• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೊಮೊಟೊ ಆಯ್ತು, ಈಗ ಬೆಳ್ಳುಳ್ಳಿ ಕಿಲೋಗೆ ₹ 200!
ಎರಡ್ಮೂರು ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲೆತ್ತರಕ್ಕೇರಿ ಗ್ರಾಹಕರಲ್ಲಿ ಆಹಾಕಾರ ಉಂಟು ಮಾಡಿತ್ತು, ಇದೀಗ ಬೆಳ್ಳುಳ್ಳಿ ಸರದಿ. 1 ಕೇಜಿ ಬಳ್ಳೊಳ್ಳಿ ಬರೋಬ್ಬರಿ ₹ 200!
ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾರ್ಯಕರ್ತರು ಬೆಂಬಲಿಸಿ
ಚನ್ನಪಟ್ಟಣ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಜಗಳದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಯಿತು. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪಕ್ಷದ ವರಿಷ್ಠರು ನಿರ್ಧರಿಸಿದ್ದು, ಇದಕ್ಕೆ ಎಲ್ಲಾ ಕಾರ್ಯಕರ್ತರು ಬೆಂಬಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.
ಡಿಸಿಎಂ ಡಿಕೆಶಿ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ
ರಾಮನಗರ: ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಹರಿಹಾಯ್ದರು.
ನಾನು ರೋಟರಿ ಕ್ಲಬ್ ಸದಸ್ಯ ಎಂದು ಹೇಳಲು ಹೆಮ್ಮೆ: ಶಾಸಕ ಶ್ರೀನಿವಾಸ್‌
ನಾನು ರೋಟರಿ ಕ್ಲಬ್ ಸದಸ್ಯ ಎಂದು ಹೇಳಲು ಹೆಮ್ಮೆ: ಶಾಸಕ ಶ್ರೀನಿವಾಸ್‌ರೋಟರಿ ಜಿಲ್ಲಾಮಟ್ಟದ ರೋಟರಿ ಅಕಾಡೆಮಿ ಅತ್ಯುನ್ನತ ನಾಯಕತ್ವ ಪ್ರಶಸ್ತಿ ವಿತರಣೆ ಕಾರ್ಯಕ್ರಮ
ಗವಿಸಿದ್ದೇಶ್ವರರ ರಥೋತ್ಸವದ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ನಡೆದ ಸಿಟಿ ಆಫ್‌ ಜಾಯ್‌ ೨ನೇ ಅಂತಾರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ನಗರದ ಛಾಯಾಗ್ರಾಹಕ ಪ್ರಕಾಶ ಕಂದಕೂರ ಸೆರೆ ಹಿಡಿದ ಗವಿಸಿದ್ದೇಶ್ವರರ ರಥೋತ್ಸವದ ಚಿತ್ರ ಫೊಟೋ ಟ್ರಾವೆಲ್‌ ವಿಭಾಗದಲ್ಲಿ ಸಿಟಿ ಆಫ್‌ ಜಾಯ್‌ ಬೆಳ್ಳಿ ಪದಕ ಲಭಿಸಿದೆ.
ಶೀಲ ಶಂಕಿಸಿ ಪತ್ನಿ, ಅಣ್ಣನ ಕೊಲೆ
ಕಾವ್ಯಾ (28) ಹಾಗೂ ಕೊಟ್ರೇಶ (32) ಕೊಲೆಗೀಡಾದ ಅಣ್ಣ- ತಂಗಿಯರು.
ಕೇಂದ್ರ ಸಚಿವರು ಅಭಿವೃದ್ಧಿ ಕುರಿತು ಮಾತನಾಡಲಿ: ಶಾಸಕ ಅಬ್ಬಯ್ಯ
ಹಳೇ ಹುಬ್ಬಳ್ಳಿ ಪ್ರಕರಣದಲ್ಲಿ ಪಾರದರ್ಶಕವಾಗಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಶೇ. 90ರಷ್ಟು ಅಮಾಯಕರನ್ನು ಬಂಧಿಸಲಾಗಿದೆ ಎಂಬುದನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ರಾಜಕೀಯ ದುರುದ್ದೇಶದಿಂದ ಬಹುತೇಕ ಅಮಾಯಕರನ್ನು ಬಂಧಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಜಾತಿ ಗಣತಿಯಿಂದ ದ್ವೇಷ ಸೃಷ್ಟ: ಕುಮಾರಸ್ವಾಮಿ
ರಾಮನಗರ: ಕಾಂಗ್ರೆಸ್ ನವರು ಒಂದು ಕಡೆ ಜಾತ್ಯತೀತ ಎನ್ನುತ್ತಾರೆ, ಇನ್ನೊಂದು ಕಡೆ ಜಾತಿ ಗಣತಿ ವರದಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ವ್ಯಕ್ತಿತ್ವ ವಿಕಸನ ಅಗತ್ಯ
ಎಸ್‌ಟಿ ಸಮುದಾಯದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಇನ್ ಸೈಟ್ಸ್ ಸಂಸ್ಥಾಪಕ ಜಿ.ಬಿ.ವಿನಯ್‌ ಸಲಹೆ
ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ಭರದ ಸಿದ್ಧತೆ
ಮಡಿಕೇರಿ ದಸರಾ ಜನೋತ್ಸವಕ್ಕೆ ಭರದ ಸಿದ್ಧತೆ
  • < previous
  • 1
  • ...
  • 11154
  • 11155
  • 11156
  • 11157
  • 11158
  • 11159
  • 11160
  • 11161
  • 11162
  • ...
  • 11193
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved