರಾವರಿ ಸಹಕಾರಿ ಸಂಘದ ಅಧ್ಯಕ್ಷ ಎಸ್.ಡಿ.ರಾಜೇಂದ್ರ ತಿಳಿಸಿದರು.
  • < previous
  • 1
  • ...
  • 1111
  • 1112
  • 1113
  • 1114
  • 1115
  • 1116
  • 1117
  • 1118
  • 1119
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved