• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಸ್ವಾಮ್ಯದ ಉದ್ದಿಮೆಗೆ ಶಕ್ತಿ ತುಂಬಿದ್ದೇ ಮೋದಿ
ದೇಶಾದ್ಯಂತ ಬ್ರಿಟಿಷರ ಅವಧಿಯಲ್ಲಿ ಸ್ಥಾಪಿತವಾದ ದೊಡ್ಡ ದೊಡ್ಡ ಖಾಸಗಿ ಕಂಪನಿಗಳು, ಕಾರ್ಖಾನೆಗಳು ಮುಚ್ಚುವ ಹಂತಕ್ಕೆ ಬರಲು ಕಾಂಗ್ರೆಸ್‌ ಪ್ರಮುಖ ಕಾರಣ‍. ಕಾರ್ಮಿಕರಿಗೆ ಸಂಬಳ ಕೊಡಲೂ ಆಗದಂತೆ ನಷ್ಟದ ಹಾದಿಗೆ ತಂದ ಕೀರ್ತಿ ಕಾಂಗ್ರೆಸ್‌ ಸರ್ಕಾರಗಳಿಗೆ ಸಲ್ಲುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಟೀಕಿಸಿದ್ದಾರೆ.
ಜನರಿಗೆ ಜಾಗೃತಿ ಮೂಡಿಸುವಲ್ಲಿ ಕಸಾಪ ಯಶಸ್ವಿ
ಕಸಾಪ ಇಂದು ಸಮಾಜದ ಕಟ್ಟಕಡೆ ಜನರಲ್ಲೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿ.
ಗ್ರಾಪಂ ಸದಸ್ಯನ ಮೇಲೆ ಅಧ್ಯಕ್ಷನಿಂದ ಮಾರಣಾಂತಿಕ ಹಲ್ಲೆ
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರುಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಗ್ರಾಪಂ ಅಧ್ಯಕ್ಷ ಹಾಗೂ ಆತನ ಬೆಂಬಲಿಗರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ದೇಮಟ್ಟಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ
ಭಾವನಾತ್ಮಕ ಆವೇಶಕ್ಕೆ ಬಲಿಯಾಗದೇ ವಿವೇಕಶಾಲಿಗಳಾಗಿ ಮತದಾನ ಮಾಡಿ
ದೇಶವನ್ನು ಸಮಗ್ರತೆ, ಐಕ್ಯತೆ, ಸೌಹಾರ್ದದಿಂದ ಕಟ್ಟುವ ಅಗತ್ಯವಿದೆ. ಕೋಮು ದ್ವೇಷವನ್ನು ಹರಡಿಸುವ ಪಕ್ಷವನ್ನು ಮತದಾರರು ಈ ಚುನಾವಣೆಯಲ್ಲಿ ತಿರಸ್ಕರಿಸಬೇಕು.
ಸಚಿವ ಸಂತೋಷ ಲಾಡ್‌ಗೆ ಇತಿಹಾಸ ಗೊತ್ತಿಲ್ಲ: ನಾರಾಯಣಸಾ ಭಾಂಡಗೆ
ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಇತಿಹಾಸ ಗೊತ್ತಿಲ್ಲ. ಮುಸ್ಲಿಂ ತುಷ್ಟೀಕರಣಕ್ಕಾಗಿ ಇತಿಹಾಸ ತಿರುಚುವ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಾಗ್ದಾಳಿ ನಡೆಸಿದರು.
ಗಂಡನ ಮೇಲಿನ ಸಿಟ್ಟಿಗೆ 6ರ ಮಗುವನ್ನು ನಾಲೆಗೆಸೆದ ತಾಯಿ
ಗಂಡನ ಮೇಲಿನ ಕೋಪಕ್ಕೆ ಮಹಿಳೆಯೊಬ್ಬಳು ಮಾತು ಬಾರದ ತನ್ನ 6 ವರ್ಷದ ಹೆತ್ತ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದು ಕೊಂದ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ನಡ್ಡಾ, ವಿಜಯೇಂದ್ರ, ಮಾಳವೀಯ ವಿರುದ್ಧ ಎಫ್‌ಐಆರ್‌
ಸಾಮಾಜಿಕ ಜಾಲತಾಣದಲ್ಲಿ ಸಮುದಾಯಗಳ ನಡುವೆ ದ್ವೇಷ ಕೆರಳಿಸುವ ರೀತಿಯಲ್ಲಿ ಪೋಸ್ಟ್‌ ಹಾಕಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮೂವರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ-ಬಿ.ಸಿ. ಪಾಟೀಲ
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಬಡ ಕುಟುಂಬಕ್ಕೆ ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ವರ್ಷ ಒಂದು ಲಕ್ಷ ಹಣ ನೀಡುವುದಾಗಿ ಹೇಳಿಕೊಂಡಿದೆ. ಆದರೆ ದೇಶದ ಬಜೆಟ್‌ಗೆ ಮೀರಿದ ಹಣವನ್ನು ಮತದಾರರಿಗೆ ಆಮಿಷ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಕಾರ್ಮಿಕರ ಮೇಲೆ ದಬ್ಬಾಳಿಕೆ, ದೌರ್ಜನ್ಯಗಳು ಹೆಚ್ಚುತ್ತಿದೆ: ಪುಟ್ಟಮಾದು
ಕಾರ್ಪೋರೆಟ್ ಕಂಪನಿಗಳು ಬಿಜೆಪಿ ಸರ್ಕಾರಕ್ಕೆ ಬೆಂಗಾವಲಾಗಿ ನಿಂತಿದೆ. 12 ರಿಂದ 14 ಗಂಟೆ ದುಡಿಮೆ ಮಾಡಬೇಕೆಂಬ ನಿಯಮಗಳನ್ನು ಜಾರಿ ಮಾಡಲು ಹೊರಟ್ಟಿದ್ದು ಹಲವು ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕ ಪ್ರತಿಭಟನೆ ಮತ್ತು ಪ್ರಶ್ನಿಸುವ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ. ಮನುಷ್ಯನ ಸರ್ವಾಂಗೀಣ ಅಭಿವೃದ್ಧಿಗಾಗಿ 8 ಗಂಟೆ ದುಡಿಮೆ ಮಾಡಬೇಕು.
ಪ್ರವಾಸೋದ್ಯಮಕ್ಕೂ ತಟ್ಟಿದ ಬಿಸಿಲ ಬೇಗೆ
ಕೊರೊನಾ ಬಳಿಕ ಚೇತರಿಕೆ ಕಂಡಿದ್ದ ಪ್ರವಾಸೋದ್ಯಮ ಈ ವರ್ಷ ಶೇ. 40ರಿಂದ 50ರಷ್ಟು ಕುಸಿತ ಕಂಡಿದೆ ಎಂಬುದು ಹೋಟೆಲ್‌ ಉದ್ಯಮಿಗಳ ಹೇಳಿಕೆ. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಪ್ರಕಾರ ಶೇ. 15ರಷ್ಟು ಪ್ರವಾಸಿಗರ ಸಂಖ್ಯೆ ಇಳಿಕೆಯಾಗಿದೆ.
  • < previous
  • 1
  • ...
  • 11147
  • 11148
  • 11149
  • 11150
  • 11151
  • 11152
  • 11153
  • 11154
  • 11155
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved