ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರಿಗಾಗಿ ಖಾಲಿ ಬಿಂದಿಗೆ ಹಿಡಿದು ಪ್ರತಿಟನೆ
ಗೌರಿಬಿದನೂರು ನಗರಸಭೆಗೆ ನೀರು ಸರಬರಾಜು ಮಾಡಲು ಇರುವುದೇ ಒಂದೇ ಒಂದು ಟ್ಯಾಂಕರ್ ಮಾತ್ರ. ನಗರಸಭೆ ವತಿಯಿಂದ ಈ ವಾರ್ಡ್ ನಲ್ಲಿ 100ರಿಂದ 150 ಮನೆಗಳಿಗೆ ವಾರಕ್ಕೆ ಒಮ್ಮೆ ಮಾತ್ರ ಒಂದು ಟ್ಯಾಂಕರ್ ನೀರನ್ನು ಸರಬರಾಜು ಮಾಡುತ್ತಿದ್ದಾರೆ.
ನನಗೂ ಒಂದು ಅವಕಾಶ ನೀಡಿ: ಗೀತಾ ಮನವಿ
ಶಿರಾಳಕೊಪ್ಪ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ರೋಡ್ ಶೋ ಮೂಲಕ ಮತ ಯಾಚಿಸಿದರು. ಇದೇ ವೇಳೆ ನಟ ದುನಿಯಾ ವಿಜಯ್ ಸಾಥ್ ನೀಡಿದರು.
ಕೊಂಕಾಣಿದೊಡ್ಡಿ ಅಮ್ಮನವರ ದೇವಾಲಯದ ರಾಜಗೋಪುರ ಉದ್ಘಾಟನೆ
ಶುಕ್ರವಾರ ಬ್ರಾಹ್ಮಿಮುಹೂರ್ತದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡು ಬೆಳಿಗ್ಗೆ 5.30ರ ಶುಭಮುಹೂರ್ತದಲ್ಲಿ ಕಳಸ ಪ್ರತಿಷ್ಠಾಪನೆ ನೆರವೇರಿಸಲಾಯಿತು. ನಂತರ ಪ್ರತಿಷ್ಠಾಪನಾ ಹೋಮ ಮತ್ತು ಪೂರ್ಣಾಹುತಿ 8.30 ಗಂಟೆಗೆ ಪೂರ್ಣ ಕುಂಬಾಭಿಷೇಕ, ಸ್ವಸ್ತಿವಾಚನ, ರಾಷ್ಟ್ರಾಶೀರ್ವಾದ ಮತ್ತು ಮಹಾಮಂಗಳಾರತಿ ನೆರವೇರಿತು. ಪೂಜಾ ಕಾರ್ಯಕ್ರಮದ ಅಂಗವಾಗಿ ಆದಿಶಕ್ತಿ ಅಮ್ಮನವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ವೇಣೂರು: ಮಹಾಮಸ್ತಕಾಭಿಷೇಕ ಮಂಗಲೋತ್ಸವ
ಈ ಬಾರಿಯ ಕೊನೆಯ ಅಭಿಷೇಕದಂದು ಹೆಚ್ಚುವರಿಯಾಗಿ ಚಂದನ, ಸರ್ವ ಔಷಧಿ, ಸುಗಂಧ ಕಲಶ, ರತ್ನ ಕನಕ, ಪುಷ್ಪ ವೃಷ್ಟಿ ಅಭಿಷೇಕ ಹಮ್ಮಿಕೊಳ್ಳಲಾಗಿತ್ತು.
ಚುನಾವಣೆ ಬಂದಾಗ ಮೋದಿಗೆ ಕಲಬುರಗಿ ನೆನಪಾಗೋದು
ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಮುಖ ನೋಡಿ ಮತ ಹಾಕುವ ಮೂಲಕ ಕಲಬುರಗಿ ಜನತೆ ಅಭಿವೃದ್ಧಿಯಿಂದ 20 ವರ್ಷ ಹಿಂದೆ ಹೋಗಿದ್ದಾರೆ, ಹೀಗಾಗಿ ಈ ಬಾರಿ ಮತ್ತದೇ ತಪ್ಪು ಮಾಡೋದಿಲ್ಲವೆಂಬ ವಿಶ್ವಾಸ ತಮಗಿದೆ: ಶಾಸಕ ಅಜಯ್ಸಿಂಗ್
ರಾಜಕೀಯ ಲಾಭಕ್ಕಾಗಿ ಕೋಟನೂರು ಘಟನೆ ಬಳಕೆ: ಸಚಿವ ಶರಣಪ್ರಕಾಶ ಪಾಟೀಲ್
ಸಂಸದರಾಗಿ ಉಮೇಶ್ ಜಾಧವ್ ಅವರ ಸಾಧನೆ ಶೂನ್ಯವಾಗಿದೆ. ಹಾಗಾಗಿ, ಕೋಟನೂರು ಘಟನೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಬಿಜೆಪಿ ನಾಯಕರು ಹಾಗೂ ಜಾಧವ್ ಪ್ರಯತ್ನಿಸಿದ್ದಾರೆ.
ಅನುಮತಿ ಇಲ್ಲದೇ ಹಣ ವರ್ಗಾವಣೆ
ನಗರದ ಎಪಿಎಂಸಿ ರಿಂಗ್ ರಸ್ತೆಯ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ, ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ, ಅನಿಲಕುಮಾರ ಸಿದ್ದಪ್ಪ ಮುಷ್ಟಗಿ ಹಾಗೂ ಗಿರೀಶ ಮಂಜು ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಒಂದಂಕಿ ದಾಟುವುದಿಲ್ಲ: ಸಚಿವ ದಿನೇಶ ಗುಂಡೂರಾವ್
ಬಡವರು, ಮಹಿಳೆಯರು, ಮಧ್ಯಮ ವರ್ಗದ ಪರ ಗ್ಯಾರಂಟಿ ಯೋಜನೆಗಳನ್ನು ನೀಡಿರುವ ಕಾಂಗ್ರೆಸ್ಗೆ ಜನರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಲಿದೆ. ರಾಜ್ಯದಲ್ಲಿ 20ಕ್ಕೂ ಅಧಿಕ ಸೀಟುಗಳು ಕಾಂಗ್ರೆಸ್ಗೆ ಬರಲಿವೆ. ಬಿಜೆಪಿ ಈ ಚುನಾವಣೆಯಲ್ಲಿ ಸಿಂಗಲ್ ಡಿಜಿಟ್ ಕೂಡ ದಾಟುವುದಿಲ್ಲ ಎಂದು ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಶಾಮನೂರು, ಸಿದ್ದೇಶ್ವರ ಕುಟುಂಬಕ್ಕೆ ಅಧಿಕಾರ ದಾಹ: ವಿನಯಕುಮಾರ ಆರೋಪ
ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಜಿಲ್ಲೆಗೆ ನೀಡಿದ ಕೊಡುಗೆಗಿಂತಲೂ ಈ ಎರಡೂ ಕುಟುಂಬದವರು ಆಸ್ತಿ, ಅಂತಸ್ತು ಮಾಡಿಕೊಂಡಿರುವುದೇ ಹೆಚ್ಚು ಎಂಬ ಮಾತುಗಳು ಕ್ಷೇತ್ರಾದ್ಯಂತ ಪ್ರಚಾರಕ್ಕೆ ಹೋದಲ್ಲೆಲ್ಲಾ ಕೇಳಿಬರುತ್ತಿದೆ. ಈ ಹಿನ್ನೆಲೆ ಜನಸೇವೆಗಾಗಿ ಕ್ಷೇತ್ರದಲ್ಲಿ ಬದಲಾವಣೆಗಾಗಿ ತಮಗೊಂದು ಅವಕಾಶ ನೀಡುವಂತೆ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ಮಾಡಿದ್ದಾರೆ.
ನನ್ನ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿವೆ: ಪಿ.ಸಿ.ಗದ್ದಿಗೌಡರ
ನನ್ನ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿವೆ. ಅದನ್ನು ಕಾಂಗ್ರೆಸ್ನವರಿಗೆ ಹೇಳುವ ಅಗತ್ಯ ನನಗಿಲ್ಲ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
< previous
1
...
11149
11150
11151
11152
11153
11154
11155
11156
11157
...
14672
next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ