• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೊಮ್ಮೆ ಮೋದಿ ಪ್ರಧಾನಿ ಆಗೋದು ನಿಶ್ಚಿತ: ಯಡಿಯೂರಪ್ಪ ವಿಶ್ವಾಸ
ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ 14ಕ್ಕೆ 14 ಕ್ಷೇತ್ರದಲ್ಲಿ ಗೆಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸದಿಂದ ನುಡಿದರು.
ಕೊಪ್ಪದಲ್ಲಿ ಕೊಪ್ಪರಿಗೆ ನೀರಿಗೂ ಪರದಾಟ
ಶಾಸಕರ ಕೆಡಿಪಿಯಲ್ಲಿಯೂ ಈ ಕೊಳಕು ನೀರನ್ನು ಪ್ರದರ್ಶಿಸ ಲಾಗಿತ್ತಾದರೂ ಪರಿಹಾರ ಶೂನ್ಯವಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.
ಭಗವದ್ಗೀತೆಯ ಪಠಣದಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ
ಭಗವದ್ಗೀತೆಯ ಪಠಣದಿಂದ ಕೋಪ, ಚಿಂತೆ, ಭಯ, ಉದ್ವೇಗ ದೂರವಾಗುತ್ತದೆ. ಅಲ್ಲದೆ ಮನೆ ಮತ್ತು ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಕೊನೇಹಳ್ಳಿ ಆಯುಷ್‌ ವೈದ್ಯಾಧಿಕಾರಿ ಸುಮನಾ ತಿಳಿಸಿದರು.
ದೇಶದ ಭವಿಷ್ಯಕ್ಕಾಗಿ ಮತದಾನ ಮಾಡಿ: ಚರಂತಿಮಠ
ಇದು ದೇಶದ ಭವಿಷ್ಯದ ಚುನಾವಣೆಯಾಗಿದ್ದರಿಂದ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ವಿನಂತಿಸಿದರು.
ಕರ್ನಾಟಕ ಏಕೀಕರಣಕ್ಕೆ ಕಸಾಪ ಕೊಡುಗೆ ಅನನ್ಯ: ಕೆ.ಕರೀಗೌಡ
ನಾಡು-ನುಡಿ ಕುರಿತು ಅಭಿಮಾನ ಕಡಿಮೆಯಾಗುತ್ತಿದ್ದು, ಯುವಜನರಲ್ಲಿ ಕನ್ನಡ ಭಾಷೆಯ ಅಸ್ಮಿತೆ ಕುರಿತು ಅಭಿಮಾನ ಮೂಡಿಸುವ ಕೆಲಸ ಮಾಡಬೇಕಿದೆ. ಪಿಂಚಣಿ ಹಣದಲ್ಲಿ ಪರಿಷತ್ ನಲ್ಲಿ ದತ್ತಿ ನಿಧಿ ಸ್ಥಾಪಿಸಿದ್ದೇನೆ. ಪರಿಷತ್ತಿನ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕಿದೆ.
೪ ತಿಂಗಳಲ್ಲಿ ದಾಖಲೆಯ ೧೦೩೮ ಅಗ್ನಿ ಅವಘಡಗಳು..!
ಮಂಡ್ಯ ಜಿಲ್ಲಾ ಅಗ್ನಿ ಶಾಮಕ ದಳದ ಮಾಹಿತಿಯನುಸಾರ ಜನವರಿಯಲ್ಲಿ ೮೯, ಫೆಬ್ರವರಿಯಲ್ಲಿ ೨೪೬, ಮಾರ್ಚ್‌ನಲ್ಲಿ ೩೩೧, ಏಪ್ರಿಲ್‌ನಲ್ಲಿ ೩೬೭ ಅಗ್ನಿ ಅವಘಡಗಳು ಸಂಭವಿಸಿರುವುದಾಗಿ ತಿಳಿಸಿವೆ. ಈ ಅಗ್ನಿ ದುರಂತ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು, ೬ ಪ್ರಾಣಿಗಳು ಮೃತಪಟ್ಟಿವೆ. ೮.೩೪ ಕೋಟಿ ರು. ಮೌಲ್ಯದ ಆಸ್ತಿ ನಾಶವಾಗಿದ್ದರೆ, ೧೯.೫೬ ಕೋಟಿ ರು. ಮೌಲ್ಯದ ಆಸ್ತಿಯನ್ನು ಸಂರಕ್ಷಿಸಿರುವುದಾಗಿ ಅಂಕಿ-ಅಂಶಗಳಿಂದ ತಿಳಿದುಬಂದಿದೆ.
ತಂಗಡಗಿಗೆ ತಮ್ಮದೇ ಪಕ್ಷದವರಿಂದ ಕಪಾಳ ಮೋಕ್ಷವಾಗುತ್ತಿತ್ತು: ಜನಾರ್ದನರೆಡ್ಡಿ
ಪ್ರಧಾನಿ ಮೋದಿಯವರಿಗೆ ಕಪಾಳಕ್ಕೆ ಹೊಡೀರಿ ಎಂದು ಹೇಳಿರುವ ಸಚಿವ ತಂಗಡಗಿಗೆ ತಮ್ಮದೇ ಪಕ್ಷದ ಎಚ್.ಆರ್. ಶ್ರೀನಾಥರು ಕಪಾಳಕ್ಕೆ ಬಾರಿಸುವ ಮುನ್ಸೂಚನೆ ನೀಡಿದ್ದಾರೆ.
ನೀರನ್ನೇ ಹಾಸಿಗೆಯನ್ನಾಗಿಸಿ ಪವಡಿಸಿದ ಮಕ್ಕಳು
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಕೇಶವ ಹಾಗೂ ಪತ್ನಿ ಅನುಷಾ ಬೇಸಿಗೆ ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮೊಬೈಲ್ ಗೆ ಸೀಮಿತವಾಗದಿರಲಿ ಎಂದು ಆರೋಗ್ಯ ಹಾಗೂ ಸಂರಕ್ಷಣೆಯ ಕಲೆಗಳನ್ನು ಮಕ್ಕಳಿಗೆ ಹೇಳಿ ಕೊಡಲು ಮುಂದಾಗಿದ್ದಾರೆ
ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ
ಉತ್ಕೃಷ್ಟ ನಾಯಕತ್ವದಲ್ಲಿ ಭಾರತ ವಿಶ್ವದಲ್ಲಿಯೇ ಅತ್ಯಂತ ಪ್ರಭಾವಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ
ಚುನಾವಣೆ ಮುಗಿದ ತಕ್ಷಣ ಬರ ನಿರ್ವಹಣೆಗೆ ಟಾಸ್ಕ್‌ಫೋರ್ಸ್‌ ರಚಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮಳೆ ಇಲ್ಲದ್ದಕ್ಕೆ ರೈತರಿಗೆ ಮೇವಿನಕೊರತೆ ಎದುರಾಗಿದೆ. ಜಾನುವಾರುಗಳಿಗೆ ಹಸಿ, ಒಣ ಮೇವು ಒದಗಿಸುವ ಜತೆಗೆ ಮೇವು ಬ್ಯಾಂಕ್‌ ಸ್ಥಾಪನೆ ಮಾಡಬೇಕು. ಜಾನುವಾರ ಸಾಕಣೆ ಕೇಂದ್ರ ಸ್ಥಾಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
  • < previous
  • 1
  • ...
  • 11146
  • 11147
  • 11148
  • 11149
  • 11150
  • 11151
  • 11152
  • 11153
  • 11154
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved